Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!
    ಸುದ್ದಿ

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    vartha chakraBy vartha chakraJuly 14, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.14-ನಗರದಲ್ಲಿ ಆಟೋಗಳ ಹಿಂದೆ ಬಣ್ಣದ ಜಾಹೀರಾತು ಹಾಕಿಕೊಂಡು ಓಡಾಡುತ್ತಿದ್ದ ಆಟೋ ಚಾಲಕರಿಗೆ ಆರ್‌ಟಿಓ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
    ಸ್ವಲ್ಪ ಪ್ರಮಾಣದ ಹಣದಾಸೆಗೆ ಜಾಹೀರಾತು ಪೋಸ್ಟರ್ ಅಂಟಿಸಿಕೊಂಡು ಓಡಾಡುತ್ತಿದ್ದ ಆಟೋ ಚಾಲಕರು ಆರ್ ಟಿಓ ಅಧಿಕಾರಿಗಳಿಗೆ ಸಾವಿರಾರು ರೂಗಳ ದಂಡವನ್ನು ಪಾವತಿಸಬೇಕಾಗಿದೆ.
    ಆಟೋಗಳ ಮೇಲೆ ಜಾಹೀರಾತು ಪೋಸ್ಟರ್ ಅಂಟಿಸಿ ಸಂಚರಿಸುತ್ತಿದ್ದ ಆಟೋ ಗಳಿಗೆ ತಲಾ 5 ಸಾವಿರ ರೂ. ದಂಡ ಪ್ರಯೋಗ ಮಾಡಲಾಗಿದೆ.
    ಸಾರಿಗೆ ಇಲಾಖೆಯ ನಿಯಮದ ಪ್ರಕಾರ ಆಟೋಗಳಲ್ಲಿ ಜಾಹೀರಾತು ಪ್ರದರ್ಶನ ಮಾಡುವುದಕ್ಕೆ ವಾರ್ಷಿಕವಾಗಿ ಅನುಮತಿ ಪಡೆದಿರಬೇಕು. ಏನೇ ಜಾಹೀರಾತು ಅಳವಡಿಕೆ ಮಾಡಿದರೂ ವರ್ಷಕ್ಕೆ 5 ಸಾವಿರ ರೂ. ಕಟ್ಟಬೇಕು. ಹಾಗೊಮ್ಮೆ ಅನುಮತಿ ಪಡೆದಿದ್ದರೆ, ವರ್ಷವಿಡೀ ಜಾಹೀರಾತು ಅಳವಡಿಕೆಗೆ ಅವಕಾಶ ಇದೆ. ಆದರೆ ಈ ನಿಯಮದ ಬಗ್ಗೆ ನಗರದ ಬಹುತೇಕ ಆಟೋ ಚಾಲಕರಿಗೆ ಅರಿವೇ ಇಲ್ಲ.
    ಅನುಮತಿ ಪಡೆಯದೇ ಹಾಗೂ ಹಣದ ಆಸೆಗೆ ಆಟೋ ಹಿಂದೆ ಜಾಹೀರಾತು ಪೋಸ್ಟರ್ ಹಾಕಿಸಿ ಆರ್‌ಟಿಓ ದಂಡದ ಸುಳಿಯಲ್ಲಿ ಚಾಲಕರು ಸಿಲುಕಿಕೊಂಡಿದ್ದಾರೆ.
    ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಸಾರಿಗೆ ಸಚಿವರ ಸೂಚನೆ ಮೇರೆಗೆ ಆಟೋ ಚಾಲಕರ ಎಫ್‌ಸಿ, ಪರ್ಮಿಟ್, ಮೀಟರ್ ಅಳವಡಿಕೆಯನ್ನ ಆರ್‌ಟಿಓ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಲಾಗುತ್ತಿತ್ತು. ಈ ವೇಳೆ ಕೆಲವೊಂದು ಪೋಸ್ಟರ್ ಆಟೋ ಹಿಂದೆ ಹಾಕಿದ್ದಕ್ಕೆ ನಗರದ ಸಾವಿರಾರು ಆಟೋಗಳಿಗೆ ದಂಡದ ಬಿಸಿ ತಟ್ಟಿದೆ.

    Verbattle
    Verbattle
    Verbattle
    Bengaluru ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಆಟೋ ಚಾಲಕರೇ ಹುಷಾರ್ !
    Next Article ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Weskos on ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.