Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala
    Viral

    ಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala

    vartha chakraBy vartha chakraFebruary 20, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೇರಳದ (Kerala) ವಯನಾಡಿನಲ್ಲಿ ಆನೆ ದಾಳಿಗೆ ರೈತನೊಬ್ಬ ಮೃತಪಟ್ಟಿದ್ದರು.ಮೃತ ರೈತನ ಕುಟುಂಬಕ್ಕೆ ಕರ್ನಾಟಕ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಅದರಲ್ಲೂ ಈ ಕುರಿತಂತೆ ಅರಣ್ಯ ಮಂತ್ರಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದು ಬಿಜೆಪಿ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.
    ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ದಂತರಹಿತ ಗಂಡು (ಮಕನಾ) ಆನೆಯನ್ನು ನವೆಂಬರ್ 30, 2023 ರಂದು ಸೆರೆಬಹಿಡಿಯಲಾಗಿತ್ತು. ನಂತರ ಈ ಆನೆಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

    ಈ ಆನೆಯು ಸುಮಾರು ಎರಡು ತಿಂಗಳ ನಂತರ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಫೆಬ್ರವರಿ 10 ರ ಬೆಳಗ್ಗೆ ವಯನಾಡು ಜಿಲ್ಲೆಯ ಬೇಗೂರಿನ ಚತಿಗಡದಲ್ಲಿ ಈ ಆನೆಯೊಂದಿಗೆ ಸಂಘರ್ಷದ ಘಟನೆಯಲ್ಲಿ ಶ್ರೀ ಅಜೀಶ್ ಅವರು ಪ್ರಾಣ ಕಳೆದುಕೊಂಡಿದ್ದರು. ಶ್ರೀ ಅಜೀಶ್ ರವರ ಸಾವಿಗೆ ಪರಿಹಾರವಾಗಿ ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳದ ಜನಪ್ರತಿನಿಧಿಗಳು ಮತ್ತು ಕೇರಳ ಸರ್ಕಾರವು ಕನಾ೯ಟಕದ ಸರ್ಕಾರವನ್ನು ಕೋರಿತ್ತು.ಜೊತೆಗೆ ವಯನಾಡು ಸಂಸದ ರಾಹುಲ್ ಗಾಂಧಿ ಕೂಡಾ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ವಯನಾಡಿಗೆ ಭೇಟಿ ಕೊಟ್ಟು ಕುಟುಂಬಸ್ಥರನ್ನು ಸಂತೈಸಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿಗಳೊಂದಿಗೆ ಚಚಿ೯ಸಿ,ಆನೆದಾಳಿಯಲ್ಲಿ ಮೃತಪಟ್ಟ ಅಜೀಶ್ ಅವರ ಕುಟುಂಬಕ್ಕೆ ಪರಿಹಾರ ಬಿಡುಗಡೆಗೆ ಆದೇಶಿಸಿದ್ದರು.
    ಪರಿಹಾರ ಬಿಡುಗಡೆಯಾದ ನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿಹಾರ ಘೋಷಣೆ ಮಾಡಿರುವ ಕುರಿತು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿಯವರೆ, ನಿಮ್ಮ ಸಲಹೆ ಮೇರೆ ಕರ್ನಾಟಕ ಸರ್ಕಾರ ವಯನಾಡಿನಲ್ಲಿ ಆನೆದಾಳಿಗೆ ಮೃತಪಟ್ಟಿರುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
    ನಿಮ್ಮ ಸಲಹೆಯನ್ನು ವೇಣುಗೋಪಾಲ್ ಅವರ ದೂರವಾಣಿ ಕರೆ ಮೂಲಕ ನನಗೆ ತಿಳಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿದ ನಂತರ ಸಂತ್ರಸ್ತನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಬರೆದಿದ್ದಾರೆ. ರೈತನನ್ನು ಕೊಂದಿದ್ದ ಆನೆ ಹಾಸನದ ಬೇಲೂರಿನಿಂದ ಸೆರೆ ಹಿಡಿದು ಬಂಡೀಪುರದಲ್ಲಿ ಬಿಟ್ಟಿದ್ದ ಟಸ್ಕರ್ ಆನೆ ಎಂದು ತಿಳಿಸಿದ್ದಾರೆ.

    ಸಚಿವರ ಈ ನಿರ್ಧಾರ ಬಿಜೆಪಿ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ. ಸರ್ಕಾರದ ನಿಲುವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಬೇರೆ ರಾಜ್ಯದಲ್ಲಿ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರ್ಕಾರ 15 ಲಕ್ಷ ಪರಿಹಾರ ಘೋಷಣೆ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇರಳದ ಸಂಸದ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ನಿರ್ದೇಶನದ ಮೇರೆಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಈ ಸರ್ಕಾರಕ್ಕೆ ಕರ್ನಾಟಕದಲ್ಲಿ ಆತ್ಮಹತ್ಯೆಗೆ ಶರಣಾದ ರೈತರಿಗೆ ನೀಡಲು ಪರಿಹಾರ ಹಣ ಇಲ್ಲ, ರಾಜಕೀಯ ಕಾರಣಕ್ಕೆ ಕೇರಳದವರಿಗೆ ಪರಿಹಾರವೇ? ಘೋಷಣೆ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

    Verbattle
    Verbattle
    Verbattle
    Government Karnataka kerala News Politics ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲವಂತೆ | Load Shedding
    Next Article BJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    5 Comments

    1. Mfhgay on February 13, 2026 1:52 pm

      mgm grand betting app betmgm free bet mgm gambling

      Reply
    2. Uzzwxy on February 20, 2026 8:59 am

      Awaken senses with vibrant visuals and soundscapes. In crowncoins casino, sensory-rich games captivate. Sense the thrill and seize the prizes!

      Reply
    3. Bvxxop on February 26, 2026 6:34 pm

      Dominate the reels like a true buffalo boss. buffalo grand packs scatter magic, wild stacks, and payout explosions for ultimate satisfaction. Play for glory!

      Reply
    4. Afaekv on February 28, 2026 9:44 pm

      No credit card needed — just pure casino fun at chumba online casino! Sign up for free Sweeps Coins and start spinning slots with real prize potential. Join now!

      Reply
    5. Zkfkxd on March 2, 2026 7:13 pm

      Want anonymous crypto gambling with huge multipliers? stake blackjack has been delivering it for years. Jump in.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glptsc on ದೆಹಲಿ ಸಿಎಂ ಆಗಿ ಆತಿಶಿ .
    • Mdwppz on ಹೈಕೋರ್ಟ್ ನಲ್ಲಿ ನಡೆಯಿತು ಬೆಚ್ಚಿಬೀಳಿಸುವ ಘಟನೆ | High Court
    • ThomasHow on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.