Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    ಸುದ್ದಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    vartha chakraBy vartha chakraMay 29, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹೈದರಾಬಾದ್: ಅಪರೂಪ ಮತ್ತು ಅಚ್ಚರಿಯ ಬೆಳವಣಿಗೆಯಲ್ಲಿ ತೆಲಂಗಾಣ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಒಂದೇ ದಿನ ಒಂದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
    ಇದು ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲು ಎನ್ನಲಾಗಿದೆ,ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತಿತರರು ದೋಷಿಗಳಾಗಿರುವ ಓಬಳಾಪುರಂ ಅಕ್ರಮ ಗಣಿಕೆಗಾರಿಕೆ ಪ್ರಕರಣ ಇದಾಗಿದೆ.
    ಜೈಲು ಶಿಕ್ಷೆ ಅನುಭವಿಸುತ್ತಿರುವ ತಪ್ಪಿತಸ್ಥರು ಸಲ್ಲಿಸಿದ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಮೂವರು ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ.
    ಗಾಲಿ ಜನಾರ್ದನ ರೆಡ್ಡಿ, ಬಿ.ವಿ.ಶ್ರೀನಿವಾಸ ರೆಡ್ಡಿ, ಮೆಫಾಜ್ ಅಲಿ ಖಾನ್, ವಿ.ಡಿ.ರಾಜಗೋಪಾಲ್ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಗೆ (ಒಎಂಸಿ) ಸಿಬಿಐ ನ್ಯಾಯಾಲಯವು ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮೇ 6ರಂದು ನೀಡಿದ ತೀರ್ಪನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿ ಶಿಕ್ಷೆಗೆ ಒಳಗಾದವರು ಅರ್ಜಿ ಸಲ್ಲಿಸಿದ್ದಾರೆ.
    ಪೀಠದಿಂದ ಪೀಠಕ್ಕೆ ಅರ್ಜಿ ಜಂಪ್​: ಬುಧವಾರ ಜಾಮೀನು ಅರ್ಜಿಗಳ ವಿಚಾರಣೆ ನಿಗದಿಯಾಗಿತ್ತು. ಮೊದಲು ನ್ಯಾಯಮೂರ್ತಿ ಕೆ.ಶರತ್ ಅವರ ಪೀಠಕ್ಕೆ ಪ್ರಕರಣವನ್ನು ವಹಿಸಲಾಯಿತು. ಬಳಿಕ, ಅವರು ಅರ್ಜಿಗಳನ್ನು ಬೇರೆ ನ್ಯಾಯಾಧೀಶರ ಮುಂದಿಡಲು ರಿಜಿಸ್ಟ್ರಿಗೆ ಸೂಚಿಸಿದರು.
    ನಂತರ, ಪ್ರಕರಣವನ್ನು ನ್ಯಾಯಮೂರ್ತಿ ಅಲಿಸೆಟ್ಟಿ ಲಕ್ಷ್ಮಿನಾರಾಯಣ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲಾಯಿತು. ಸಂಜೆ 7 ಗಂಟೆಗೆ ಸಮಯ ಕೂಡ ಫಿಕ್ಸ್​ ಮಾಡಲಾಯಿತು. ನ್ಯಾಯಾಧೀಶರು ಅರ್ಜಿಗಳ ವಿಚಾರಣೆಯಿಂದ ಹಿಂದೆ ಸರಿದು, ಬೇರೆ ಪೀಠದ ಮುಂದೆ ಇಡುವಂತೆ ತಾಕೀತು ಮಾಡಿದರು.
    ಬಳಿಕ, ನ್ಯಾಯಮೂರ್ತಿ ನಾಗೇಶ್ ಭೀಮಪಾಕ ಅವರಿದ್ದ ಪೀಠದ ಮುಂದೆ ಪ್ರಕರಣವನ್ನು ಒಯ್ಯಲಾಯಿತು. ಇಬ್ಬರು ನ್ಯಾಯಾಧೀಶರು ಈಗಾಗಲೇ ವಿಚಾರಣೆಯಿಂದ ಹಿಂದೆ ಸರಿದಿರುವ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿದೆ. ಪ್ರಕರಣದ ಕಡತಗಳನ್ನು ಪರಿಶೀಲಿಸಿದ ನಂತರ, ನ್ಯಾಯಮೂರ್ತಿ ಭೀಮಪಾಕ ಅವರು ಕೂಡ ತಾವೀ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದರು.

    ಕರ್ನಾಟಕ ತೆಲಂಗಾಣ ನ್ಯಾಯ ಮೈ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    Next Article Honey trap ಪ್ರಕರಣ ಏನಾಯ್ತು ಗೊತ್ತಾ ?
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • togel389 on ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • bandar casino online on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • купить шишки on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe