Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    ಗ್ಯಾರಂಟಿ ಯೋಜನೆ

    14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು

    vartha chakraBy vartha chakraOctober 22, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ,22:  ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಪಡಿತರ ಕಾರ್ಡ್​ದಾರರು ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಅಕ್ರಮವಾಗಿ ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಇಲ್ಲಿಯವರೆಗೂ ಒಟ್ಟು 14 ಲಕ್ಷ ಕಾರ್ಡ್​​ಗಳನ್ನು ಗುರುತಿಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸುತ್ತಿರುವ ಬಗ್ಗೆ ಆಹಾರ ಇಲಾಖೆ ಮಾಹಿತಿ ನೀಡಿದೆ.

    ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಇಲ್ಲಿಯವರೆಗೂ ಒಟ್ಟು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿರುವ ಬಗ್ಗೆ ಮಾನ್ಯ ಆಹಾರ ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಇವರ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಒಟ್ಟು  4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದು ಅದರಲ್ಲಿ ಇಲಾಖಾ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

    ಅಹರ್ನತೆಗೆ ಮಾನದಂಡವೇನು?

    6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ.

    ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್​ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದು ಮುಂದುವರೆದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ)  ಎಂದಿನಂತೆ ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು.

    Verbattle
    Verbattle
    Verbattle
    ANNA BHAGYA Bangalore BPL Congress Government Karnataka KH Muninappa News Politics ಕರ್ನಾಟಕ ಕಾಂಗ್ರೆಸ್ ನ್ಯಾಯ Bengaluru ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯೋಗೇಶ್ವರ್ ನಡೆ‌ ಏನು..?
    Next Article KSRTC ಬಸ್ಸಿನಲ್ಲಿ ಅವಳಿ ಮಕ್ಕಳ ಜನನ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    1 Comment

    1. Yamhqi on April 7, 2026 10:38 pm

      Soins naturels, mГ©dicaments et beautГ© : dГ©couvrez notre univers santГ© – https://www.pharmacie-passamainty.com/mentions-legales/ , Pharmacie Г  taille humaine oГ№ chaque visite devient un moment agrГ©able .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Csgvmp on ಕಂದಾಯ ಅಧಿಕಾರಿಗಳಿಗೆ ಮಂತ್ರಿ ಟಾರ್ಗೆಟ್
    • Bmiomoism on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • Douglasskert on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.