Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!
    ರಾಜಕೀಯ

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    vartha chakraBy vartha chakraJune 19, 2025Updated:June 19, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.19:
    ನಾವು ಆಟ ಆಡಲು ವಿದೇಶಕ್ಕೆ ಹೋಗುತ್ತಿಲ್ಲ. ರಾಜ್ಯದ ಜನರಿಗೆ ಉದ್ಯೋಗ ಸೃಷ್ಟಿಸುವುದು ಮತ್ತು ಬಂಡವಾಳ ಆಕರ್ಷಿಸುವುದು ನಮ್ಮ ಕರ್ತವ್ಯ. ಕರ್ನಾಟಕಕ್ಕೆ ಒಳಿತಾದರೆ, ದೇಶಕ್ಕೂ ಒಳಿತು. ಕರ್ನಾಟಕವು ಭಾರತದ ಆರ್ಥಿಕತೆಯ ಎಂಜಿನ್ ಇದ್ದಂತೆ ಹೀಗಿದ್ದರೂ ಕೇಂದ್ರ ಸರ್ಕಾರ ನಮಗೆ ಅಡ್ಡಿ ಮಾಡುತ್ತಿದೆ.
    ಇದು ರಾಜ್ಯ ಗ್ರಾಮೀಣ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಮಂತ್ರಿ ಪ್ರಿಯಾಂಕ ಖರ್ಗೆ ಅವರ ನೇರ ಆರೋಪ.
    ಬಂಡವಾಳ ಹೂಡಿಕೆ ಪ್ರಸ್ತಾಪಗಳೊಂದಿಗೆ ಉದ್ಯಮಿಗಳನ್ನು ಕರ್ನಾಟಕಕ್ಕೆ ಆಹ್ವಾನಿಸಲು ವಿದೇಶ ಪ್ರವಾಸ ಕೈಗೊಂಡಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಪ್ರವಾಸ ಮೊಟುಕುಗಳಿಸಿ ಬೆಂಗಳೂರಿಗೆ ಹಿಂತಿರುಗಿದರು.
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಿಯೋಗಕ್ಕೆ ವಿದೇಶ ಪ್ರವಾಸ ಕೈಗೊಳ್ಳಲು ನೀಡಿದ್ದ ಅನುಮತಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ, ತಿರಸ್ಕಾರ ಮಾಡಲಿ, ಆದ್ರೆ ಅದಕ್ಕೆ ಕಾರಣ ಕೊಡಬೇಕು ಎಂದು ಹೇಳಿದರು
    ʻಮೇಕ್ ಇನ್ ಇಂಡಿಯಾʼ ಅಂತಾ ದೊಡ್ಡ ದೊಡ್ಡ ಮಾತುಗಳು ಹೇಳ್ತಾರೆ. ಯಾವುದೇ ಘೋಷಣೆ ಕೊಟ್ಟರೂ ಅದು ಪ್ರಾರಂಭವಾಗಬೇಕಿರೋದು ಕರ್ನಾಟಕದಿಂದ್ಲೇ. ನಮ್ಮಲ್ಲಿ ಅಷ್ಟೊಂದು ಮಾನವ ಸಂಪನ್ಮೂಲ ಹಾಗೂ ಅರ್ಹತೆ ಇದೆ ಈ ಸತ್ಯ ಗೊತ್ತಿದ್ದು ಕರ್ನಾಟಕಕ್ಕೆ ಒಳ್ಳೆಯದಾಗಬಾರದು ಎಂದು ದುರುದ್ದೇಶದಿಂದ ಅನುಮತಿ ನಿರಾಕರಿಸಿದೆ ಎಂದು ಆಪಾದಿಸಿದರು
    ವಿದೇಶಿ ಪ್ರವಾಸಕ್ಕೆ ಮೊದಲಿಗೆ ನಿಯೋಗಕ್ಕೆ ಅನುಮತಿ ನೀಡದ ಕೇಂದ್ರ, ನಂತರ ಕೆಲವರಿಗೆ ಅನುಮತಿ ನೀಡಿತು. ಆದರೆ,ನನಗೆ ಅನುಮತಿ ನಿರಾಕರಿಸಿತು. ‘ಈ ಎಲ್ಲ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರವು ಮುಖ್ಯಮಂತ್ರಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಈ ನಿರ್ಧಾರ ಸರಿಯಲ್ಲ, ಇದರ ಬಗ್ಗೆ ಮುಂದೆ ಮಾತನಾಡುವೆ ಎಂದು ಹೇಳಿದರು
    ನಾವು ಆಟ ಅಡೋದಕ್ಕೆ ಅಲ್ಲಿಗೆ ಹೋಗ್ತಿಲ್ಲ, ಜನರಿಗೆ ಉದ್ಯೋಗ ಸೃಷ್ಟಿ ಮಾಡೋದು ನಮ್ಮ ಕರ್ತವ್ಯ. ಬಂಡವಾಳ ತರೋದು ಕೂಡ ನಮ್ಮ ಕರ್ತವ್ಯವಾಗಿದೆ. ಕರ್ನಾಟಕಕ್ಕೆ ಒಳ್ಳೆದಾದ್ರೆ ನಮ್ಮ ರಾಷ್ಟ್ರಕ್ಕೆ ತಾನೆ ಒಳ್ಳೆದು, ಕರ್ನಾಟಕ ದೇಶದ ಅರ್ಥಿಕತೆಯ ಎಂಜಿನ್‌. ವಿನಾಃ ಕಾರಣ ಸಾರಸಾಗಟಾಗಿ ತಿರಸ್ಕಾರ ಮಾಡೋದು ಸರಿಯಲ್ಲ ಎಂದರು .
    ಹೋದ ಬಾರಿ ನಾವು ಎಂ.ಬಿ ಪಾಟೀಲ್ ಅವರು ಅಮೆರಿಕಗೆ ಹೋಗಿದ್ವಿ. ಆಗ 35 ರಿಂದ 40 ಸಾವಿರ ಕೋಟಿ ಲೆಟರ್ ಆಫ್ ಇಂಟೆಂಟ್ ಹಾಗೂ ಎಂಓಯೂ ಗಳಾಗಿದ್ವು. ಅದನ್ನ ಇನ್ವೆಸ್ಟ್ ಕರ್ನಾಟಕದಲ್ಲಿ ಸಾಲಿಡಿಫೈ ಮಾಡಿದ್ವಿ. ಮೊನ್ನೆ ಸೆಮಿಕಂಡಕ್ಟರ್ ಮತ್ತೆ ಎಲೆಕ್ಟ್ರಾನಿಕ್ಸ್ ಮ್ಯಾನಿಫಾಕ್ಚರ್‌ಗೆ ಸುಮಾರು 20 ಸಾವಿರ ಕೋಟಿ ರೂ ಅನುಮೋದನೆ ಕೊಟ್ಟಿದ್ದೀವಿ. ಇದರ ಪ್ರತಿಫಲವಾಗಿ ಕರ್ನಾಟಕ ಎಲೆಕ್ಟ್ರಾನಿಕ್ಸ್ ಹಬ್ ಹಾಗೂ ಏರೋಸ್ಪೇಸ್ ಹಬ್ ಆಗಿದೆ. ನವೋದ್ಯಮದಲ್ಲಿ ಅಗ್ರಸ್ಥಾನ ಪಡೆದು ಕೊಳ್ಳಲು ಕರ್ನಾಟಕಕ್ಕೆ ಸಾಧ್ಯವಾಗುತ್ತಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    ಕರ್ನಾಟಕ ತಂತ್ರಜ್ಞಾನ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.
    Next Article ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • MichaelRem on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Edwardwromi on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.