Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದು ಸಾವಿರ ಜನರ ವಿರುದ್ಧ ಎಫ್ಐಆರ್
    ಬಂಧನ

    ಒಂದು ಸಾವಿರ ಜನರ ವಿರುದ್ಧ ಎಫ್ಐಆರ್

    vartha chakraBy vartha chakraFebruary 13, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಫೆ.13-
    ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿವಾದಿತ ಪೋಸ್ಟರ್ ವಿಚಾರವಾಗಿ ಮೈಸೂರಿನ
    ಉದಯಗಿರಿ ಪೊಲೀಸ್ ಠಾಣೆ  ಗಲಭೆ ಪ್ರಕರಣ ಸಂಬಂಧ 1 ಸಾವಿರಕ್ಕೂ ಅಧಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
    ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
    ಗಲಭೆಯಲ್ಲಿ ಇದ್ದವರು ಒಂದು ಸಾವಿರಕ್ಕೂ ಹೆಚ್ಚು ಎಂದು ಪೊಲಿಸರು ಅಧಿಕೃತವಾಗಿ ನಮೂದಿಸಿದ್ದಾರೆ. ಎಫ್‌ಐಆರ್ ಪ್ರತಿಯಲ್ಲಿ ಘಟನೆಯ ಸಂಪೂರ್ಣ ಮಾಹಿತಿ ಇದೆ.
    ಆರಂಭದಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧನ ಮಾಡಿ ಠಾಣೆಯಲ್ಲಿ ಇರಿಸಲಾಗಿತ್ತು. ರಾತ್ರಿ 8:30 ಗಂಟೆಗೆ ಠಾಣೆಯ ಬಳಿ ಮುಸ್ಲಿಂ ಯುವಕರು ಜಮಾಯಿಸಿದರು. ಆರೋಪಿಯನ್ನು ನಮ್ಮ ವಶಕ್ಕೆ ಕೊಡಿ, ನಮ್ಮ ಧರ್ಮದ ಬಗ್ಗೆ ಮಾತನಾಡಿದ್ದಾನೆ ಎಂದು ಯುವಕರು ಕೂಗಾಟ ಆರಂಭಿಸಿದರು.
    ರಾತ್ರಿ 9:15 ವೇಳೆ ಏಕಾಏಕಿ 1 ಸಾವಿರಕ್ಕೂ ಅಧಿಕ ಯುವಕರ ಗುಂಪು ಜಮಾವಣೆ ಆಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೂಗಾಟ ಮಾಡಿದರು.
    ಪೊಲೀಸರು ಎಷ್ಟೇ ಹೇಳಿದರೂ ಕೇಳದ ಗುಂಪು ಏಕಾಏಕಿ ಪೊಲೀಸರ ಮೇಲೆ, ಠಾಣೆಯ ಮೇಲೆ ಕಲ್ಲು ತೂರಾಟ ಮಾಡಿದರು.
    ಕಲ್ಲು ತೂರಾಟದಿಂದ ಪೊಲೀಸ್ ಠಾಣೆಯ ಗಾಜು, ಕಿಟಕಿ ಪುಡಿ ಪುಡಿ ಆಗಿದೆ. ಬಂದೋಬಸ್ತ್‌ನಲ್ಲಿದ್ದ ಪೊಲೀಸರ ಮೇಲೆಯೂ ಕಲ್ಲು ತೂರಾಟ ಮಾಡಿದರು. ರಸ್ತೆ ಮೇಲೆ ವಾಹನ ಓಡಾಟ ಮಾಡದಂತೆ ಬೆಂಕಿ ಹಚ್ಚಿ ಪುಂಡಾಟ ಮಾಡಿದರು. ಪೊಲೀಸರ ಮೇಲೆ ಮನಬಂದಂತೆ ಕಲ್ಲು ತೂರಾಟ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಇದರಿಂದ ಹಲವರು ಪೊಲೀಸರಿಗೆ ಗಾಯವಾದವು.
    ಕಲ್ಲು ತೂರಾಟದಿಂದ ಸಾರ್ವಜನಿಕರಿಗೂ ಗಾಯವಾಗಿದೆ. ಡಿಸಿಪಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದರು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿ ಬಲವಂತವಾಗಿ ಯುವಕರ ಗುಂಪು ಚದುರಿಸಲಾಯಿತು.
    ಅಧಿಕಾರಿಗಳ ಮೇಲೆ ಹಲ್ಲೆ ನಿಂದನೆ, ಸರ್ಕಾರಿ ಆಸ್ತಿ ವಾಹನಗಳ ಜಖಂ ಸೇರಿ ಆಸ್ತಿಪಾಸ್ತಿ ಹಾನಿಯಾಗಿದೆ. ಅಕ್ರಮ ಗುಂಪು ಕಟ್ಟಿ ಹಾನಿಯುಂಟು ಮಾಡಿದ ಯುವಕರ ಗುಂಪಿನ ಮೇಲೆ ಕ್ರಮಕ್ಕೆ ಎಂದು ಉದಯಗಿರಿ ಠಾಣೆಯ ಪಿಎಸ್‌ಐ ಸುನೀಲ್ ದೂರು ನೀಡಿದ್ದರು.ಇದರ ಆಧಾರದಲ್ಲಿ ಸಿಸಿ ಕ್ಯಾಮೆರಾ ದೃಶ್ಯಗಳ‌ನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ

    Verbattle
    Verbattle
    Verbattle
    ಧರ್ಮ ಮೈ ಮೈಸೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮೈಕ್ರೋ ಫೈನಾನ್ಸ್ ಗಳಿಗೆ ಬಿತ್ತು ಮೂಗುದಾರ
    Next Article ರೈಲಿನ ಸೀಟಿಗಾಗಿ ಕೊಲೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uprpan on ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ರಘುರಾಮ್ ರಾಜನ್ | Raghuram Rajan
    • Hemkef on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • LeonardReawn on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.