Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರವನ್ನು ಭ್ರಷ್ಟ ಎಂದು ಬಿಂಬಿಸುವ ಯತ್ನ.
    Trending

    ರಾಜ್ಯ ಸರ್ಕಾರವನ್ನು ಭ್ರಷ್ಟ ಎಂದು ಬಿಂಬಿಸುವ ಯತ್ನ.

    vartha chakraBy vartha chakraJuly 29, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.29-
    ಆರ್ಥಿಕ ನೆರವು, ಅನುದಾನ ಹಂಚಿಕೆಯಲ್ಲಿ
    ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ ಇದನ್ನು ಮರೆ ಮಾಚಿ ಕೇಂದ್ರ ಮಂತ್ರಿ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು.
    ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಲಾಗಿದ್ದ 5300 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿಲ್ಲ. 15ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸಿನಲ್ಲಿ ಪೆರಿಫಿರಲ್‌ ರಿಂಗ್ ರಸ್ತೆಗೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ತಲಾ 3000 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ. ಇದು ಅನ್ಯಾಯ ಅಲ್ಲವೇ? ಎಂದು ಪ್ರಶ್ನಿಸಿದರು.
    ನಿರ್ಮಲಾ ಸೀತಾರಾಮನ್‌ ಬಂದಾಗಲೆಲ್ಲಾ ಸುಳ್ಳು ಹೇಳಿ ಹೋಗುತ್ತಾರೆ. ಈ ಬಾರಿಯೂ ಅದೇ ರೀತಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಭಾರಿ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.
    ರಾಜ್ಯದಲ್ಲಿ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದು ನಿರ್ಮಲಾ ಸೀತಾರಾಮನ್‌ ದೂರಿದ್ದಾರೆ. ಇವರ ಅವಧಿಯಲ್ಲಿ ಭಾರತಕ್ಕೆ ವಿದೇಶಿ ಬಂಡವಾಳ ಹೂಡಿಕೆಯೇ ತಗ್ಗಿದೆ. ಅದಕ್ಕೆ ಮೂಲ ಕಾರಣ ಕೇಂದ್ರ ಹಣಕಾಸು ಸಚಿವರು ರೂಪಿಸಿದ ನೀತಿಗಳು ಎಂದು ಹೇಳಿದರು.
    ದೇಶದಲ್ಲೇ ಮಹಾರಾಷ್ಟ್ರದ ನಂತರ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವುದು ಕರ್ನಾಟಕ ರಾಜ್ಯ. ನಮಗೆ ನ್ಯಾಯಯುತವಾದ ಪಾಲು ನೀಡಬೇಕಿದೆ. ಇವರೇ ಘೋಷಣೆ ಮಾಡಿದ ಭದ್ರಾ ಮೇಲ್ದಂಡೆ ಯೋಜನೆ ಹಣ ಬಾಕಿ ಇರುವಾಗಲೂ ರಾಜ್ಯಕ್ಕೆ ಯಾವುದೇ ಹಣ ಕೊಡಬೇಕಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳುತ್ತಿದ್ದಾರೆ ಎಂದು ಆಕ್ಷೇಪಿಸಿದರು.
    ಕೇಂದ್ರದ ಅನ್ಯಾಯವನ್ನು ವಿರೋಧಿಸಿಯೇ ನಾವು ನೀತಿ ಸಭೆಯನ್ನು ಬಹಿಷ್ಕರಿಸಿದ್ದೇವೆ. ನಮ್ಮಂತೆಯೇ ತಮಿಳುನಾಡು, ತೆಲಂಗಾಣ ಸೇರಿದಂತೆ ಬಿಜೆಪಿಯೇತರ ಆಡಳಿತವಿರುವ ಎಲ್ಲಾ ರಾಜ್ಯಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸಿದ್ದರು. ಕೊನೆಗೂ ಅವರಿಗೂ ಮಾತನಾಡಲು ಅವಕಾಶ ಸಿಕ್ಕಿಲ್ಲ ಎಂದು ಸಭಾತ್ಯಾಗ ಮಾಡಿದ್ದಾರೆ ಎಂದು ಹೇಳಿದರು.
    ರಾಜ್ಯದಲ್ಲಿ ಭ್ರಷ್ಟಾಚಾರ ಪೂರ್ತಿ ಹೋಗಿದೆ ಎಂದು ಹೇಳುವುದಿಲ್ಲ. ಆದರೆ ತಗ್ಗಿದೆ. ಆದರೂ ಕರ್ನಾಟಕವನ್ನು ಭ್ರಷ್ಟ ಸರ್ಕಾರ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಕರ್ನಾಟಕ ಭ್ರಷ್ಟ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದರು.
    ಹಿಂದೆ ಬಿಜೆಪಿಯ ಅವಧಿಯಲ್ಲಿ ನಡೆದಿದ್ದ 21 ಹಗರಣಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಗುರುರಾಘವೇಂದ್ರ ಬ್ಯಾಂಕಿನ ವಂಚನೆ ಸೇರಿದಂತೆ ಹಲವು ಹಗರಣವನ್ನು ಸಿಬಿಐಗೆ ನೀಡಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದನ್ನೂ ಕೂಡ ಸಿಬಿಐ ತನಿಖೆಗೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.
    ಮುಡಾ ಪ್ರಕರಣದಲ್ಲಿ ನಾವೂ ಕೂಡ ಪಾದಯಾತ್ರೆ ಮಾಡುತ್ತೇವೆ. ಯಾವ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್‌‍ನವರು ಪಾದಯಾತ್ರೆ ಮಾಡುತ್ತಿದ್ದಾರೆ?, ಬಿಜೆಪಿಯವರು ಹಲವಾರು ಹಗರಣವನ್ನು ನಡೆಸಿದ್ದಾರೆ. ಒಂದನ್ನೂ ಅವರು ತನಿಖೆ ನಡೆಸಲಿಲ್ಲ. ನಮ ಅವಧಿಯಲ್ಲಿ ಜನರಲ್ಲಿ ಅನುಮಾನ ಇರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇವೆ ಎಂದು ತಿಳಿಸಿದರು.
    ಕುಮಾರಸ್ವಾಮಿ ಬಹಳಷ್ಟು ಮಾತನಾಡುತ್ತಿದ್ದಾರೆ. 1984 ರಲ್ಲಿ ಮುಡಾದಿಂದ ಕೈಗಾರಿಕಾ ನಿವೇಶನ ಪಡೆದಿದ್ದಾರೆ. ಸ್ವಾಧೀನಪತ್ರ ತೆಗೆದುಕೊಂಡಿದ್ದಾರೆ. ಆದರೆ ಕೈಗಾರಿಕೆಯನ್ನೇ ಮಾಡಿಲ್ಲ. ಈಗ ನಿವೇಶನವನ್ನೇ ಪಡೆದಿಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದೆ ಪುಟ್ಟಯ್ಯ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ನಿವೇಶನ ಕೊಡಿಸಲಾಗಿದೆ ಎಂದು ನಾವು ವಿವರ ನೀಡುವ ಮೂಲಕ ರಾಜಕೀಯವಾಗಿಯೇ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

    Verbattle
    Verbattle
    Verbattle
    Bangalore Entertainment Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಜೆಡಿಎಸ್ ದೇವೇಗೌಡ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಕೆಂಡ.
    Next Article ರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    3 Comments

    1. Uzgjib on March 16, 2026 4:25 pm

      Fai contare ogni giro su Betano Casino https://betanogame.org/it/. Prendi un generoso bonus di benvenuto da €500 e gioca ai giochi più caldi. Live casino, poker e sport – tutto sotto lo stesso tetto.

      Reply
    2. Zowodu on March 21, 2026 12:56 pm

      Mostbet – o cassino online feito para quem quer ganhar de verdade – https://mostbetpt.pro/bonus/ , Mostbet – onde jogadores reais encontram recompensas reais .

      Reply
    3. Tzomca on March 24, 2026 5:46 pm

      Ignite your luck — the fire is already burning – https://prodnisol.com , The reels know your name — make them scream it .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaellycle on ಕರೆಂಟ್ ಬಿಲ್ ಜಾಸ್ತಿ ಆಯಿತು
    • Hectorkix on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • apartments for sale phuket_prMi on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.