Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಡೊಮ್ ಅತಿ ಹೆಚ್ಚು ಖರೀದಿಸಿದ್ದು ಯಾರು ಗೊತ್ತೇ.
    Viral

    ಕಾಂಡೊಮ್ ಅತಿ ಹೆಚ್ಚು ಖರೀದಿಸಿದ್ದು ಯಾರು ಗೊತ್ತೇ.

    vartha chakraBy vartha chakraDecember 31, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru
    ಹೊಸ ವರ್ಷ ಸ್ವಾಗತಿಸಲು ಸಜ್ಜಾಗುತ್ತಿರುವ ಉದ್ಯಾನ ನಗರಿ Bengaluru ಕಳೆದ ವರ್ಷ ಹಲವಾರು ರೀತಿಯಲ್ಲಿ ಸುದ್ದಿ ಮಾಡಿದೆ. ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಎಂದೇ ಗುರುತುಸಲ್ಪಡುವ ಈ ನಗರದಲ್ಲಿ ಆನ್ ಲೈನ್ Business ಕೂಡ ಅತ್ಯಂತ ಜನಪ್ರಿಯ.
    ಬೆಂಗಳೂರು ನಗರದ ಬಹುತೇಕ ನಿವಾಸಿಗಳು ಆನ್ ಲೈನ್ ಮೂಲಕ ತಮಗೆ ಬೇಕಾದ ವಸ್ತುಗಳನ್ನು ಆರ್ಡರ್ ಮಾಡಿ ತರಿಸಿಕೊಳ್ಳುತ್ತಾರೆ. ಈ ರೀತಿ 2024ರಲ್ಲಿ ಆನ್ ಲೈನ್ ಮೂಲಕ ದೇಶಾದ್ಯಂತ ಯಾವ ಯಾವ ಪ್ರದೇಶಗಳಲ್ಲಿ ಏನೇನು ಖರೀದಿಸಿದ್ದಾರೆ ಎಂಬ ಅಂಕಿ ಅಂಶಗಳನ್ನು ಆನ್ ಲೈನ್ ಮಾರಾಟ ಸಂಸ್ಥೆಗಳು ಬಿಡುಗಡೆ ಮಾಡಿವೆ.
    ಇದರಲ್ಲಿ ಬೆಂಗಳೂರಿನವರು ಹೆಚ್ಚಿನ ಪ್ರಮಾಣದಲ್ಲಿ ಕಾಂಡೊಮ್ ಗಳನ್ನು ಖರೀದಿ ಮಾಡಿದ್ದಾರೆ ಅದರಲ್ಲೂ ರಾತ್ರಿ ಹತ್ತರಿಂದ 11 ಗಂಟೆ ಸುಮಾರಿಗೆ ಮಾಡಲಿರುವ ಆನ್ ಲೈನ್ ಆರ್ಡರ್ ನ ಪೈಕಿ 25ರಲ್ಲಿ ಒಂದು ಆರ್ಡರ್ ಕಾಂಡೊಮ್ ಆಗಿರುತ್ತದೆ ಎಂದು ಆನ್ ಲೈನ್ ಮಾರಾಟ ಸ್ವಿಗ್ಗಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ.
    ಇದರಲ್ಲಿ ಬೆಂಗಳೂರಿನ ನಂತರ ಹೈದರಾಬಾದ್ ಎರಡನೇ ಸ್ಥಾನದಲ್ಲಿದ್ದರೆ ಮುಂಬೈ ಮೂರನೇ ಸ್ಥಾನದಲ್ಲಿದೆ ಪುಣೆ ನಾಲ್ಕನೇ ಸ್ಥಾನದಲ್ಲಿದ್ದು ಚೆನ್ನೈ ಐದನೇ ಸ್ಥಾನದಲ್ಲಿದೆ ಎಂಬ ಅಂಕಿ ಅಂಶಗಳನ್ನು ನೀಡಿದೆ.
    ಇದಲ್ಲದೆ ಕಳೆದ ವರ್ಷ ಬೆಂಗಳೂರಿಗರು ಅತಿಹೆಚ್ಚಿನ ಪ್ರಮಾಣದಲ್ಲಿ ಒಳ ಉಡುಪುಗಳನ್ನು ಖರೀದಿ ಮಾಡಿದ್ದಾರೆ ಇದಾದ ಬಳಿಕ ಅತಿಹೆಚ್ಚಿನ ಪ್ರಮಾಣದಲ್ಲಿ ಪೂಜಾ ಸಾಮಗ್ರಿಗಳನ್ನು ಖರೀದಿ ಮಾಡಿದ್ದಾರೆ ಎಂದು ಸ್ವಿಗ್ಗಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ.

    ಆನ್ ಲೈನ್ ತಂತ್ರಜ್ಞಾನ Bengaluru Business ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮೀ ಹೆಬ್ಬಾಳ್ಕರ್ -ಸಿ.ಟಿ.ರವಿ ನಡುವೆ ಸಂಧಾನಕ್ಕೆ ಯತ್ನ.
    Next Article ಬೆಂಗಳೂರಲ್ಲಿ ರಾಶಿ ರಾಶಿ ಗಾಂಜಾ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. hx27f on June 5, 2025 11:14 pm

      get generic clomiphene without rx how can i get generic clomiphene tablets cheap clomiphene pills where can i get generic clomid pill buying cheap clomiphene no prescription buy cheap clomid without dr prescription can i purchase clomid pills

      Reply
    2. generic cialis tadalafil best buys on June 9, 2025 1:18 am

      This is the kind of scribble literary works I in fact appreciate.

      Reply
    3. 4oq0h on June 18, 2025 1:55 am

      inderal 10mg price – clopidogrel cheap methotrexate 2.5mg ca

      Reply
    4. e842r on June 20, 2025 11:03 pm

      buy amoxil sale – order diovan 160mg sale ipratropium 100 mcg sale

      Reply
    5. tus25 on June 23, 2025 2:46 am

      buy zithromax 250mg generic – cheap tinidazole 300mg buy generic nebivolol for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Performance Review on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • AlbertDuabe on Modi ಯನ್ನು ಟೀಕಿಸಿದ ಈ George Soros ಯಾರು?
    • Brianabing on ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe