Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.
    Trending

    ಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.

    vartha chakraBy vartha chakraJune 18, 2024Updated:June 19, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.18-
    ಸಾಹಿತ್ಯ ಅಕಾಡೆಮಿ ಸೇರಿದಂತೆ ರಾಜ್ಯದ ವಿವಿಧ ಸಾಂಸ್ಕೃತಿಕ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರು ರಾಜಕೀಯ ಒಲವು -ನಿಲುವು ಹೊಂದಿದ್ದಾರೆ ಹೀಗಾಗಿ ಅವರು ಪಕ್ಷದ ಕಚೇರಿಗೆ ಬಂದಿದ್ದರಲ್ಲಿ ತಪ್ಪೇನು ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
    ಕೆಲ ದಿನಗಳ ಹಿಂದೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಮತ್ತು ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡ ವಿಚಾರವಾಗಿ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತ ಆಗುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಅವರು ತಮ್ಮ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.
    ಎಲ್ಲ ಸರ್ಕಾರಗಳು ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕ ಮಾಡುವಾಗ ಅರ್ಹ ಅಭ್ಯರ್ಥಿಗಳ ರಾಜಕೀಯ ಒಲವು ನಿಲುವುಗಳನ್ನು ಗಮನಿಸಿ ಅವಕಾಶ ನೀಡುತ್ತದೆ ಅದರಂತೆ ಈಗಲೂ ನೇಮಕಾತಿ ಮಾಡಲಾಗಿದೆ ನೇಮಕಗೊಂಡವರನ್ನು ಪಕ್ಷದ ಕಚೇರಿಗೆ ಕರೆಯಲಾಗಿತ್ತು ಇದರಲ್ಲಿ ಇಷ್ಟ ಇದ್ದವರು ಬಂದಿದ್ದಾರೆ ಕೆಲವರು ಬಂದಿಲ್ಲ ಇದಕ್ಕೆ ವಿವಾದ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಹೇಳಿದರು.
    ಸಾಂಸ್ಕೃತಿಕ ಸಂಸ್ಥೆಗಳು ಸ್ವಾಯತ್ತ ಸಂಸ್ಥೆಗಳು ಎಂದ ಮಾತ್ರಕ್ಕೆ ಅವುಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ರಾಜಕೀಯ ಒಲವು ನಿಲುವು ಇರಬಾರದು ಎಂದೇನಿಲ್ಲ ಅವರುಗಳು ಕೂಡ ನಮ್ಮಂತೆ ರಾಜಕಾರಣಿಗಳೇ ಆಗಿದ್ದಾರೆ ಎಂದು ತಿಳಿಸಿದರು.

    Bangalore education Government Karnataka News Trending ರಾಜಕೀಯ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    Next Article ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ ಬಂತು.
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    7 Comments

    1. b44zg on June 6, 2025 7:13 pm

      cost clomid without insurance buy generic clomid tablets how to get clomiphene no prescription where buy generic clomid no prescription cost of clomid no prescription can you get clomid without a prescription can i buy clomid without dr prescription

      Reply
    2. cialis online cheap canada on June 8, 2025 10:42 pm

      I’ll certainly bring back to be familiar with more.

      Reply
    3. disulfiram reaction flagyl on June 10, 2025 4:21 pm

      This is the kind of topic I enjoy reading.

      Reply
    4. v0yj7 on June 12, 2025 5:18 pm

      zithromax sale – order tinidazole 300mg without prescription buy flagyl 200mg pill

      Reply
    5. 0nxem on June 17, 2025 11:22 pm

      inderal 20mg brand – buy plavix for sale methotrexate 5mg us

      Reply
    6. vwlcu on June 22, 2025 11:29 pm

      azithromycin 500mg pills – generic azithromycin 250mg order nebivolol 5mg without prescription

      Reply
    7. hhs6j on June 25, 2025 2:20 am

      augmentin tablet – atbioinfo.com order ampicillin generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 98equ on ಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    • Melvinboory on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • 7pgwd on ಎಸ್ ಐ ಟಿ ಮುಂದೆ ಗಳಗಳನೆ ಅತ್ತ ರೇವಣ್ಣ.?
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe