Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    Viral

    ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು

    vartha chakraBy vartha chakraJanuary 21, 20255 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಸ್ತೆ ಅಪಘಾತ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಬಸ್ ಜಪ್ತಿ ಮಾಡಲಾಗಿದೆ.
    ಕೋರ್ಟ್ ಸಿಬ್ಬಂದಿ ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣಕ್ಕೆ ತೆರಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಬಸ್  ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.
    ಗಂಗಾವತಿ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.
    ಈ ಬಗ್ಗೆ ಮಾತನಾಡಿದ ವಕೀಲ ಗೋವಿಂದು, ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಸುರೇಶ ಮತ್ತು ಗಾಯಾಳು ನರಸಪ್ಪ ಎಂಬ ಇಬ್ಬರಿಗೆ ನ್ಯಾಯಾಲಯವು 55 ಲಕ್ಷ ಮೊತ್ತದ ಪರಿಹಾರಕ್ಕೆ ಆದೇಶಿಸಿದೆ. ಇನ್ನುಳಿದ ಗಾಯಾಳುಗಳ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದೆ.
    ಇದೀಗ 55 ಲಕ್ಷ ಮೊತ್ತದ ಪರಿಹಾರಕ್ಕೆ ಸಾರಿಗೆ ಇಲಾಖೆಯ ವಾಹನ ಜಪ್ತಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಪರಿಹಾರದ ಮೊತ್ತ ಪಾವತಿಸದೇ ಹೋದಲ್ಲಿ ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಹರಾಜು ಮಾಡಲಿದೆ.
    ನಿರೀಕ್ಷಿತ ಪರಿಹಾರದ ಮೊತ್ತ ಸಿಗದಿದ್ದಲ್ಲಿ ಬಾಕಿ ಮೊತ್ತಕ್ಕೆ ಮತ್ತೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದರು.
    2018ರಲ್ಲಿ ಗಂಗಾವತಿ ತಾಲೂಕಿನ
    ಮರಳಿ ಮತ್ತು ಜಂಗಮರ ಕಲ್ಗುಡಿ ಮಧ್ಯೆ ಇರುವ ಟೋಲ್ಗೆಟ್ ಸಮೀಪ ರಸ್ತೆ ಅಪಘಾತ ಸಂಭವಿಸಿತ್ತು.ಇದರಲ್ಲಿ ಜಂಗಮರ ಕಲ್ಗುಡಿ ಗ್ರಾಮದ ಸುರೇಶ ಬಸಪ್ಪ ಹೊಸೂರು (25) ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
    ಇದೇ ಘಟನೆಯಲ್ಲಿ ನರಸಪ್ಪ ಗಿಡ್ಡಪ್ಪ ಮಂಗಳಾಪುರ, ಯಮನೂರಪ್ಪ ಲಿಂಗಪ್ಪ ಬಾಲವಂಚಿ, ಹನುಮಂತ ಕಲ್ಗುಡಿ ಎಂಬುವವರಿಗೆ ತೀವ್ರ ಗಾಯಗಳಾಗಿದ್ದವು. ಮೃತ ಸುರೇಶನ ಕುಟುಂಬಕ್ಕೆ 45 ಲಕ್ಷ ಹಾಗೂ ನರಸಪ್ಪ ಎಂಬ ಗಾಯಾಳುವಿಗೆ 10 ಲಕ್ಷ ಪಾವತಿ ಮಾಡುವಂತೆ 2019ರಲ್ಲಿ ಇಲ್ಲಿನ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು.
    ಆದರೆ, ಕಳೆದ ಐದು ವರ್ಷದಿಂದ ಯಾವುದೇ ಪರಿಹಾರ ನೀಡಲು ಸಾರಿಗೆ ಇಲಾಖೆ ಮುಂದಾಗದ ಹಿನ್ನೆಲೆಯಲ್ಲಿ ನ್ಯಾಯಾಲವು, ಈಶಾನ್ಯ ಸಾರಿಗೆ ಸಂಸ್ಥೆಗೆ ಯಾವುದೇ ವಾಹನ, ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬರುವಂತೆ ಸಿಬ್ಬಂದಿಗೆ ಆದೇಶ ನೀಡಿತ್ತು

    ಅಪಘಾತ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಶಾಸಕ
    Next Article ನಾಲ್ಕು ಲಕ್ಷಕ್ಕೆ ಮಗು ಮಾರಾಟ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. 73cue on June 7, 2025 4:50 pm

      can you buy clomiphene without insurance where can i buy clomiphene pill clomid pills price at clicks acquista clomiphene online clomiphene price uk can you get clomid pills get clomid prices

      Reply
    2. buy cialis no prescription in uk on June 10, 2025 6:28 am

      Greetings! Very serviceable recommendation within this article! It’s the scarcely changes which will make the largest changes. Thanks a portion for sharing!

      Reply
    3. cost of flagyl at cvs on June 12, 2025 12:53 am

      More posts like this would prosper the blogosphere more useful.

      Reply
    4. miib2 on June 19, 2025 1:42 pm

      order inderal 10mg generic – purchase inderal pill buy methotrexate 2.5mg without prescription

      Reply
    5. u6gxn on June 22, 2025 9:41 am

      order amoxicillin generic – buy generic amoxil combivent 100 mcg over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ದೆಹಲಿ ಸಿಎಂ ಆಗಿ ಆತಿಶಿ .
    • 2vb66 on ದರ್ಶನ್ ಬಿಡುಗಡೆ ಯಾವಾಗ.
    • Williamreosy on ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe