Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಣ್ಣು ಭ್ರೂಣ ಹತ್ಯೆ Kingpin ಅರೆಸ್ಟ್.
    Trending

    ಹೆಣ್ಣು ಭ್ರೂಣ ಹತ್ಯೆ Kingpin ಅರೆಸ್ಟ್.

    vartha chakraBy vartha chakraSeptember 5, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ,ಸೆ.5-ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣವನ್ನು ಬೇಧಿಸಿದ್ದ ಪೊಲೀಸರು ಕೊನೆಗೂ ಪ್ರಕರಣದ ಕಿಂಗ್‌ಪಿನ್​​ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆರೋಗ್ಯ,ಪೊಲೀಸ್ ಇಲಾಖೆಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಚಾಲಾಕಿ ಅಭಿಷೇಕ್​ ಬಂಧಿತ ಆರೋಪಿಯಾಗಿದ್ದಾನೆ, ಕಿಂಗ್​ಪಿನ್ ಅಭಿಷೇಕ್ ಜೊತೆ ವಿರೇಶ್ ಸೇರಿ 12 ಮಂದಿ ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಳ್ಳಲಾಗಿದೆ.
    ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದಂಧೆಯ ಕಿಂಗ್​ಪಿನ್ ಸೇರಿ ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿರುವ ವೈದ್ಯರ ಬಂಧನಕ್ಕೂ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
    ಪೊಲೀಸರಿಗೆ ಅಚ್ಚರಿ:
    ಬಂಧಿತ ಆರೋಪಿ ಅಭಿಷೇಕ್​ನ ಜಾಲ, ತಂತ್ರಗಾರಿಗೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ತನ್ನದೇ ನೆಟ್‌ವರ್ಕ್‌ ಮೂಲಕ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಹೇಯ ಕೃತ್ಯ ನಡೆಸುತ್ತಿದ್ದ ಈತ ಪೊಲೀಸರಿಗೆ ಯಾಮಾರಿಸಲು ಮೊಬೈಲ್ ಬದಲು ಇಂಟರ್ನೆಟ್ ಕಾಲ್ ಬಳಕೆ‌ ಮಾಡುತ್ತಿದ್ದ. ಹಾಡ್ಯ ಗ್ರಾಮದ ಆಲೆಮನೆ ಕೇಸ್‌ನಲ್ಲಿ ಸಿಐಡಿ ಕೈಗೂ ಸಿಗದೆ ದಂಧೆ ವಿಸ್ತರಣೆ ಮಾಡಿದ್ದ
    ಆಲೆಮನೆ ಪ್ರಕರಣವನ್ನೇ ಬಳಸಿಕೊಂಡು ಡಿಮ್ಯಾಂಡ್ ಕ್ರಿಯೇಟ್ ಮಾಡಿ ಒಂದು ಹೆಣ್ಣು ಭ್ರೂಣಹತ್ಯೆಗೆ 25 ಸಾವಿರದಿಂದ 1 ಲಕ್ಷ ರೂ.ವರೆಗೆ ಹಣ ಪಡೆಯುತ್ತಿದ್ದ ಆರೋಪಿಯು ಆಲೆಮನೆ, ಪಾಂಡವಪುರ ಹೆಲ್ತ್ ಕ್ವಾಟರ್ಸ್ ಕೇಸ್ ಸೇರಿದಂತೆ 5 ಪ್ರಕರಣಗಳಲ್ಲಿ ಬೇಕಾಗಿದ್ದ.ವೈದ್ಯರೊಬ್ಬರಿಂದ ಸ್ಕ್ಯಾನಿಂಗ್ ಯಂತ್ರ ಖರೀದಿಸಿ,ಅದರಲ್ಲಿಯೇ ನಡೆಸುತ್ತಿದ್ದ
    ಸ್ಕ್ಯಾನಿಂಗ್‌ನಲ್ಲಿ ಹೆಣ್ಣು ಭ್ರೂಣ ಪತ್ತೆಯಾದರೆ, ಮಾತ್ರೆ ಬಳಸಿ ಭ್ರೂಣ ಹತ್ಯೆ ಮಾಡಲಾಗಿತಿತ್ತು. ಬಳಿಕ ಕರುಳಬಳ್ಳಿ ಹೊರೆ ತೆಗೆದು ಮೆಡಿಕಲ್ ತ್ಯಾಜ್ಯದೊಂದಿಗೆ ಎಸೆಯುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಆರೋಗ್ಯ ಕಾರು ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಬದಲಾದ ದೇಶಪಾಂಡೆ.
    Next Article ದರ್ಶನ್ ಕೇಸ್ ನಲ್ಲಿ ಯಾರ Role ಏನು ಗೊತ್ತಾ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.

    June 10, 2025

    7 Comments

    1. cb665 on June 4, 2025 10:17 pm

      buying clomiphene without dr prescription clomiphene generic name can you buy cheap clomid pills how can i get clomiphene without dr prescription can i get clomiphene online generic clomiphene online cost of generic clomid without insurance

      Reply
    2. cialis wholesale canada on June 9, 2025 7:33 am

      This website positively has all of the low-down and facts I needed to this case and didn’t identify who to ask.

      Reply
    3. can flagyl treat uti on June 11, 2025 1:46 am

      I am in fact thrilled to gleam at this blog posts which consists of tons of profitable facts, thanks towards providing such data.

      Reply
    4. ypwn2 on June 18, 2025 9:34 am

      buy inderal 10mg online cheap – buy clopidogrel no prescription buy methotrexate 5mg for sale

      Reply
    5. f6hw4 on June 21, 2025 7:13 am

      amoxicillin without prescription – buy amoxicillin sale order ipratropium 100 mcg generic

      Reply
    6. uhtu6 on June 23, 2025 10:24 am

      order generic zithromax – tindamax for sale cost nebivolol

      Reply
    7. rx850 on June 25, 2025 10:32 am

      augmentin 625mg usa – https://atbioinfo.com/ acillin us

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vyiyr on ಗ್ಯಾರಂಟಿ ಯೋಜನೆಗಳ ಜಾರಿ ಹೇಗೆ ಗೊತ್ತಾ?!
    • h0yph on ಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.
    • qcnas on ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe