Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.
    Trending

    ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.

    vartha chakraBy vartha chakraAugust 8, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.8-
    ರಾಜ್ಯದ ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಲ್ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 12 ವರ್ಷಗಳಲ್ಲಿ ನಾಪತ್ತೆಯಾಗಿರುವ
    485 ಮಹಿಳೆಯರು,ಬಾಲಕಿಯರು ಇದುವರೆಗೂ ಪತ್ತೆಯಾಗಿಲ್ಲ.
    ಪ್ರೇಮ ಪ್ರಕರಣಗಳು, ಕೌಟುಂಬಿಕ ಕಲಹ, ಮನಸ್ತಾಪ, ಆರ್ಥಿಕ ಪರಿಸ್ಥಿತಿ, ಸಾಮಾಜಿಕ ಜಾಲತಾಣದಲ್ಲಿ ಪರಿಚಿತರ ಪ್ರಭಾವ, ಅಪಹರಣ, ಕಳ್ಳಸಾಗಣೆ ಮತ್ತಿತರ ಕಾರಣದಿಂದ ಬಾಲಕಿಯರು, ಮಹಿಳೆಯರು ನಾಪತ್ತೆಯಾಗುತ್ತಿದ್ದಾರೆ
    ವರದಿಯ ಪ್ರಕಾರ 19 ರಿಂದ 21 ವರ್ಷ ವಯಸ್ಸಿನ 173 ಹುಡುಗಿಯರು ಇನ್ನೂ ಪತ್ತೆಯಾಗಿಲ್ಲ. 16 ವರ್ಷದೊಳಗಿನ 162 ಹುಡುಗಿಯರು ಕಾಣೆಯಾಗಿದ್ದಾರೆ. 17 ರಿಂದ 18 ವರ್ಷ ವಯಸ್ಸಿನ 92 ಹುಡುಗಿಯರು ಮತ್ತು 22 ವರ್ಷ ಮೇಲ್ಪಟ್ಟ ವಯಸ್ಸಿನ 58 ಮಹಿಳೆಯರು ಸಹ ಪತ್ತೆಯಾಗಿಲ್ಲ. ಕಾಣೆಯಾದವರಲ್ಲಿ ಶೆ. 70 ರಷ್ಟು ಮಹಿಳೆಯರು ಮತ್ತು ಹುಡುಗಿಯರು ಆರ್ಥಿಕವಾಗಿ ಹಿಂದುಳಿದ ಮತ್ತು ಹಿಂದುಳಿದ ಕುಟುಂಬಗಳಿಗೆ ಸೇರಿದವರು ಎಂದು ಅಂಕಿಅಂಶಗಳ ಮೂಲಕ ತಿಳಿದುಬಂದಿದೆ.
    ಕೆಲ ಪ್ರಕರಣಗಳಲ್ಲಿ ತಮ್ಮ ಮನೆಯವರು ನಾಪತ್ತೆಯಾಗಿದ್ದಾರೆ ಎಂಬ ಗಂಭೀರ ಅಂಶವನ್ನು ಮರೆಮಾಚುವ ಕುಟುಂಬಸ್ಥರು ಅವರನ್ನು ಪತ್ತೆಹಚ್ಚಲು ತಮ್ಮದೆ ಮಾರ್ಗಗಳನ್ನು ಹುಡುಕಿಕೊಂಡು ಹೊರಡುತ್ತಾರೆ. ಅಂತಿಮವಾಗಿ ನಾಪತ್ತೆಯಾದವರನ್ನು ಪತ್ತೆಹಚ್ಚಿಕೊಳ್ಳುತ್ತಾರೆ. ಕಾಣೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಈ ಕುಟುಂಬಗಳು ಪೊಲೀಸ್ ತನಿಖೆಗಳನ್ನೂ ಮೀರಿದ ವಿಧಾನಗಳು, ಮಾರ್ಗಗಳನ್ನು ಬಳಸುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪರಿಸ್ಥಿತಿಯ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಬಿಚ್ಚಿಟ್ಟಿದ್ದಾರೆ.
    ಇನ್ನು ಕೆಲ ಕುಟುಂಬಗಳಲ್ಲಿ ಕಾಣೆಯಾದ ಯುವತಿ ಹಿಂದಿರುಗಿ ಮನೆಗೆ ಬಂದರೆ ನೆರೆಹೊರೆಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಅವಮಾನ ಮಾಡುತ್ತಾರೆ ಎಂದು ಹೆದರಿ ಕುಟುಂಬಸ್ಥರು ಪ್ರಕರಣದ ತನಿಖೆಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಹಾಗೂ ತನಿಖೆಯ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನಗಳನ್ನೂ ಮಾಡುವುದಿಲ್ಲ. ಅಂತಿಮವಾಗಿ ತನಿಖಾಧಿಕಾರಿಗಳಿಗೆ ಪ್ರತಿಕ್ರಿಯಿಸುವುದನ್ನೂ ನಿಲ್ಲಿಸುತ್ತಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
    ಪೊಲೀಸರು ನಿರಂತರವಾಗಿ ದೂರುದಾರರನ್ನು ಸಂಪರ್ಕಿಸುತ್ತಾರೆ, ಆದರೆ ಅವರಿಂದಲೇ ಸ್ಪಂದನೆ ಸಿಗಲ್ಲ. ಆಗ ಪ್ರಕರಣಗಳನ್ನು ಕೈಬಿಡಲಾಗುತ್ತೆ. ಅಪ್ರಾಪ್ತ ಬಾಲಕಿಯು ಓಡಿಹೋಗಿ ಮದುವೆಯಾಗಿ ಹಿಂದಿರುಗಿದಾಗ, ದೂರುದಾರರು ಹುಡುಗನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವುದನ್ನು ತಡೆಯಲು ಪೊಲೀಸರಿಗೆ ಮಾಹಿತಿ ನೀಡುವುದನ್ನೇ ತಪ್ಪಿಸುತ್ತಾರೆ. ಇದರಿಂದಾಗಿ ಅನೇಕ ನಾಪತ್ತೆ ಪ್ರಕರಣ​ಗಳು ಕ್ಲೋಸ್ ಆಗುವುದಿಲ್ಲ ಎಂದು ಅಧಿಕಾರಿಯು ತಿಳಿಸಿದ್ದಾರೆ.

    Bangalore Karnataka News Trending Varthachakra ಅಪರಾಧ ಸುದ್ದಿ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    Next Article ಮತ್ತೊಂದು ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. fjyv5 on June 4, 2025 3:17 pm

      buy cheap clomid without prescription where buy clomid without prescription buying cheap clomid without prescription clomiphene bula homem where can i get cheap clomiphene without dr prescription average cost of clomiphene how to get clomid tablets

      Reply
    2. cialis wholesale uk on June 9, 2025 3:13 pm

      With thanks. Loads of conception!

      Reply
    3. flagyl canada on June 11, 2025 9:26 am

      I am actually delighted to coup d’oeil at this blog posts which consists of tons of of use facts, thanks for providing such data.

      Reply
    4. k05vk on June 18, 2025 6:40 pm

      buy inderal for sale – order inderal 20mg without prescription methotrexate generic

      Reply
    5. r4mjz on June 21, 2025 4:16 pm

      amoxil usa – purchase amoxicillin for sale buy combivent 100mcg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nc4ha on ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    • ul81n on ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    • sgdph on ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe