Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Trending

    ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi

    vartha chakraBy vartha chakraMarch 6, 202454 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ, ಮಾ.6- ಬೀಡಿ, ಸಿಗರೇಟಿನ ಚಟವೇ ಅಂತಹುದು.ಒಮ್ಮೆ ಇದರ ಗೀಳಿಗೆ‌ ಬಿದ್ದರೆ ಸಾಕು,ಇದನ್ನು ಬಿಡಲು ಸಾಧ್ಯವಿಲ್ಲ. ಕದ್ದು ಮುಚ್ಚಿಯಾದರೂ ಇದನ್ನು ಸೇದಲೇಬೇಕು.
    ಇಂತಹ ಬಿಡಿಸಲಾಗದ ಚಟಕ್ಕೆ ಬಿದ್ದ ವ್ಯಕ್ತಿ ಇಂಡಿಗೋ ವಿಮಾನ ದಲ್ಲಿ ಪ್ರಯಾಣಿಸುವ ವೇಳೆ ಬೀಡಿ ಸೇದಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ ಹಾರಾಡುತ್ತಿದ್ದ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿಯನ್ನು ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಫಕ್ರುದ್ದೀನ್ ಅಲಿಯಾಸ್ ಮೊಹಮ್ಮದ್ ಅಮ್ರುದ್ದೀನ್ ಎಂದು ಗುರುತಿಸಲಾದ ಪ್ರಯಾಣಿಕ ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದರು.

    ಬೀಡಿಯ ತೀವ್ರ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಾಲಯದೊಳಗೆ ಬೀಡಿ ಪತ್ತೆಯಾಗಿದೆ. ವಿಚಾರಣೆಗೆ ಒಳಪಡಿಸಿದಾಗ, ಅಮೃದ್ದೀನ್ ತಾನು ಬೀಡಿ ಸೇದುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಮತ್ತು ವಿಮಾನ ಮುಂಬೈಗೆ ಬಂದಿಳಿದಾಗ ಸಹರ್ ಪೊಲೀಸರು ಬಂಧಿಸಿದ್ದಾರೆ.
    ಅವರ ವಿರುದ್ಧ ಐಪಿಸಿಯ ಸೆಕ್ಷನ್ 336 ಮತ್ತು ಏರ್‌ಕ್ರಾಫ್ಟ್ ಆಕ್ಟ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
    ತಾನು ರಿಯಾದ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ವಿಚಾರಣೆ ವೇಳೆ ಆತ ತನ್ನ ಪ್ಯಾಂಟ್ ಜೇಬಿನಲ್ಲಿ ಬೀಡಿ ಮತ್ತು ಲೈಟರ್ ಬಚ್ಚಿಟ್ಟಿದ್ದಾಗಿ ತಿಳಿಸಿದ್ದಾನೆ.

    Verbattle
    Verbattle
    Verbattle
    beedi ED ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleIAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    Next Article ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasjuise on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LeonardReawn on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Kdtwei on ಸಿ.ಟಿ.ರವಿ ಬಂಧನ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.