Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    ಸುದ್ದಿ

    ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.

    vartha chakraBy vartha chakraJuly 11, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-
    ಬಹುಕೋಟಿ ರೂಗಳ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ದಾಳಿಯು ಎರಡನೇ ದಿನವೂ ಮುಂದುವರಿದಿದ್ದು, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್‌ ಆಪ್ತರು ಕೋಟ್ಯಾಂತರ ಹಣದ ಡೀಲ್‌ ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ.
    ದಾಳಿಯಲ್ಲಿ ದೊರೆತ ಅಕ್ರಮ ವ್ಯವಹಾರದ ದಾಖಲೆಪತ್ರಗಳು ಹಾಗೂ ಅಪ್ತರು ವಿಚಾರಣೆ ಯಾವುದೇ ಕ್ಷಣದಲ್ಲಿ ಶಾಸಕರಿಬ್ಬರನ್ನು ವಶಕ್ಕೆ ಪಡೆಯಬಹುದು ಎನ್ನುವುದು ಇಡಿ ಮೂಲಗಳಿಂದ ತಿಳಿದುಬಂದಿದೆ.
    ಬಸವನಗೌಡ ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ ನಡೆಸಿದ್ದು,ಅಲ್ಲಿ ಅಕ್ರಮಗಳ ಮಾಹಿತಿಯು ಲಭ್ಯವಾಗಿದೆ ಬಿಚ್ಚಾಲಿ ಗ್ರಾ.ಪಂ ಪಿಡಿಓ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಓ ಚಾರ್ಜ್ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್ ವರ್ಕರ್ ಆಗಿ ಮುಂದುವರಿದಿದ್ದು ನೂತನ ಎಂಎಲ್ಸಿಯೊಬ್ಬರ ಪಿಎ ಆಗಲು ಹೊರಟಿದ್ದ.  ರಾಯಚೂರಿನ ಆಜಾದ್ ನಗರದಲ್ಲಿ ಐಷಾರಾಮಿ ಪ್ಲ್ಯಾಟ್ ಖರೀದಿಸಿ ವಾಸ ಮಾಡುತ್ತಿದ್ದರೂ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಬಸವನಗೌಡ ದದ್ದಲ್‌ನ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ.
    ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂ ಕಮಿಷನ್ ಪಡೆದಿರುವ ಆರೋಪವಿದ್ದು ಆತ ಕಳೆದ ಜುಲೈ 5ರಂದು ಎಸ್ ಐಟಿ ವಿಚಾರಣೆ ಒಳಗಾಗಿದ್ದ. ಪಂಪಣ್ಣನಿಂದ ಮಹತ್ವದ ದಾಖಲೆಗಳನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ಬೆನ್ನಲ್ಲೇ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಂಪಣ್ಣ ಮನೆಯಲ್ಲಿ‌ ಸಿಕ್ಕ ದಾಖಲೆಗಳನ್ನು ಇಡಿ ಅಧಿಕಾರಿಗಳು ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ.
    ಹರೀಶ್‌ ಬಾಯ್ಬಿಡಿಸಿದ ಇಡಿ:
    ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್‌ನನ್ನು ವಶಕ್ಕೆ ತೆಗೆದುಕೊಂಡು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಮಲ್ಲೇಶ್ವರಂನ ಶ್ರೀ ಸಾಗರ ಹೋಟೆಲ್ ಬಳಿ ಡೀಲ್ ನಡೆದಿರುವುದು ಗೊತ್ತಾಗಿದೆ.
    ಹರೀಶ್‌ ಎರಡು ಬ್ಯಾಗ್‌ಗಳಲ್ಲಿ 25 ಲಕ್ಷ ರೂ. ಹಣ ಪಡೆದಿದ್ದು, ನಿಗಮದ ಎಂಡಿ ಪದ್ಮನಾಭ, ಅಕೌಂಟೆಂಟ್ ಪರಶುರಾಮ ಬಳಿ 25 ಲಕ್ಷ ರೂ. ಕಮಿಷನ್ ಪಡೆಯಲು ಈ ಹೋಟೆಲ್‌ಗೆ ಬಂದಿದ್ದ.
    ಪಿಎ ಹರೀಶ್ ಕೊಟ್ಟ ಮಾಹಿತಿ ಅಧಾರದ ಮೇಲೆ ನಾಗೇಂದ್ರ ಅವರನ್ನು ಪ್ರಶ್ನಿಸಲಾಗುತ್ತಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ. ಈ 25 ಲಕ್ಷ ಹಣ ತರಿಸಿದವರು ಯಾರು, ಆ ಹಣ ಎಲ್ಲಿದೆ ಎಂಬ ಮಾಹಿತಿ ಇಡಿಗೆ ಬೇಕಾಗಿದೆ. ಸದ್ಯ ಐದು ಜನ ಇಡಿ ಅಧಿಕಾರಿಗಳ ತಂಡದಿಂದ ನಾಗೇಂದ್ರ ಮನೆಯಲ್ಲಿ ಶೋಧ ಮುಂದುವರಿದ್ದು, ಬ್ಯಾಂಕ್‌ ಅಧಿಕಾರಿಗಳ ಮೇಲಿನ ಇಡಿ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಾಜಿ ಸಚಿವರ ವಿಚಾರಣೆ ನಡೆಸಲಾಗುತ್ತಿದೆ.
    ಲಕ್ಷ‌ ಲಕ್ಷ ಕಮಿಷನ್:
    ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಸಿಬ್ಬಂದಿಗೂ ಲಕ್ಷ ಲಕ್ಷ ರೂ. ಕಮಿಷನ್ ನೀಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಸಚಿವರ ಹಾಗೂ ಅಧ್ಯಕ್ಷರ ಪಿಎಗಳು ಬ್ಯಾಂಕ್‌ಗೆ ಸತತವಾಗಿ ಭೇಟಿ ನೀಡಿದ್ದರು. ಈಗಾಗಲೇ ಬ್ಯಾಂಕಿನ ಸಿಸಿ ಕ್ಯಾಮರಾ ರೆಕಾರ್ಡ್‌ಗಳನ್ನು ಎಸ್‌ಐಟಿ ಪರಿಶೀಲನೆ ಮಾಡಿದ್ದು, ಅದನ್ನು ಇಡಿ ಕೂಡ ಸಂಗ್ರಹಿಸಿದೆ. ಸಚಿವರ ಹಾಗೂ ಶಾಸಕರ ಮೇಲೆ ದಾಳಿಗೂ ಮುನ್ನ ಬ್ಯಾಂಕ್‌ಗೆ ಭೇಟಿ ನೀಡಿ ಬ್ಯಾಂಕ್ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದೆ.
    ಅಧಿಕಾರಿಗಳಿಗೆ ಬುಲಾವ್‌:
    ಮಾಜಿ‌ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು ಗಂಟೆಗೇ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಂಡು ನಾಗೇಂದ್ರ ಮನೆಯಲ್ಲಿ ಸಿಕ್ಕಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸತತ 24 ಗಂಟೆಗಳಿಂದ ಇಡಿ ಅಧಿಕಾರಿಗಳ ದಾಳಿ ಮುಂದುವರಿದಿದೆ.

    Verbattle
    Verbattle
    Verbattle
    Bangalore crime ED Government Karnataka News Politics Trending Varthachakra ಇಡಿ ಕಾನೂನು ನ್ಯಾಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.
    Next Article ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರಿಗೆ ದೂರು.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    5 Comments

    1. Qsgxyl on February 16, 2026 12:05 am

      mcluck casino mcluck HI mcluck LA

      Reply
    2. Qsgxyl on February 16, 2026 12:08 am

      mcluck casino mcluck HI mcluck LA

      Reply
    3. Qsgxyl on February 16, 2026 12:09 am

      mcluck casino mcluck HI mcluck LA

      Reply
    4. Qsgxyl on February 16, 2026 12:11 am

      mcluck casino mcluck HI mcluck LA

      Reply
    5. Qsgxyl on February 16, 2026 12:12 am

      mcluck casino mcluck HI mcluck LA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qugndu on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • Tracymix on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LinwoodGah on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.