Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು
    Viral

    ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು

    vartha chakraBy vartha chakraFebruary 12, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸರ್ಕಾರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅತಿಗಣ್ಯರೂ ಸೇರಿ ಅತಿಥಿಗಳ ಆತಿಥ್ಯಕ್ಕಾಗಿ ತರಿಸಲಾಗಿದ್ದ ಸಸ್ಯಹಾರಿ ಊಟದಲ್ಲಿ ದೊಡ್ಡ ಗಾತ್ರದ ಹುಳ‌ ಪತ್ತೆಯಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.
    ಇನ್ನೂ ತಾವು ತಂದಿದ್ದ ಊಟದಲ್ಲಿ ಹುಳ ಸಿಕ್ಕಿದ್ದನ್ನು ಕಂಡ ಕೇಟರಿಂಗ್ ಸಿಬ್ಬಂದಿ ಎನಾಗುತ್ತಿದೆ ಎಂದು ಎಲ್ಲರೂ ವಿಚಾರಿಸುತ್ತಿರುವಾಗಲೆ ತಮ್ಮ ಪಾತ್ರೆಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
    ಬೆಂಗಳೂರಿನ ಚಾಲುಕ್ಯ ವೃತ್ತದ ಸಮೀಪದಲ್ಲಿರುವ ಬಾಲುಬ್ರೂಯಿ ಅತಿಥಿಗೃಹ  ಕಟ್ಟಡವನ್ನು ಪಾರಂಪರಿಕ ವಿನ್ಯಾಸಕ್ಕೆ ಒಳಪಟ್ಟು ನವೀಕರಣ ಮಾಡಲಾಗುತ್ತಿದೆ.

    ಈ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಈ  ಹಿನ್ನೆಲೆ ಅತಿಥಿಗಳಿಗೆ ಉಪಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದೇ ಅಥಿತಿಗೃಹದ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತು, ಉಪಹಾರ ವ್ಯವಸ್ಥೆಯನ್ನು ಬೆಂಗಳೂರಿನ ಮೆಜೆಸ್ಟಿಕ್ ಸಮೀಪದಲ್ಲಿರುವ ಸೌತ್ ರುಚಿ ರೆಸ್ಟೋರೆಂಟ್ ನಿಂದ ತರಿಸಲಾಗಿತ್ತು.‌
    ಊಟ ಸೇವಿಸುತ್ತಿದ್ದ ಒಬ್ಬರ ತಟ್ಟೆಯಲ್ಲಿದ್ದ
    ಆಹಾರದಲ್ಲಿ ಬಿಳಿ ಬಣ್ಣದ ಉದ್ದನೆಯ ಹುಳವೊಂದು ಸತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ.
    ಈ ಸಂಬಂಧ ಸೌತ್ ರುಚಿ ಹೋಟೆಲ್ ನ  ಕ್ಯಾಟರಿಂಗ್ ಉಸ್ತುವಾರಿ ವಹಿಸಿಕೊಂಡಿರುವ ವೀರೇಶ್ ಅವರನ್ನು ಕೇಳಿದಾಗ ಹಾರಿಕೆಯ ಉತ್ತರವನ್ನು ನೀಡಿರುವುದು ಕಂಡುಬಂತು, ಸಾಂಬಾರ್ ನಲ್ಲಿ ಹುಳ ಪತ್ತೆಯಾಗಿರುವುದು ಮರದ ಮೇಲಿಂದ ಬಿದ್ದಿದೆ ಎಂದು ಸಬೂಬು ನೀಡಿದರು. ಹೋಟೆಲ್ ಮಾಲೀಕರ ದೂರವಾಣಿ, ಮಾಲೀಕರನ್ನು ಕೇಳಿದಾಗ ಯಾವುದೇ ಉತ್ತರ ನೀಡದೆ ಹಾತಿಕೆ ಉತ್ತರ ನೀಡಿದರು.

    ಆಹಾರ ಪದಾರ್ಥದಲ್ಲಿ ಹುಳು ಪತ್ತೆಯಾಗಿರುವ ಬಗ್ಗೆ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ಬರುತ್ತಿದ್ದಂತೆ ಕ್ಯಾಟ್ರಿಂಗ್ ಉಸ್ತುವಾರಿ ವಹಿಸಿಕೊಂಡಿರುವ ಸಿಬ್ಬಂದಿ ವಿರುದ್ಧ ಗರಂ ಆದರು, ಹೋಟೆಲ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. ಅಷ್ಟರ ವೇಳೆಗೆ ಕ್ಯಾಟರಿ ಹುಡುಗರು ಅಲ್ಲಿಂದ ಗಂಟು ಮೂಟೆ ಕಟ್ಟಿಕೊಂಡು ಸ್ಥಳ ಖಾಲಿ ಮಾಡಿದರು.

    Verbattle
    Verbattle
    Verbattle
    Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    Next Article ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ರಘುರಾಮ್ ರಾಜನ್ | Raghuram Rajan
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Ziwfkc on February 13, 2026 1:18 am

      mgm 200 free bet betmgm-play betmgm AZ

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Aikiox on ರಾಜ್ಯ ಪೊಲೀಸರ ನೋಟೀಸ್  ಸ್ವೀಕರಿಸಲು ಅಮಿತ್ ಮಾಳವೀಯ ನಕರಾ..
    • Elfayq on ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.