Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೊಬೈಲ್ ನಿಂದಾದ ದುರಂತ
    Viral

    ಮೊಬೈಲ್ ನಿಂದಾದ ದುರಂತ

    vartha chakraBy vartha chakraJanuary 13, 202525 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಹಾರಾಷ್ಟ್ರ.
    ಮೊಬೈಲ್ ಇದೀಗ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗ ಎಂಬಂತಾಗಿದೆ ಪ್ರತಿಯೊಬ್ಬ ವ್ಯಕ್ತಿಗೂ ಮೊಬೈಲ್ ಬೇಕೇ ಬೇಕು ಎಂದೆನಿಸುವ ವಾತಾವರಣ ನಿರ್ಮಾಣವಾಗಿದೆ. ಇಷ್ಟಕ್ಕೂ ಈ ಮೊಬೈಲ್ ಕೇವಲ ಸಂಪರ್ಕ ಸಾಧನವಾಗಿ ಮಾತ್ರ ಬಳಕೆಯಾಗುತ್ತಿಲ್ಲ ಇದು ಮಾಹಿತಿ ಮನರಂಜನೆಯ ಜೊತೆಗೆ ಬಹುತೇಕ ಎಲ್ಲಾ ಆಗರವಾಗಿದೆ.
    ಮಾಹಿತಿ ,ಮನರಂಜನೆ, ಉದ್ಯೋಗ ಶಿಕ್ಷಣ ವ್ಯಾಪಾರ ಹೀಗೆ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಂಡಿರುವ ಮೊಬೈಲ್ ಮಕ್ಕಳಿಗಂತೂ ಅತ್ಯಂತ ಅಚ್ಚುಮೆಚ್ಚಿನ ವಸ್ತುವಾಗಿದೆ.
    ಮಾರುಕಟ್ಟೆಯಲ್ಲಿರುವ ತರೇವಾರಿ ಮೊಬೈಲ್ ಗಳು ಮಕ್ಕಳ ಆಕರ್ಷಣೆಯ ಕೇಂದ್ರಬಿಂದುವಾಗಿವೆ. ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ತಮಗೆ ಮೊಬೈಲ್ ಬೇಕೇ ಬೇಕು ಎಂದು ಪೋಷಕರ ಬಳಿ ಹಠಮಾಡಿ ಖರೀದಿಸುವ ಉದಾಹರಣೆಗಳು ಸಾಕಷ್ಟಿವೆ.
    ತಮ್ಮ ಮಕ್ಕಳು ಕೇಳಿದ ಮೊಬೈಲ್ ಕೊಡಿಸಲು ಆರ್ಥಿಕವಾಗಿ ಸಬಲರಲ್ಲದ ಅನೇಕ ಮಂದಿ ಪೋಷಕರು ಅದಕ್ಕಾಗಿ ಪರಿತಪಿಸುವ ಉದಾಹರಣೆಗಳು ಇವೆ. ಇದಕ್ಕೆ ಪೂರಕವೆಂಬಂತೆ ಇಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ
    ತಂದೆ ತನಗೆ ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ’ ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ.
    ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ ‘ಮಗನಿಗೆ ಸ್ಮಾರ್ಟ್‌ಫೋನ್ ಕೊಡಿಸಲು ಆಗಲಿಲ್ಲ’ ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ.
    ನಾಂದೇಡ್ ಜಿಲ್ಲೆಯ ಬಿಳೋಳಿ ತಾಲ್ಲೂಕಿನ ಮಿನಾಕಿ
    ಗ್ರಾಮದ ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಹಾಸ್ಟೆಲ್ ನಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆ‌ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದ.
    ಹಬ್ಬಕ್ಕಾಗಿ ಮನೆಗೆ ಬಂದಿದ್ದ ಮಗ ತನ್ನ ತಂದೆಗೆ ಸ್ಮಾರ್ಟ್‌ಫೋನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು ಮಗನಿಗೆ ಸ್ಮಾರ್ಟ್‌ಫೋನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ.
    ಹೊರಗೆ ಆಟವಾಡಲು ಹೋದ ಮಗ ಎಷ್ಟು ಹೊತ್ತಾದರೂ ಬರಲಿಲ್ಲ ಎಂದು ತಿಳಿದ ತಂದೆ ಆತನಿಗಾಗಿ ಊರಲ್ಲ ಹುಡುಕಾಡಿದ್ದಾರೆ. ಕೊನೆಗೆ ರಾತ್ರಿ ವೇಳೆ ಹೊಲದಲ್ಲಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಗನ ಮೃತ ದೇಹ ಸಿಕ್ಕಿದೆ. ಜೊತೆಗೆ ಡೆತ್ ನೋಟ್ ಕೂಡ ಸಿಕ್ಕಿದೆ.
    ಇದನ್ನು ನೋಡಿದ ತಂದೆ ತಮ್ಮ ಮಗನಿಗೆ ಮೊಬೈಲ್ ಕೊಡಿಸಲು ಸಾಧ್ಯವಾಗಲಿಲ್ಲ ಎಂದು ಮನನೊಂದು ಅದೇ ಪಕ್ಕದಲ್ಲಿ ತಾನೂ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಎಂದು ನಾಂದೇಡ್ ಎಸ್‌ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

    Verbattle
    Verbattle
    Verbattle
    Business ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆ ಬಂದಿದೆ ಹುಷಾರ್
    Next Article ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    January 19, 2026

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    January 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShawnShows on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Daviddek on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Daviddek on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.