Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ
    Trending

    ಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ

    vartha chakraBy vartha chakraAugust 8, 20248 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.8-
    ಹಲವು ದಶಕಗಳಿಂದ ಉತ್ತರಾದಿ ಮಠ ಹಾಗೂ ಮಂತ್ರಾಲಯದ ರಾಘವೇಂದ್ರಸ್ವಾಮಿ ಮಠದ ನಡುವಿನ ಕೊಪ್ಪಳದ ಆನೆಗುಂದಿಯ ನವವೃಂದಾವನದ ಭೂ ಮಾಲಿಕತ್ವದ ವಿವಾದದ
    ಬಗೆಹರಿಯುವ ನಿಟ್ಟಿನಲ್ಲಿ ನಿರ್ಣಾಯಕ ತೀರ್ಮಾನ ವೊಂದು ಹೊರಬಿದ್ದಿದೆ.
    ಉಭಯ ಮಠಗಳ ನಡುವಿನ ಆಸ್ತಿ ವಿವಾದ ಬಗೆಹರಿಸುವ ಸಂಬಂಧ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ನೀಡಿತ್ತು.
    ಈ ಆದೇಶ ಪ್ರಶ್ನಿಸಿ ಉತ್ತರಾದಿ ಮಠದ ಪೀಠಾಧಿಪತಿ ಸತ್ಯಾತ್ಮತೀರ್ಥ ಸ್ವಾಮೀಜಿ ಮೇಲ್ಮನವಿ ಸಲ್ಲಿಸಿದ್ದರು.
    ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಆದೇಶವನ್ನು ಅಮಾನತ್ತಿನಲ್ಲಿರಿಸಿದೆ.
    ಉತ್ತರಾದಿ ಮಠದ ಪರ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಮುಕುಲ್ ರೋಹಟಗಿ ವಾದ ಮಂಡಿಸಿದರು. ವಿನಾಯಕ ಕುಲಕರ್ಣಿ ಹಾಗೂ ಅನಿಲ್ ಕೆಂಭಾವಿ ವಕಾಲತ್ತು ವಹಿಸಿದ್ದರು.
    ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸಿತು. ಅಲ್ಲದೇ, ಕೊಪ್ಪಳ ಜಿಲ್ಲೆ ಆನೆಗುಂದಿಯಲ್ಲಿ ನವವೃಂದಾವನ ಗಡ್ಡೆ ಇರುವ ಸರ್ವೆ ನಂಬರ್ 192ರ ಜಮೀನಿನ ಜಂಟಿಯಾಗಿ ಹೊಸದಾಗಿ ಸರ್ವೆ ನಡೆಸಿ, ಅದರಂತೆ ಕಂದಾಯ ಮತ್ತು ಸರ್ವೆ ದಾಖಲೆಗಳನ್ನು ಸರಿಪಡಿಸುವಂತೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಗೆ ನಿರ್ದೇಶನ ನೀಡಿ 2024ರ ಜುಲೈ 3ರಂದು ಏಕಸದಸ್ಯ ಪೀಠ ನೀಡಿದ ಆದೇಶವನ್ನು ಅಮಾನತ್ತಿದೆ. ಜೊತೆಗೆ, ಮುಂದಿನ ವಿಚಾರಣೆವರೆಗೆ ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಮುಂದುವರೆಯುವಂತಿಲ್ಲ ಎಂದು ಆದೇಶಿಸಿ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿತು.
    ಆನೆಗುಂದಿಯ ಸರ್ವೆ ನಂಬರ್ 192ರಲ್ಲಿ ಒಟ್ಟು 75 ಎಕರೆ ಜಮೀನು ಇತ್ತು. 1916ರಲ್ಲಿ ಉತ್ತರಾದಿ ಮಠವು ಈ ಜಮೀನು ಖರೀದಿಸಿತ್ತು. ಬಳಿಕ ಈ ಜಮೀನಿಗೆ ಸಂಬಂಧಿಸಿದಂತೆ ವ್ಯಾಜ್ಯ ಉಂಟಾಯಿತು. ಕೆಲ ವರ್ಷಗಳ ವ್ಯಾಜ್ಯ ನಡೆದ ನಂತರ ಭೂ ಮಾಲಿಕತ್ವದ ಹಕ್ಕು ಪ್ರತಿಪಾದಿಸಿದ ಉತ್ತರಾದಿ ಮಠ ಜಮೀನ ಕಂದಾಯ ದಾಖಲೆಗಳಲ್ಲಿ ಮಠದ ಹೆಸರು ದಾಖಲಿಸುವಂತೆ ಭೂ ದಾಖಲೆಗಳ ಸಹಾಯಕ ಅಧೀಕ್ಷಕರಿಗೆ ಮನವಿ ಸಲ್ಲಿಸಿತ್ತು.
    ಕಳೆದ 1974ರ ಏಪ್ರಿಲ್ 18ರಂದು 14 ಎಕರೆ 7 ಗುಂಟೆ ಜಮೀನು ಮರು ಮಂಜೂರು ಮಾಡಲಾಗಿತ್ತು. ಆದರೆ, ಹೆಚ್ಚು ಜಮೀನು ಇದ್ದು, ಸರಿಪಡಿಸುವಂತೆ ಭೂ ದಾಖಲೆಗಳ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಗಿತ್ತು. ಆಗ ಜಮೀನು 27 ಎಕರೆ 30 ಗುಂಟೆ ಆಯಿತು. ಇದನ್ನು ಆಕ್ಷೇಪಿಸಿ ರಾಘವೇಂದ್ರಸ್ವಾಮಿ ಮಠ 2014ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದರ ಸುದೀರ್ಘ ವಿಚಾರಣೆ ನಡೆದು, ಮರು ಸರ್ವೆಗೆ ನ್ಯಾಯಾಲಯ ಆದೇಶಿಸಿತ್ತು. ಆ ಆದೇಶ ಪ್ರಶ್ನಿಸಿ ಉತ್ತರಾದಿಮಠ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು

    Bangalore Karnataka News Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಕನಕಪುರಕ್ಕೆ ಯಾವಾಗ ಬರುತ್ತಾರೆ ಗೊತ್ತಾ.
    Next Article ಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    8 Comments

    1. cufzp on June 5, 2025 7:53 am

      cost generic clomid without a prescription where to get generic clomid without dr prescription where can i get cheap clomid get clomid without rx get cheap clomiphene without insurance can i purchase cheap clomiphene without a prescription can you get generic clomiphene online

      Reply
    2. buy cialis england on June 8, 2025 11:39 pm

      More articles like this would frame the blogosphere richer.

      Reply
    3. thrush from flagyl on June 10, 2025 5:23 pm

      Greetings! Jolly serviceable par‘nesis within this article! It’s the little changes which wish make the largest changes. Thanks a lot quest of sharing!

      Reply
    4. 7bkk2 on June 12, 2025 6:14 pm

      zithromax for sale online – tetracycline 500mg ca buy flagyl medication

      Reply
    5. xxrgi on June 18, 2025 12:19 am

      order inderal 10mg pill – buy plavix buy methotrexate 10mg sale

      Reply
    6. m20zk on June 20, 2025 8:48 pm

      order amoxil online – amoxil brand cheap combivent

      Reply
    7. jbgba on June 23, 2025 12:44 am

      brand zithromax 500mg – tinidazole 300mg drug bystolic order

      Reply
    8. x5lka on June 25, 2025 3:16 am

      buy amoxiclav generic – atbio info ampicillin medication

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಸ್ನಾನದ ಮನೆಯಲ್ಲಿ ಶವವಾದಳು.
    • Chriswot on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • tge0q on BJP ಶಾಸಕನ ಅಶ್ಲೀಲ ಫೋಟೋ ವೈರಲ್ | BJP MLA Sanjeeva Matandoor
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe