Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTC ಬಸ್ಸಿನಲ್ಲಿ ಅವಳಿ ಮಕ್ಕಳ ಜನನ
    ಆರೋಗ್ಯ

    KSRTC ಬಸ್ಸಿನಲ್ಲಿ ಅವಳಿ ಮಕ್ಕಳ ಜನನ

    vartha chakraBy vartha chakraOctober 22, 20241 Comment1 Min Read
    Facebook Twitter WhatsApp Pinterest LinkedIn Tumblr Email
    Tiny newborn twins boys in white cocoons on a white background. A newborn twin sleeps next to his brother. Newborn two twins boys hugging each other. Professional studio photography.
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.22-
    ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗಾಗಿ ರಾಜ್ಯರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಏಳು ತಿಂಗಳ ಗರ್ಭಿಣಿ ಬಸ್ ನಲ್ಲೇ  ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಕನಕಪುರದ ಬಳಿ ನಡೆದಿದೆ.
    ಕನಕಪುರದ ಹುಣಸನಹಳ್ಳಿಯ ಮಹಿಳೆ ರಜಿಯಾ ಭಾನು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಒಂದು ಗಂಡು, ಒಂದು ಹೆಣ್ಣು ಸೇರಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.
    ಅವಧಿಗೆ ಮುನ್ನ ಜನಸಿದ ಎರಡು ಮಕ್ಕಳು ತೂಕ ಕಡಿಮೆ ಇರುವುದರಿಂದ ತಾಯಿ ಮತ್ತು ಮಕ್ಕಳನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಿ ಶಿಶುಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    ಹುಣಸನಹಳ್ಳಿ ಮೂಲದ ರಜಿಯಾ ಬಾನು ಮಹಿಳೆಗೆ 6 ಮತ್ತು 3 ವರ್ಷದ ಎರಡು ಹೆಣ್ಣು ಮಕ್ಕಳಿದ್ದು, ಈ ಎರಡೂ ಮಕ್ಕಳು ಸಹ ಏಳು ತಿಂಗಳಿಗೆ ಜನಿಸಿವೆ, ಒಂದು ಮಗು ಮನೆಯಲ್ಲಿ ಮತ್ತೊಂದು ಮಗು ಆಸ್ಪತ್ರೆಯಲ್ಲಿ ಏಳು ತಿಂಗಳಿಗೆ ಜನನವಾಗಿತ್ತು, ಮೂರನೇ ಬಾರಿಗೆ ಗರ್ಭಿಣಿಯಾಗಿದ್ದ ಮಹಿಳೆ ಆರು ತಿಂಗಳು ತುಂಬಿ ಏಳನೇ ತಿಂಗಳಿಗೆ ಮೂರು ದಿನ ಕಡಿಮೆ ಇರುವಾಗಲೇ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತನ್ನ ಪತಿಯ ತಾಯಿಯೊಂದಿಗೆ ಬಸ್ಸಿನಲ್ಲಿ ತಾಲೂಕು ಹೆರಿಗೆ ಆಸ್ಪತ್ರೆಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.
    ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಮಾರ್ಗ ಮಧ್ಯೆ ದೊಡ್ಡ ಕಬ್ಬಳ್ಳಿ ಗ್ರಾಮದ ಬಳಿ ಬರುವಾಗ ಹೊಟ್ಟೆ ನೋವು ಹೆಚ್ಚಾಗಿ ಬಸ್ಸಿನಲ್ಲೇ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ, ಮಹಿಳೆಯನ್ನು ಸಾರಿಗೆ ಬಸ್‌ನಲ್ಲಿ ಆಸ್ಪತ್ರೆಗೆ ಕರೆತಂದ ನಂತರ ಆಸ್ಪತ್ರೆ ಸಿಬ್ಬಂದಿ ಮಕ್ಕಳಿಗೆ ಆರೈಕೆ ಮಾಡಿದ್ದಾರೆ.
    ಮಕ್ಕಳು ಮತ್ತು ತಾಯಿಯನ್ನು ಪರೀಕ್ಷಿಸಿದ ವೈದ್ಯರು ಅವಧಿಗೆ ಮುಂಚೆ ಮಕ್ಕಳು ಜನಿಸಿವೆ. ಹಾಗಾಗಿ ಮಕ್ಕಳ ತೂಕ ಕಡಿಮೆ ಇದೆ, ಮಕ್ಕಳನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಬೇಕು, ಹೀಗಾಗಿ ವಾಣಿವಿಲಾಸ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದು, ತಕ್ಷಣ ಆ್ಯಂಬ್ಯುಲೆನ್ಸ್ ನಲ್ಲಿ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಿ ಮಕ್ಕಳಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮತ್ತು ಪೋಷಕರು ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    #KSRTC #Mandya kanakapura Karnataka KSRTC News Vanivilas Hospital ಆರೋಗ್ಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Article14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    Next Article ದರ್ಶನ್ ಬಿಡುಗಡೆ ಯಾವಾಗ.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    1 Comment

    1. Qbhwiv on February 14, 2026 8:15 am

      mcluck NJ mcluck РђРљ mcluck casino pa login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Sdaswn on ಸೂರಜ್ ರೇವಣ್ಣ ಯಾಕೆ ಹೀಗೆ.?
    • LarryCax on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.