Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್
    Viral

    ಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್

    vartha chakraBy vartha chakraMarch 14, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.14- ಪ್ರೀತ್ಸೆ,ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದ ಪೊಲೀಸಪ್ಪ ಪ್ರೀತಿಗೆ ಒಪ್ಪದ ಯುವತಿಯ ಪೋಟೋ ಹಿಡಿದು ಬ್ಲಾಕ್ ಮೇಲ್ ಮಾಡಲು ಹೋಗಿ ಜೈಲುಪಾಲಾಗಿದ್ದಾನೆ.
    ಮಹಿಳಾ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಜೊತೆಗಿರುವ ಫೋಟೋಗಳನ್ನು ಹಿಡಿದು, ಪ್ರೀತಿಸುವಂತೆ ಬ್ಲ್ಯಾಕ್ ಮೇಲ್‌ ಮಾಡುತ್ತಿದ್ದ ಆರೋಪಿ ಪಿಎಸ್ಐ (ಸಹದ್ಯೋಗಿ)ಯನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
    ಸಂಜಯ್ ಕುಮಾರ್ ಬಂಧಿತ ಆರೋಪಿ.ರಾಜ್ಯ ಕೈಗಾರಿಕಾ ಭದ್ರತಾಪಡೆಯಲ್ಲಿ ಪಿಎಸ್ಐ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ತರಬೇತಿ ವೇಳೆ  ಪರಿಚಯವಾಗಿದ್ದ ಸಹದ್ಯೋಗಿ ಮಹಿಳೆ ಬಳಿ ಪ್ರೇಮ ನಿವೇದನೆ ಮಾಡಿದ್ದರು.ಆದರೆ,ಆಕೆ ಅದನ್ನು ನಿರಾಕರಿಸಿದ್ದರು.

    ಆದರೂ ಬಿಡದೇ ಆಕೆಯ ಹಿಂದೆ ಸುತ್ತುತ್ತಾ ಭವಿಷ್ಯದಲ್ಲಿ ಯುಪಿಎಸ್​ಸಿ ಪರೀಕ್ಷೆ ಬರೆಯಲು ಹಣಕಾಸಿನ ಅಗತ್ಯವಿದೆ ಎಂದು ಹೇಳಿ 2020ರಲ್ಲಿ 5.50 ಲಕ್ಷ ರೂ. ಹಣವನ್ನೂ ಪಡೆದುಕೊಂಡಿದ್ದ ಓದುವ ನೆಪದಲ್ಲಿ ಹತ್ತಿರವಾಗಿ ಆಕೆಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಇದೇ ಫೋಟೋಗಳನ್ನಿಡಿದು ಪ್ರೀತಿಸುವಂತೆ‌ ಸಂಜಯ್​ ಕುಮಾರ್ ದುಂಬಾಲು ಬಿದ್ದಿದ್ದರು ಎಂದು ದೂರು ದಾಖಲಾಗಿತ್ತು.
    ಪ್ರೀತಿಯನ್ನು ನಿರಾಕರಿಸಿದರೂ ಚಾಕುವಿನಿಂದ ಕೈ ಕೊಯ್ದುಕೊಳ್ಳುವುದಾಗಿ ಬೆದರಿಸಿ ನನ್ನನ್ನು ಕರೆಸಿಕೊಳ್ಳುತ್ತಿದ್ದು ಮದ್ಯಪಾನ, ಆನ್‌ಲೈನ್ ಬೆಟ್ಟಿಂಗ್ ಚಟ ಹೊಂದಿರುವುದು ಗಮನಕ್ಕೆ ಬಂದು ನಾನು ಸುಮ್ಮನಿದ್ದೆ. ಸಂಜಯ್ ಬಳಿ ಮಾತನಾಡದಿದ್ದಾಗ ಅವರು ನನ್ನ ಕರ್ತವ್ಯದ ಸ್ಥಳದಲ್ಲಿ ಸಿಬ್ಬಂದಿಗೆ ಕರೆಮಾಡುತ್ತಿದ್ದರು. ನನ್ನ ಬ್ಯಾಚ್‌ನವರಿಗೆ ಕರೆಮಾಡಿ ನನ್ನ ಬಗ್ಗೆ ಇಲ್ಲ-ಸಲ್ಲದ ಆರೋಪ ಮಾಡಿದ್ದಾರೆ.

    ನನ್ನ ಮನೆಯ ಸುತ್ತ ಚಾಕು ಹಿಡಿದು ತಿರುಗಾಡಿ ಜೀವ ಬೆದರಿಕೆ ಹಾಕಿದ್ದಾರೆ. ಕೆಲಸದ ಸ್ಥಳಕ್ಕೆ ಬಂದು ಥಳಿಸಿ ನನಗೆ ತೊಂದರೆ ಕೊಟ್ಟಿದ್ದಾರೆ. ನನ್ನ ಗೌರವ ಮತ್ತು  ಘನತೆಗೆ ಚ್ಯುತಿ ತಂದಿದ್ದಾರೆ. ನೀವು ನನ್ನನ್ನು ತಿರಸ್ಕರಿಸಿದರೆ ಅಪಹರಿಸಿಕೊಂಡು ಹೋಗಿ ತಾಳಿ ಕಟ್ಟುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಾರೆ. ಮಾ.11ರಂದು ಸಂಜಯ್ ನನ್ನ ಮನೆಗೆ ನುಗ್ಗಿ  ಹಲ್ಲೆಗೆ ಯತ್ನಿಸಿದ್ದಾರೆ’ ಎಂದು ಮಹಿಳಾ ಪಿಎಸ್‌ಐ ಆರೋಪಿಸಿದ್ದಾರೆ.ಈ ದೂರನ್ನು‌ ದಾಖಲಿಸಿಕೊಂಡ ಚಂದ್ರಾ ಲೇಔಟ್ ಠಾಣೆ ಪೊಲೀಸರು ತನಿಖೆ ನಡೆಸಿ ಸಂಜಯ್‌ ಅವರನ್ನು ಬಂಧಿಸಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಗುಂಡಿನ‌ ಸದ್ದಿಗೆ ಬೆಚ್ಚಿದ ಜನತೆ | Bengaluru
    Next Article ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    June 20, 2025

    5 Comments

    1. Hubertkew on December 8, 2024 7:55 am

      Reliable HVAC Repair Services https://serviceorangecounty.com stay comfortable year-round with our professional HVAC repair services. Our experienced team is dedicated to diagnosing and resolving heating, cooling, and ventilation issues quickly and effectively.

      Reply
    2. mrszt on June 7, 2025 7:03 am

      where can i get cheap clomid without prescription cost of generic clomiphene online where to get cheap clomid price clomid generico can you buy clomid without insurance clomid price buy cheap clomid no prescription

      Reply
    3. buy cialis in india on June 9, 2025 1:19 pm

      With thanks. Loads of expertise!

      Reply
    4. doxy and flagyl on June 11, 2025 7:37 am

      This is a theme which is forthcoming to my fundamentals… Diverse thanks! Quite where can I upon the phone details an eye to questions?

      Reply
    5. zhl2z on June 18, 2025 4:26 pm

      inderal 10mg us – buy methotrexate 5mg online cheap buy cheap generic methotrexate

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_yhSt on ಎತ್ತುಗಳ ಕಳ್ಳರು ಸಿಕ್ಕಿಬಿದ್ದರು
    • karkasnyy_dom_cbkl on Budget ನಲ್ಲಿ ಬಯಲು ಸೀಮೆಗೆ ನಿರ್ಮಲಾ ಬಂಪರ್ ಕೊಡುಗೆ!
    • BrianEVISM on 27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe