Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.
    ಅಪರಾಧ

    ವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.

    vartha chakraBy vartha chakraOctober 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.10:
    ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಹಾಗೂ ವಿನಯ ಕುಲಕರ್ಣಿ ನೀಡಿರುವ ಪ್ರತಿ ದೂರಿನ ಕುರಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
    ರೈತ ಸಂಘದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ತಮ್ಮನ್ನು ಪರಿಚಯ ಮಾಡಿಕೊಂಡ ವಿನಯ ಕುಲಕರ್ಣಿ ಅವರು ತಮ್ಮ ಜೊತೆಯಲ್ಲಿ ಸ್ನೇಹದಿಂದ ವರ್ತಿಸುತ್ತಿದ್ದು ಆನಂತರ ಅತ್ಯಾಚಾರವೆಸಗಿದರು ಎಂದು ಆರೋಪಿಸಿ ಹಾವೇರಿ ಮೂಲದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
    ತಮ್ಮ ಮೇಲೆ ಅತ್ಯಾಚಾರವೆಸಗಿದ ವಿನಯ ಕುಲಕರ್ಣಿ ಈ ವಿಷಯವನ್ನು ಎಲ್ಲಿಯೂ ಬಾಯಿ ಬಿಡದಂತೆ ಎಚ್ಚರಿಕೆ ನೀಡಿದ್ದರು ಅಲ್ಲದೆ ವಿಷಯ ಬಹಿರಂಗಗೊಂಡರೆ ತಮ್ಮನ್ನು ಮುಗಿಸಿಬಿಡುವುದಾಗಿ ಬೆದರಿಕೆ ಹಾಕಿದ್ದರು ಹೀಗಾಗಿ ಅಂದು ಆ ವಿಷಯ ಹೇಳಿರಲಿಲ್ಲ ಎಂದು ಹೇಳಿದ ಮಹಿಳೆ ಖಾಸಗಿ ವಾಹಿನಿಯಲ್ಲಿ ಕುಳಿತು ತಮಗಾದ ಅನುಭವವನ್ನು ವಿವರಿಸಿದ್ದರು ಇದಾದ ಬಳಿಕ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ವಿನಯ ಕುಲಕರ್ಣಿ ವಿರುದ್ಧ ದೂರು ಸಲ್ಲಿಸಿದ್ದರು.
    ಇದಾದ ಮರುಕ್ಷಣದಲ್ಲಿ ಶಾಸಕ ವಿನಯ ಕುಲಕರ್ಣಿ ಕೂಡ ಪ್ರತಿ ದೂರು ದಾಖಲಿಸಿದ್ದಾರೆ. ವಿನಾಕಾರಣ ದೂರುದಾರೆ ಮಹಿಳೆ ಹಾಗೂ ಸುದ್ದಿವಾಹಿನಿಯೊಂದರ ಮುಖ್ಯಸ್ಥರೊಬ್ಬರು ನನಗೆ ಕರೆ ಮಾಡಿ, ತಮಗೆ ಸೇರಿದ ಅಶ್ಲೀಲ ವಿಡಿಯೋಗಳಿವೆ ಎಂದು ಹೆದರಿಸಿ 2 ಕೋಟಿ ರೂ.ಗೆ ಬ್ಲ್ಯಾಕ್ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.
    ಈ ಎರಡೂ ದೂರುಗಳನ್ನು ಸ್ವೀಕರಿಸಿರುವ ಸಂಜಯನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದರು. ಈ ನಡುವೆ ಸರ್ಕಾರ ಈ ಎರಡೂ ಪ್ರಕರಣಗಳ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದ್ದು, ಸಿಐಡಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka News ಅಪರಾಧ ಸುದ್ದಿ ಕಾಂಗ್ರೆಸ್ ಕಾನೂನು ಧಾರವಾಡ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.
    Next Article ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    January 30, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    January 30, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mamak24_zaPa on ಭಾರತ ಮೂಲದ Neal Mohan – YouTube ನ ಹೊಸ CEO!
    • betterthanthemovieCow on ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    • Marcusreomb on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.