Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    ಅಪರಾಧ

    ಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?

    vartha chakraBy vartha chakraDecember 13, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ,ಡಿ.13-ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಬಂಧಿತನಾಗಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
    ಮಗನಿಗಾಗಿ ಜೈಲಿಗೆ ತಂದಿದ್ದ ಬಟ್ಟೆ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿ ಪುತ್ರನ ದುಶ್ಚಟಕ್ಕೆ ಅಮಾಯಕ ತಂದೆ ಜೈಲು ಪಾಲಾಗಿದ್ದಾರೆ.
    ರೌಡಿಶೀಟರ್ ಮಧುಸೂಧನ ಎಂಬಾತನ ತಂದೆ ಗಾಂಜಾ ತಂದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ಮಧುಸೂಧನ್‌, ತನ್ನ ತಂದೆಗೆ ಸ್ನೇಹಿತ ನೀಡುವ ಬಟ್ಟೆ ಬ್ಯಾಗ್‌ಅನ್ನು ತರುವಂತೆ ತಂದೆಗೆ ತಿಳಿಸಿದ್ದ.
    ಮಧುಸೂದನ್ ಸೂಚನೆಯಂತೆ ಆತನ ತಂದೆ ಶಿವಣ್ಣ ಜೈಲಿಗೆ ಬಟ್ಟೆ ಬ್ಯಾಗ್‌ಅನ್ನು ತಂದಿದ್ದು, ಜೈಲು ಸಿಬ್ಬಂದಿ ಬ್ಯಾಗ್ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದ್ದು. ತಕ್ಷಣ ಜೈಲು ಸಿಬ್ಬಂದಿ ಶಿವಣ್ಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
    ಈ ವೇಳೆ ಶಿವಣ್ಣ ಮಗನ ಸೂಚನೆಯಂತೆ ಬ್ಯಾಗ್ ತಂದೆ ಎಂದು ಹೇಳಿದ್ದಾರೆ. ಗಾಂಜಾ ಇದ್ದ ಬಗ್ಗೆ ತನಗೆ ಯಾವುದೇ ಮಾಹಿತಿ ಇದ್ದಿರಲಿಲ್ಲ ಎಂದು ಶಿವಣ್ಣ ಹೇಳಿದ್ದಾರೆ. ಇನ್ನೊಂದೆಡೆ ತಾನೇ ಬ್ಯಾಗ್ ತರಿಸಿದ್ದಾಗಿ ಮಧುಸೂದನ್ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.
    ಸಹ ಕೈದಿ ಸಂಜು ಸೂಚನೆಯಂತೆ ಮಧುಸೂಧನ್‌ ಬ್ಯಾಗ್‌ ತರಿಸಿದ್ದಾನೆ. ಈಗ ಎನ್ ಡಿ ಪಿಎಸ್ ಕಾಯ್ದೆಯಡಿ ಶಿವಣ್ಣ ಬಂಧನವಾಗಿದ್ದು, ಬ್ಯಾಗ್ ಕೊಟ್ಟ ಮಧುಸೂಧನನ ಸ್ನೇಹಿತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೌನ್ಸೆಲಿಂಗ್ ಮೂಲಕ ಸಬ್ ರಿಜಿಸ್ಟರ್ ಗಳ ವರ್ಗಾವಣೆ.
    Next Article ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    7 Comments

    1. edt4j on June 6, 2025 7:56 am

      order generic clomiphene without a prescription clomiphene chart can i buy generic clomid without dr prescription get cheap clomid without a prescription cost clomid for sale can i buy cheap clomiphene price where to buy generic clomiphene without prescription

      Reply
    2. buy cheap cialis in australia on June 9, 2025 1:40 am

      This is the tolerant of post I recoup helpful.

      Reply
    3. buy generic flagyl on June 10, 2025 7:35 pm

      This is a keynote which is forthcoming to my callousness… Many thanks! Faithfully where can I notice the contact details in the course of questions?

      Reply
    4. lac1u on June 18, 2025 2:16 am

      buy generic propranolol – buy inderal paypal cost methotrexate 10mg

      Reply
    5. bhn2q on June 20, 2025 11:33 pm

      amoxicillin for sale – brand combivent 100mcg generic combivent 100 mcg

      Reply
    6. tchqt on June 23, 2025 3:15 am

      azithromycin medication – zithromax 250mg brand buy bystolic 20mg without prescription

      Reply
    7. duo4p on June 25, 2025 5:10 am

      buy augmentin without prescription – atbioinfo.com buy generic acillin over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kezyd on ಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ
    • k5mk5 on ಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP
    • ScottRep on ಕೋವಿಡ್-19 ಅವ್ಯವಹಾರ – ಡಿಸಿಎಂ ಡಿ.ಕೆ.ಶಿ ನೇತೃತ್ವದಲ್ಲಿ ಉಪಸಮಿತಿ ರಚನೆ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe