Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ
    ಸುದ್ದಿ

    ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ

    vartha chakraBy vartha chakraMarch 17, 202522 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.17-ಮನೆಗೆ ಶಾಂತಿ ಪೂಜೆಗೆ ಬಂದ ವ್ಯಕ್ತಿಯೊಬ್ಬ ತಾನು ಚಿನ್ನದ ವ್ಯವಹಾರ ಮಾಡುವುದಾಗಿ ನಂಬಿಸಿ ಮನೆಯ ಯಜಮಾನಿಯಿಂದ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಕೆಆರ್ ಪುರಂನಲ್ಲಿ ನಡೆದಿದೆ.
    ಅಮರಾವತಿ ಎಂಬ ಗೃಹಿಣಿಗೆ ಚಿನ್ನದ ಬಿಸ್ಕೆಟ್‌ಗಳನ್ನು ತೋರಿಸಿ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿ ಗೋಪಾಲಕೃಷ್ಣ, ರಾಕೇಶ್ ರೆಡ್ಡಿ, ರೂಪಾ ಹಾಗೂ ಯಶವಂತ್ ಕುಮಾರ್ ಎಂಬವರ ವಿರುದ್ಧ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
    ಕೆ.ಆರ್.ಪುರಂನ ಕಿತ್ತಗನೂರು ಮುಖ್ಯರಸ್ತೆಯ ಸಾಯಿ ಲೇಔಟ್‌ನ ನಿವಾಸಿ ಅಮರಾವತಿ ಹಣ ಕಳೆದುಕೊಂಡಿದ್ದಾರೆ.
    ಕಳೆದ ವರ್ಷ ಅಮರಾವತಿ ತಮ್ಮ ಮನೆಯಲ್ಲಿ ಶಾಂತಿ ಪೂಜೆಗಾಗಿ ಗೋಪಾಲಕೃಷ್ಣನನ್ನು ಕರೆಸಿದ್ದರು. ಪೂಜೆ ಮುಗಿದ ಎರಡು ದಿನಗಳ ಬಳಿಕ ರಾಕೇಶ್ ರೆಡ್ಡಿಯೊಂದಿಗೆ ಅಮರಾವತಿಯವರ ಮನೆಗೆ ಬಂದಿದ್ದ ಗೋಪಾಲಕೃಷ್ಣ, ”ನಮ್ಮ ಬಳಿ 300 ಕೋಟಿ ಅಮೆರಿಕನ್ ಡಾಲರ್ ಇದೆ. ಅದರಿಂದ ನಮಗೆ ಕೆ.ಜಿ ತೂಕದಲ್ಲಿ ಚಿನ್ನ ದೊರೆಯುತ್ತದೆ. ಪ್ರತಿ ಗ್ರಾಂ ಚಿನ್ನವನ್ನು 4 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತೇವೆ” ಎಂದು ನಂಬಿಸಿದ್ದರು.
    ಅಮರಾವತಿ ಮತ್ತವರ ಮಗನ ಸಮ್ಮುಖದಲ್ಲಿಯೇ ಗೋಲ್ಡ್ ಬಿಸ್ಕೆಟ್‌ ಅನ್ನು ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿ ಹಣ ಪಡೆಯುವ ಮೂಲಕ ನಂಬಿಕೆ ಗಳಿಸಿದ್ದರು. ಬಳಿಕ ಚಿನ್ನ ನೀಡುವುದಾಗಿ ಅಮರಾವತಿ ಮತ್ತು ಅವರ ಪರಿಚಿತರ ಕಡೆಯಿಂದ 1 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದುಕೊಂಡಿದ್ದರು. ಹಣ ಪಡೆದ ಬಳಿಕವೂ ಚಿನ್ನ ನೀಡದಿದ್ದಾಗ ಪ್ರಶ್ನಿಸಿದ್ದು, ”ನಮ್ಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಲುಕಿ ಹಾಕಿಕೊಂಡಿದೆ” ಎಂದು ಸಬೂಬು ಹೇಳಿದ್ದರು.
    ಸಾಕಷ್ಟು ದಿನ ಕಳೆದರೂ ಚಿನ್ನವನ್ನೂ ನೀಡದೆ, ಹಣವನ್ನೂ ಕೊಡದೆ ವಂಚಿಸಿರುವ ಆರೋಪಿಗಳ ವಿರುದ್ಧ ಸದ್ಯ ಅಮರಾವತಿಯವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    ಚಿನ್ನ Bengaluru ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಕಾವೇರಿ ಆರತಿ
    Next Article ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • StevenCaf on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • mamak24_zaPa on ಭಾರತ ಮೂಲದ Neal Mohan – YouTube ನ ಹೊಸ CEO!
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.