Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections
    Trending

    ರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections

    vartha chakraBy vartha chakraFebruary 19, 2024Updated:February 19, 202414 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.19: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ Electionಗೆ ಭರ್ಜರಿ ರಂಗು ಬಂದಿದೆ.
    ಬಿಜೆಪಿಯ ಹೆಚ್ಚುವರಿ ಮತಗಳ ಗ್ಯಾರಂಟಿಯೊಂದಿಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಗೆಲ್ಲಲು ಬೇಕಾಗಿರುವ ಮತ ಗಳಿಸಲು ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಗಾಳ ಹಾಕಿದೆ ಈ ಮೂಲಕ ಈ ಚುನಾವಣೆಯಲ್ಲಿ ಶಾಸಕರ ಕುದುರೆ Businessದ ಸುದ್ದಿ ಬಹಿರಂಗಗೊಂಡಿದೆ.
    ತನ್ನ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸಿಕೊಳ್ಳುವ ಹಟಕ್ಕೆ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ್, ಪುಟ್ಟಸ್ವಾಮಿ ಗೌಡ ಮತ್ತು ಜನಾರ್ಧನ ರೆಡ್ಡಿ ಅವರನ್ನು ಸಂಪರ್ಕಿಸಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

    ಇದಷ್ಟೇ ಅಲ್ಲದೆ ಆಡಳಿತ ರೂಡ ಕಾಂಗ್ರೆಸ್ ನ ಕೆಲವು ಶಾಸಕರನ್ನು ಸಂಪರ್ಕಿಸಿ ಅವರಿಗೆ ಆರ್ಥಿಕ ನೆರವು ನೀಡುವ ಭರವಸೆ ನೀಡುವ ಮೂಲಕ ಜೆಡಿಎಸ್ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದಾರೆ ಎಂಬ ಅಂಶ ಬಹಿರಂಗಗೊಂಡಿದ್ದು ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ವಾತಾವರಣ ಸೃಷ್ಟಿಯಾಗುವಂತಾಗಿದೆ.
    ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆಯ ದಿನವಾಗಿದ್ದು ಅಗತ್ಯ ಶಾಸಕರ ಬೆಂಬಲ ಇಲ್ಲದೆ ಹೋದರೂ ಜೆಡಿಎಸ್ ಅಭ್ಯರ್ಥಿ ಕಣದಲ್ಲೇ ಉಳಿಯುವ ನಿರ್ಧಾರ ಮಾಡುವ ಮೂಲಕ ಶಾಸಕರ ಕುದುರೆ ವ್ಯಾಪಾರದ ಬಿಸಿ ಉಂಟಾಗಿದೆ
    ಮಾಹಿತಿ ಇದೆ:
    ಈ ನಡುವೆ ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ತಿಳಿಸಿದರು.

    ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.
    ಮತದಾರರು ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.
    ಸೋಮಶೇಖರ್ ಹಾಗೂ ಗೋಪಾಲಯ್ಯ ಅವರು ಬಿಜೆಪಿಯಲ್ಲಿದ್ದರೂ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ.ಸೋಮಶೇಖರ್ ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ತಿಳಿಸಿದರು.

    Election Elections ಕಾಂಗ್ರೆಸ್ Election ರಾಜಕೀಯ Business
    Share. Facebook Twitter Pinterest LinkedIn Tumblr Email WhatsApp
    Previous Articleರಾಹುಲ್ ಗಾಂಧಿ ನ್ಯಾಯಯಾತ್ರೆ ಯಾಕೆ ಹೀಗಾಯ್ತು? | Nyay Yatra
    Next Article ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲವಂತೆ | Load Shedding
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    14 Comments

    1. indiiskii pasyans _wgsi on August 18, 2024 7:23 pm

      индийские карты гадание indiyskiy-pasyans-online.ru .

      Reply
    2. Elektrokarniz_lvKa on August 19, 2024 4:03 pm

      купить электрокарниз купить электрокарниз .

      Reply
    3. Elektrokarniz_fhKa on August 19, 2024 4:29 pm

      электрические гардины provorota.su .

      Reply
    4. vivod iz zapoya rostov_xtmr on August 20, 2024 7:58 am

      ростов вывод из запоя ростов вывод из запоя .

      Reply
    5. Vivod iz zapoya v sankt peterbyrge_uzSi on September 6, 2024 11:52 pm

      вывод из запоя на дому санкт-петербург вывод из запоя на дому санкт-петербург .

      Reply
    6. Snyatie lomki narkolog_saei on September 6, 2024 11:58 pm

      снятие ломки наркомана снятие ломки наркомана .

      Reply
    7. Snyatie lomki narkolog_tyei on September 7, 2024 12:26 am

      снятие ломки на дому снятие ломки на дому .

      Reply
    8. kypit semena_chkr on September 10, 2024 2:07 am

      семена почтой интернет магазин наложенным семена почтой интернет магазин наложенным .

      Reply
    9. kypit semena_xbkr on September 10, 2024 2:28 am

      семена почтой интернет магазин наложенным платежом семена почтой интернет магазин наложенным платежом .

      Reply
    10. LonnieRoalp on May 21, 2025 6:32 pm

      Эта информационная заметка содержит увлекательные сведения, которые могут вас удивить! Мы собрали интересные факты, которые сделают вашу жизнь ярче и полнее. Узнайте нечто новое о привычных аспектах повседневности и откройте для себя удивительный мир информации.
      Углубиться в тему – https://medalkoblog.ru/

      Reply
    11. flagyl and on June 10, 2025 7:04 pm

      This is a keynote which is forthcoming to my heart… Myriad thanks! Faithfully where can I find the connection details in the course of questions?

      Reply
    12. r7unn on June 18, 2025 1:48 am

      order inderal sale – methotrexate brand order methotrexate 2.5mg sale

      Reply
    13. 1vjm5 on June 20, 2025 10:57 pm

      amoxicillin uk – amoxicillin cheap buy combivent 100mcg sale

      Reply
    14. lm6md on June 25, 2025 4:44 am

      amoxiclav over the counter – https://atbioinfo.com/ buy cheap generic acillin

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 98equ on ಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    • Melvinboory on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • 7pgwd on ಎಸ್ ಐ ಟಿ ಮುಂದೆ ಗಳಗಳನೆ ಅತ್ತ ರೇವಣ್ಣ.?
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe