Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ.
    Trending

    ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ.

    vartha chakraBy vartha chakraJune 21, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.20
    ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ಅವರು ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಪ್ರಾಥಮಿಕ ಹಂತದ ಚರ್ಚಿಸಿದರು.
    ಈ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
    ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ಏರ್ಪೋರ್ಟ್ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ಮಿಲಿಯನ್ ಪ್ರಯಾಣಿಕರ ಮತ್ತು 4 ಲಕ್ಷ ಟನ್ ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದಿದ್ದಾರೆ.
    ಕೆಂಪೇಗೌಡ ಅಂತಾರಾಷ್ಟ್ರೀಯ
    ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033)150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಇನ್ನು ಒಂಬತ್ತು ವರ್ಷಗಳಲ್ಲಿ ಮುಗಿಯಲಿದೆ. ಆದ್ದರಿಂದ ಈಗಿನಿಂದಲೇ ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಡಿ ಇಡಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.
    ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಅವರು ನುಡಿದರು.
    ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಪಾಟೀಲ ಹೇಳಿದ್ದಾರೆ.

    #airport Bangalore Government Karnataka News Politics
    Share. Facebook Twitter Pinterest LinkedIn Tumblr Email WhatsApp
    Previous Articleಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
    Next Article ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. 98v37 on June 8, 2025 2:48 pm

      how can i get clomiphene pill clomid prices in south africa order generic clomiphene prices get generic clomiphene without a prescription can you buy cheap clomiphene for sale generic clomid buy cheap clomid

      Reply
    2. cheap cialis canada online on June 9, 2025 7:21 am

      With thanks. Loads of expertise!

      Reply
    3. flagyl what is it used for on June 11, 2025 1:34 am

      This is a theme which is virtually to my verve… Diverse thanks! Exactly where can I upon the acquaintance details in the course of questions?

      Reply
    4. pb6l0 on June 18, 2025 9:19 am

      inderal 20mg pills – clopidogrel 75mg without prescription buy methotrexate generic

      Reply
    5. 35epg on June 21, 2025 6:57 am

      where to buy amoxil without a prescription – order combivent 100mcg combivent 100mcg drug

      Reply
    6. 8ka01 on June 23, 2025 10:10 am

      azithromycin online – bystolic 5mg pills purchase nebivolol generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ದಯಾನಂದ್ ಗೆ ಯಾಕೆ ಶಿಕ್ಷೆ !
    • AlbertDuabe on ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    • Melvinboory on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe