Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಿಡ ನೆಟ್ಟು ಪ್ರಚಾರ ಆರಂಭಿಸಿದ ಮನ್ಸೂರ್ ಅಲಿಖಾನ್ | Mansoor Ali Khan
    Trending

    ಗಿಡ ನೆಟ್ಟು ಪ್ರಚಾರ ಆರಂಭಿಸಿದ ಮನ್ಸೂರ್ ಅಲಿಖಾನ್ | Mansoor Ali Khan

    vartha chakraBy vartha chakraApril 5, 2024233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಶಿಕ್ಷಣ ತಜ್ಞ ಮನ್ಸೂರ್ ಅಲಿ ಖಾನ್ ತಮ್ಮ ವಿಶಿಷ್ಟ ವಾದ ಪ್ರಚಾರ ಶೈಲಿಯಿಂದ ಮತದಾರರ ಮನೆಗೆಲ್ಲಲು ಪ್ರಯತ್ನ ನಡೆಸಿದ್ದಾರೆ.
    ಯುವ ಮುಖಂಡರು, ಪರಿಸರವಾದಿಗಳು, ಶಿಕ್ಷಣ ತಜ್ಞರು, ಸಮಾಜ ಸೇವಕರು, ಉದ್ಯಮಿಗಳು ಹೀಗೆ ಸಮಾಜದ ನಾನಾವಲಯಗಳ ಪ್ರಮುಖರ ಜೊತೆಗೆ ಕ್ಷೇತ್ರದ ಹಲವೆಡೆ ಬಿರುಸಿನ ಪ್ರಚಾರ ಕೈಗೊಂಡು ಮತದಾರರಿಗೆ ಬದಲಾವಣೆಯ ಭರವಸೆ ನೀಡುವ ಮೂಲಕ ಮತ ಯಾಚನೆ ಮಾಡುತ್ತಿದ್ದಾರೆ.

    ಇಂದು ಮುಂಜಾನೆ ಕಗ್ಗದಾಸಪುರ ಪಾರ್ಕ್‌ ಮತ್ತು ಡಿಫೆನ್ಸ್‌ ಕಾಲೋನಿ ಪಾರ್ಕ್‌ನಲ್ಲಿ ಗಿಡ ನೆಡುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಅವರು ಪರಿಸರ ಉಳಿದರೆ ಮನುಕುಲ ಉಳಿಯಲಿದೆ ರಾಜಕಾರಣ ಯಾವಾಗಲೂ ಇದ್ದದ್ದೇ ಆದರೆ ಪರಿಸರ ಮಾತ್ರ ಎಲ್ಲರಿಗೂ ಬೇಕಾದ ಅತ್ಯಮೂಲ್ಯವಾದ ಸಂಗತಿಯಾಗಿದೆ ಹೀಗಾಗಿ ಪರಿಸರ ಉಳಿಸಿ ಮತದಾನ ಮಾಡಿ ಬದಲಾವಣೆ ತನ್ನಿ ಎಂದು ಮನವಿ ಮಾಡಿದರು.
    ಈ ವೇಳೆ ಅನೇಕ ಯುವ ಸೈಕ್ಲಿಸ್ಟ್‌ಗಳು ಹಾಗೂ ಹಿರಿಯ ನಾಗರಿಕರು ಹಾಗೂ ವಾಯುವಿಹಾರಿಗಳ ಜತೆ ಆತ್ಮೀಯ ಸಂವಾದ ನಡೆಸಿ, ಈ ಬಾರಿ ಬೆಂಗಳೂರು ಕೇಂದ್ರದಿಂದ ನನ್ನನ್ನು ಬೆಂಬಲಿಸುವ ದೇಶ ಕಟ್ಟುವ ಕಾರ್ಯಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು ಈ ಮಾತುಕತೆಯ ಸಮಯದಲ್ಲಿ ಆ ಪ್ರದೇಶದ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಮತ್ತು ಪರಿಸರ ಸಮತೋಲನದ ಬಗ್ಗೆ ಗಮನ ಪಡೆದರು ಸೈಕ್ಲಿಂಗ್ ಟ್ರ್ಯಾಕ್ ಹಾಗೂ ಉತ್ತಮ ವಾಕಿಂಗ್ ಪಾಥ್ ಗಳ ನಿರ್ಮಾಣದ ಅಗತ್ಯದ ಕುರಿತು ಅವರು ಮನವಿ ಮಾಡಿದರು.

    ಮುಂಬರುವ ದಿನಗಳಲ್ಲಿ ಬೆಂಗಳೂರು ಕೇಂದ್ರದ ಶ್ವಾಸಕೋಶಗಳಂತಿರುವ ಈ ಪಾರ್ಕ್ ಗಳಲ್ಲಿ ವಾಯುವಿಹಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದ ಮನ್ಸೂರ್ ಅಲಿಖಾನ್ ಮಳೆ ನೀರು ಕೊಯ್ಲು , ತ್ಯಾಜ್ಯ ನೀರು ಸಂರಕ್ಷ ಸಂಸ್ಕರಣೆ ಯಂತಹ ವಿನೂತನ ಕ್ರಮಗಳಿಂದ ಜಲಮೂಲಗಳನ್ನು ಉಳಿಸಬೇಕಾಗಿದೆ ಎಂದು ಹೇಳಿದರು.
    ಈ ವೇಳೆ ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

    m mansoor ali khan ಕಾಂಗ್ರೆಸ್ Election ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಅಮಿತ್ ಶಾ ಸೂಚನೆಗೂ ಬಗ್ಗದ ನಾಯಕರು | Amit Shah
    Next Article ಚುನಾವಣೆಯಲ್ಲಿ ವಲಸಿಗರ ದರ್ಬಾರ್ | Lok Sabha 2024
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • XRumer23tow on ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    • manchester cigarettes on ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    • VThomasAlkargo on ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe