Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಸಿಎಂ ಶಿವಕುಮಾರ್ ನೆರವಿಗೆ ಬಂದ ಯುಟಿ ಖಾದರ್.
    ರಾಜಕೀಯ

    ಡಿಸಿಎಂ ಶಿವಕುಮಾರ್ ನೆರವಿಗೆ ಬಂದ ಯುಟಿ ಖಾದರ್.

    vartha chakraBy vartha chakraDecember 12, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಅಧಿಕಾರ ಸುಮ್ಮನೆ ಸಿಗುವುದಿಲ್ಲ ಅದನ್ನು ದಕ್ಕಿಸಿಕೊಳ್ಳಬೇಕು ಇಲ್ಲವಾದರೆ ಒದ್ದು ಕಿತ್ತುಕೊಳ್ಳಬೇಕು ಎಂದು ಹೇಳಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮಗೆ ತಕ್ಷಣವೇ ಎದುರಾದ ಸವಾಲಿನಿಂದ ತಬ್ಬಿಬ್ಬಾದ ಘಟನೆ ವಿಧಾನಸಭೆಯಲ್ಲಿ ನಡೆಯಿತು.
    ವಯೋ ಸಹಜ ಕಾರಣಗಳಿಂದ ನಿಧನರಾದ
    ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ ಅವರಿಗೆ
    ವಿಧಾನಸಭೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು ಈ ವೇಳೆ ಸಂತಾಪಕ ಸೂಚನೆ ಮೇಲೆ ಮಾತನಾಡಿದ ಉಪ ಮುಖ್ಯಮಂತ್ರಿ ಶಿವಕುಮಾರ್ ಈ ಹಿಂದೆ ಎಸ್ ಎಂ ಕೃಷ್ಣ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಚುಕ್ಕಾಣಿ ಹಿಡಿಯಿತು.
    ಈ ವೇಳೆ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರೊಂದಿಗೆ ಸಂಪುಟ ಸೇರ್ಪಡೆಯಾಗಲಿರುವ ಮಂತ್ರಿಗಳ ಹೆಸರು ಇತ್ತು ಅದರಲ್ಲಿ ತಮ್ಮ ಹೆಸರು ಕೈಬಿಟ್ಟು ಹೋಗಿದ್ದು ಈ ಬಗ್ಗೆ ತಮ್ಮ ಆಪ್ತರಲ್ಲಿ ಮಾತನಾಡಿದಾಗ ಅವರು ಹೇಳಿದ್ದು ಅಧಿಕಾರವನ್ನು ಧಕ್ಕಿಸಿಕೊಳ್ಳಬೇಕು ಇಲ್ಲವಾದರೆ ಒದ್ದು ಕಿತ್ತುಕೊಳ್ಳಬೇಕು ಎಂಬ ಸಲಹೆ ನೀಡಿದರು ಅದರಂತೆ ತಾವು ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರೊಂದಿಗೆ ಎಸ್ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಮಂತ್ರಿ ಮಂಡಲ ಸೇರ್ಪಡೆಯಾದ ಘಟನೆಯನ್ನು ಸದನಕ್ಕೆ ವಿವರಿಸಿದರು.
    ಈ ವೇಳೆ ಎದ್ದು ನಿಂತ ಪ್ರತಿಪಕ್ಷ ನಾಯಕ ಆರ್ ಅಶೋಕ್, ಅಂದು ತಾವು ಸಂಪುಟ ಸೇರಲು ಮಾಡಿದ ಧೈರ್ಯ ಈಗ ಮುಖ್ಯಮಂತ್ರಿ ಆಗಲು ಯಾಕೆ ಮಾಡುತ್ತಿಲ್ಲ ನಿಮ್ಮ ನಡುವೆ ಯಾವುದು ಒಪ್ಪಂದವಾಗಿದೆಯಂತೆ ಆ ಒಪ್ಪಂದ ಯಾವಾಗ ಜಾರಿಗೆ ಬರಲಿದೆ ನೀವು ಒದ್ದು ಮುಖ್ಯಮಂತ್ರಿ ಸ್ಥಾನವನ್ನು ಹೇಗೆ ಪಡೆದುಕೊಳ್ಳುತ್ತೀರಿ ಈ ಸದನಕ್ಕೆ ಮಾಹಿತಿ ನೀಡಿ ಎಂದು ಸವಾಲು ಹಾಕಿದರು.
    ದಿಡೀರನೆ ಬಂದ ಈ ಸವಾಲಿನಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಣಕಾಲ ತಬ್ಬಿಬ್ಬಾದರು.
    ಪ್ರತಿಪಕ್ಷ ನಾಯಕರ ಪ್ರಸ್ತಾಪಕ್ಕೆ ಉತ್ತರ ಹೇಳಲು ಕೊಂಚ ತಡವರಿಸಿದಾಗ ನೆರವಿಗೆ ಬಂದ ಸಭಾಧ್ಯಕ್ಷರು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕೇಳಿರುವ ಪ್ರಶ್ನೆಗೆ ಇಲ್ಲಿ ಉತ್ತರ ನೀಡುವುದು ಬೇಡ ಅದನ್ನು ನಿಮ್ಮ ಕಚೇರಿಯಲ್ಲಿ ಅವರಿಗೆ ತಿಳಿಸಿ ಈ ಬಗ್ಗೆ ಅವರಲ್ಲಿ ಯಾವುದಾದರೂ ಗೊಂದಲ ಅಥವಾ ಸ್ಪಷ್ಟನೆ ಇದ್ದರೆ ಅದನ್ನು ಅಲ್ಲಿ ಬಗೆಹರಿಸಿ ಇಲ್ಲಿ ಈ ಬಗ್ಗೆ ಚರ್ಚೆ ಬೇಡ ಎಂದು ಸಲಹೆ ಮಾಡಿದರು. ಇದರಿಂದ ಬಿಕ್ಕಟ್ಟಿನಿಂದ ಪಾರಾದವರಂತೆ ಕಂಡುಬಂದ ಶಿವಕುಮಾರ್ ನಿಮ್ಮ ಸಲಹೆಯಂತೆ ಪ್ರತಿಪಕ್ಷ ನಾಯಕರಿಗೆ ನನ್ನ ಕೊಠಡಿಯಲ್ಲಿ ಉತ್ತರ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಈ ಕುರಿತಾದ ಚರ್ಚೆಗೆ ತೆರೆ ಎಳೆದರು.

    ಕಾಂಗ್ರೆಸ್ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಯುಐ ಸಿನಿಮಾ ಮೂಡಿಸಿದ ಕ್ರೇಜ್.
    Next Article ಕೌನ್ಸೆಲಿಂಗ್ ಮೂಲಕ ಸಬ್ ರಿಜಿಸ್ಟರ್ ಗಳ ವರ್ಗಾವಣೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    4 Comments

    1. 6jsfj on June 3, 2025 10:09 pm

      where to buy cheap clomiphene without prescription how to get generic clomid no prescription clomid price walmart where can i buy clomid where buy cheap clomiphene pill cost generic clomid without insurance where can i get cheap clomid price

      Reply
    2. generic cialis tadalafil best buys on June 10, 2025 5:15 am

      Thanks on putting this up. It’s evidently done.

      Reply
    3. dog medicine flagyl on June 11, 2025 11:38 pm

      I couldn’t resist commenting. Adequately written!

      Reply
    4. xzb8p on June 24, 2025 11:17 am

      buy zithromax 250mg without prescription – nebivolol pills bystolic 20mg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pechat_na_futbolkah_cuSt on ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • pechat_na_futbolkah_lpSt on ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi
    • BrianEVISM on ಜಮೀರ್ ಅಹಮದ್ ಖಾನ್ ಗೆ ಲೋಕಾಯುಕ್ತ ಕಂಟಕ..
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe