Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Trending

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

    vartha chakraBy vartha chakraAugust 2, 20242 Comments4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-

    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.

    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.

    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.

    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.

    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.

    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.

    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.

    ಸವಾಲುಗಳೇನು:

    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

     

    ಬೆಂಗಳೂರು,ಆ.1-
    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.
    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.
    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.
    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.
    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.
    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.
    ಸವಾಲುಗಳೇನು:
    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.
    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಅಪಘಾತ ಕಾಂಗ್ರೆಸ್ ಕಾನೂನು ಕಾರು Election ನಿಯಮ ಉಲ್ಲಂಘನೆ ನ್ಯಾಯ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    Next Article ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    2 Comments

    1. Syqape on March 18, 2026 6:41 am

      Start din vinnerrekke med Betano https://betanogame.org/no/. Få 100% opptil €500 pluss 100 free spins på ditt første innskudd. De beste spilleautomatene, bordspillene og live-strømmene er her. Bli med nå og spill som en proff.

      Reply
    2. Avxemx on March 22, 2026 9:21 am

      250 rodadas grГЎtis + 125% de bГґnus? SГі o Mostbet entrega isso – https://mostbetpt.pro/ , Mostbet: diversГЈo sem fronteiras e oportunidades que aparecem o tempo todo .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Whitneyamola on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • TK88_fo1 on ಮುನಿಸಿಕೊಂಡ G. Parameshwara ಮತ್ತು M.B.Patil
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.