Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?
    ಸುದ್ದಿ

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    vartha chakraBy vartha chakraJuly 4, 2025No Comments1 Min Read
    Facebook Twitter WhatsApp Pinterest LinkedIn Tumblr Email
    Former IPS officer Shankar Bidari who joined Congress party at KPCC office in Bangalore on Monday. –KPN
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.4:
    ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ ಎಷ್ಟು ಜನ ಮಕ್ಕಳು ಅವರು ಏನು ಮಾಡುತ್ತಿದ್ದಾರೆ ಹೀಗೊಂದು ಪ್ರಶ್ನೆ ಕಳೆದ ನಾಲ್ಕೈದು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.
    ಇದಕ್ಕೆ ಪ್ರಮುಖ ಕಾರಣ ಕೆಲವು ಮಾಧ್ಯಮಗಳಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂಬ ಸುದ್ದಿ ಪ್ರಕಟವಾಗುತ್ತಿದೆ.
    ವಾಸ್ತವವಾಗಿ ಇದು ಬೆಂಗಳೂರು ದಕ್ಷಿಣ ಉಪ ವಿಭಾಗದ ಕೆಎಎಸ್ ಶ್ರೇಣಿಯ ‌ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ಅವರ ಕುರಿತಾದ ಸುದ್ದಿ.
    ಅವರು ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ.
    ಇವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
    ಕೆಎಎಸ್‌ ಅಧಿಕಾರಿಯಾಗಿರುವ ಅಪೂರ್ವ ಬಿದರಿ ಅವರು ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ .
    ಅಪೂರ್ವ ಬಿದರಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿ ಅಲ್ಲ. ಆದರೆ ಕೆಲವು ಮಾಧ್ಯಮಗಳಲ್ಲಿ ಅಪೂರ್ವ ಬಿದರಿ ಶಂಕರ್ ಬಿದರಿ ಅವರ ಮಗಳು ಎಂದು ಉಲ್ಲೇಖಿಸಲಾಗಿದೆ.
    ಶಂಕರ್ ಬಿದರಿ ಅವರಿಗೆ ಇಬ್ಬರು ಮಕ್ಕಳು ಒಂದು ಗಂಡು ಒಂದು ಹೆಣ್ಣು ಒಬ್ಬ ಮಗಳು ವಿಜಯಲಕ್ಷ್ಮಿ ಬಿದರಿ ಇವರು ಮಹಾರಾಷ್ಟ್ರ ಕೇಡರ್ ನ ಐಎಎಸ್ ಅಧಿಕಾರಿ.
    ಮಹಾರಾಷ್ಟ್ರ ಆಡಳಿತ ಸೇವೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿರುವ ಇವರು ಸದ್ಯ ನಾಗಪುರ ವಲಯದ ವಿಭಾಗಿಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತೊಬ್ಬ ಪುತ್ರ ಐಪಿಎಸ್ ಅಧಿಕಾರಿ ವಿಜಯೇಂದ್ರ ಬಿದರಿ.
    ಹೀಗಾಗಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಕೆಎಎಸ್ ಅಧಿಕಾರಿ ಅಪೂರ್ವ ಬಿದರಿ ಇವರ ಮಗಳಲ್ಲ.

    ನ್ಯಾಯ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Next Article ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.
    vartha chakra
    • Website

    Related Posts

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://wiki.plus2tele.com/index.php?title=Utilisateur:TomFinney4297 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • mostbet_hxEi on ಕೈಲಾಸವಾಸಿಯಾದ ‘ಕಲೈವಾಣಿ’
    • internetmam on ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    Latest Kannada News

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    July 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe