Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ
    Viral

    KSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ

    vartha chakraBy vartha chakraMarch 16, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.16-  ಹೊಸ ವರ್ಷ ಸ್ವಾಗತಿಸುವ ಹಬ್ಬ ಯುಗಾದಿಯ ತಯಾರಿಯಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಹಬ್ಬದ ಕೊಡುಗೆ ನೀಡಿದ್ದಾರೆ.
    ಹಲವಾರು ದಿನಗಳಿಂದ ಬಾಕಿ ಉಳಿದಿದ್ದ ಕೆಎಸ್‌ಆರ್‌ಟಿಸಿ (KSRTC) ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು 84 ಕೋಟಿ ರೂ.ಗಳನ್ನು ಪಾವತಿಸಲು ಆದೇಶಿಸಲಾಗಿದೆ.

    ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರ ನಿರ್ದೇಶನದಂತೆ ಪಾವತಿಸಲು ಆದೇಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಆದೇಶಿಸಿದ್ದಾರೆ.
    ಕೆಎಸ್‌ಆರ್‌ಟಿಸಿ ಯ ಸಿಬ್ಬಂದಿಗಳಿಗೆ 2022-23ರ ಸಾಲಿನ ಮೇ ತಿಂಗಳಿನಿಂದ ಗಳಿಕೆ ರಜೆ ನಗದೀಕರಣದ ಮೊತ್ತ 24 ಕೋಟಿ ರೂಪಾಯಿ ಹಾಗೂ 2022ರ ಜುಲೈನಿಂದ ನವೆಂಬರ್ ರವರೆಗಿನ 5 ತಿಂಗಳು, 2023 ಜನವರಿಯಿಂದ ಜುಲೈವರೆಗಿನ 7 ತಿಂಗಳು ಮತ್ತು ಕಳೆದ ಜುಲೈನಿಂದ ಅಕ್ಟೋಬರ್ ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ 54 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ.
    2024ರ ಜನವರಿಯಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ 6 ಕೋಟಿ ರೂ. ಮೊತ್ತವನ್ನು ನಿನ್ನೆ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ.

    KSRTC
    Share. Facebook Twitter Pinterest LinkedIn Tumblr Email WhatsApp
    Previous Articleಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa
    Next Article ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup on IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    • Patricktup on ಬಾಟಲಿ ನೀರು ಸುರಕ್ಷಿತವಲ್ಲ
    • Briancaugs on ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe