Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe
    Trending

    ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe

    vartha chakraBy vartha chakraMarch 30, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.30 – ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟಿಸಿದ ಬಾಂಬ್ ತಯಾರಿಸಲು ದುಷ್ಕರ್ಮಿಗಳು ಸುಮಾರು 2 ತಿಂಗಳು ಸಮಯ ತೆಗೆದುಕೊಂಡಿದ್ದು ಕೇವಲ ಐದು ಸಾವಿರ ವೆಚ್ಚದಲ್ಲಿ ಸ್ಪೋಟಕ ತಯಾರಿಸಿದ್ದರು ಎಂಬುದು ಎನ್ಐಎ ತನಿಖೆಯಲ್ಲಿ ತಿಳಿದುಬಂದಿದೆ.
    ಈ ಶಂಕಿತ ಉಗ್ರರು ಬಾಂಬ್ ತಯಾರಿಸಲು ಬೇಕಾದ ಕೆಲವು ಕಚ್ಚಾವಸ್ತುಗಳನ್ನು ಆನ್ ಲೈನ್ ಮೂಲಕ ಹಾಗೂ ಮತ್ತೆ ಕೆಲವು ಸಾಮಗ್ರಿಗಳನ್ನು ಬೆಂಗಳೂರಿನ ವಿವಿಧ ಅಂಗಡಿಗಳಲ್ಲಿ ಖರೀದಿಸಿರುವುದು ಗೊತ್ತಾಗಿದೆ.

    ಸ್ಪೋಟಕ ತಯಾರಿಸಲು ಆನ್ ಲೈನ್ ನಲ್ಲಿ ಡೆಟೋನೇಟರ್, ಬ್ಯಾಟರಿ, ಟೈಮರ್, ರಂಜಕ ಹಾಗೂ ಹಾರ್ಡ್ ವೇರ್ ಅಂಗಡಿಗಳಲ್ಲಿ ನಟ್ಟು, ಬೋಲ್ಟ್, ಕೆಲವು ವೈರುಗಳನ್ನು ಖರೀದಿಸಿರುವುದನ್ನು ಎನ್ಐಎ ಪತ್ತೆಹಚ್ಚಿದೆ.
    ಆನ್ ಲೈನ್ ಹಾಗೂ ಅಂಗಡಿಗಳಲ್ಲಿ ಖರೀದಿಸಿದ ಈ ಎಲ್ಲಾ ವಸ್ತುಗಳನ್ನು ಸಂಗ್ರಹಿಸಿ, ಶಂಕಿತ ಉಗ್ರರು ನಗರ ಹೊರವಲಯದಲ್ಲಿ ಬಾಂಬ್ ಸಿದ್ಧ ಪಡಿಸಿದ್ದರು ಎಂಬುದನ್ನು ಎನ್ಐಎ ಪತ್ತೆ ಹಚ್ಚಿದೆ.ಈ ಬಾಂಬ್ ತಯಾರಿಸಲು ಶಂಕಿತ ಉಗ್ರರು ಕೇವಲ ಐದರಿಂದ ಆರು ಸಾವಿರ ರೂ. ಮಾತ್ರ ವೆಚ್ಚ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

    ಕೆಫೆ ಸ್ಫೋಟದ ಬಗ್ಗೆ ಎನ್ಐಎ ಈಗಾಗಲೇ ಬಂಧಿಸಿರುವ ಮುಜಾಮಿಲ್ ಶರೀಫ್ ಈ ಎಲ್ಲಾ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿ ಬಾಂಬ್ ತಯಾರಿಸಿ,ಅವುಗಳನ್ನು ಅಬ್ದುಲ್ ಮತಿನ್ ತಾಹ ಹಾಗೂ ಪ್ರಮುಖ ಆರೋಪಿ ಮುಸಾವೀರ್ ಗೆ ನೀಡುತ್ತಿದ್ದನು ಎಂಬುದು ತನಿಖೆಯಿಂದ ಗೊತ್ತಾಗಿದೆ.

    Verbattle
    Verbattle
    Verbattle
    Karnataka m News Politics Trending war ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous ArticleKPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್
    Next Article ಅನಂತಕುಮಾರ್ ಹೆಗಡೆ ಸ್ಟಾರ್ ಪ್ರಚಾರಕ ಅಲ್ಲ | Anantkumar Hegde
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    1 Comment

    1. Vzdrmn on February 17, 2026 11:11 am

      WOW Vegas is a exceptionally rated free-play platform with thousands of slots and strong contestant rewards programs. Proper and secure, it lets users make use of wowvegasus vibes while collecting Sweepstakes Coins suited for likely actual rewards.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gvdgjm on ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    • LeonardReawn on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Gdbozl on ಇವರೇ ನೋಡಿ ನಿರ್ದೇಶಕ S. K. Bhagavan
    Latest Kannada News

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.