Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !
    ಸುದ್ದಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    vartha chakraBy vartha chakraSeptember 1, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.1:
    ಗ್ಯಾರಂಟಿ ಯೋಜನೆಗಳ ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದೀಗ ಈ ಯೋಜನೆಗಳ ಅನುಷ್ಠಾನಕ್ಕಾಗಿ ಲಭ್ಯವಿರುವ ಸಂಪನ್ಮೂಲ ಕ್ರೂಢೀಕರಿಸಲು ಪರದಾಡುತ್ತಿದೆ.
    ಸಂಪನ್ಮೂಲ ಕೊರತೆಯಿಂದಾಗಿ ಎಲ್ಲಾ ಫಲಾನುಭವಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪರದಾಡುತ್ತಿರುವ ರಾಜ್ಯ ಸರ್ಕಾರ ಇದೀಗ ಹೊಸ, ಹೊಸ ಮಾರ್ಗಗಳ ಮೂಲಕ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ.
    ಗೃಹಜ್ಯೋತಿ ಯೋಜನೆಯಡಿ ಮಾಸಿಕ 200 ಯೂನಿಟ್ ವರೆಗೆ ವಿದ್ಯುತ್ ಬಳಸುವ ಫಲಾನುಭವಿ ಗ್ರಾಹಕರಿಗೆ ವಿದ್ಯುತ್ ಶುಲ್ಕ ಇರುವುದಿಲ್ಲ. ಹೀಗಾಗಿ ಗ್ರಾಹಕರು ಸರಾಸರಿ ಮೂರು ತಿಂಗಳವರೆಗೆ ಬಳಸಿದ ವಿದ್ಯುತ್ತನ್ನು ಮಾನದಂಡವಾಗಿಟ್ಟುಕೊಂಡು ಪ್ರತಿ ತಿಂಗಳಿಗೆ ಗರಿಷ್ಠ ಬಳಕೆ ಮಿತಿಯನ್ನು ವಿಧಿಸಲಾಗಿದೆ.
    ಹೀಗಾಗಿ ಫಲಾನುಭವಿ ಗ್ರಾಹಕರು ತಾನು ಬಳಸುವ ವಿದ್ಯುತ್ ಮಿತಿಯನ್ನು ದಾಟಿದ ನಂತರ 200 ಯೂನಿಟ್ ವಿದ್ಯುತ್ ನವರೆಗೆ ಹೆಚ್ಚುವರಿ ಬಳಕೆಗೆ ಮಾತ್ರ ಶುಲ್ಕ ನೀಡಬೇಕು ಅದನ್ನು ಬಿಟ್ಟು ಇನ್ನೂರು ಯೂನಿಟ್ ದಾಟಿದ ನಂತರ ಪೂರ್ಣ ಪ್ರಮಾಣದ ಶುಲ್ಕ ಭರಿಸಬೇಕಾಗಿದೆ.
    ಉಚಿತ ವಿದ್ಯುತ್ ಪಡೆಯಲು ಗ್ರಾಹಕರು ಅನುಸರಿಸಿದ ಮಾರ್ಗವನ್ನು ಬಳಸಿಕೊಂಡು ಇದೀಗ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ ರಾಜ್ಯದಲ್ಲಿ ದೇಶದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿವೆ ಎಂದು ಹೇಳಿರುವ ಆಹಾರ ಸಚಿವ ಕೆಎಚ್ ಮುನಿಯಪ್ಪ ಇವುಗಳನ್ನು ಪರಿಷ್ಕರಣೆ ಮಾಡುವುದಾಗಿ ತಿಳಿಸಿದ್ದರು.
    ಇದೀಗ ಕಾರ್ಡು ಪರಿಷ್ಕರಣೆಗೆ ಹೊಸ ನಿಯಮವೊಂದನ್ನು ಅಳವಡಿಸಿಕೊಳ್ಳಲಾಗಿದೆ ಇದರ ಅನ್ವಯ ಇನ್ನು ಮುಂದೆ ಮಾಸಿಕ 150 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರನ್ನು ಬಿಪಿಎಲ್ ವ್ಯಾಪ್ತಿಯಿಂದ ಹೊರಗಿಡಲಾಗುತ್ತದೆ.
    ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಆದೇಶದಲ್ಲಿ ಬಿಪಿಎಲ್ ಪಡಿತರ ಚೀಟಿ ಪರಿಷ್ಕರಣೆಯ ಸಮಯದಲ್ಲಿ ಕಾರ್ಡುದಾರ ಕುಟುಂಬವು ಮಾಸಿಕ 150 ಯೂನಿಟ್ ವಿದ್ಯುತ್ ಬಳಕೆ ಮಾಡಿದರೆ ಅವರಿಗೆ ಬಿಪಿಎಲ್ ಕಾರ್ಡ್ ಅನ್ವಯ ದೊರೆಯುತ್ತಿರುವ ಉಚಿತ ಪಡಿತರ ಸೇರಿದಂತೆ ಎಲ್ಲ ಸೌಲಭ್ಯಗಳು ಸ್ಥಗಿತಗೊಳ್ಳಲಿದೆ.
    ಈ ಮೂಲಕ ನೂರ ಮಾಸಿಕ 150 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರನ್ನು ಬಿಪಿಎಲ್ ಎಂದು ಪರಿಗಣಿಸದಿರಲು ನಿರ್ಧಾರ ಕೈಗೊಂಡಿದೆ.
    ಬಿಪಿಎಲ್ ವ್ಯಾಪ್ತಿಯಿಂದ ಕುಟುಂಬಗಳನ್ನು ಹೊರಗಿಡಲು ಸರ್ಕಾರಿ ನೌಕರ, 3 ಹೆಕ್ಟರಿಗಿಂತ ಹೆಚ್ಚಿನ ಪ್ರಮಾಣದ ಜಮೀನಿರುವ ಕುಟುಂಬ, ಒಂದಕ್ಕಿಂತ ಹೆಚ್ಚು ವಾಣಿಜ್ಯ ಬಳಕೆ ವಾಹನಗಳನ್ನು ಹೊಂದಿರುವ ಕುಟುಂಬಗಳನ್ನು ಪರಿಗಣಿಸಲಾಗುತ್ತಿತ್ತು ಅದರ ಸಾಲಿಗೆ ಇದೀಗ ಮಾಸಿಕ 150 ಯೂನಿಟ್ ವಿದ್ಯುತ್ ಬಳಸುವ ಕುಟುಂಬಗಳು ಸೇರ್ಪಡೆಯಾಗಲಿವೆ.

    Verbattle
    Verbattle
    Verbattle
    ಕಾಂಗ್ರೆಸ್ Bengaluru ವಾಣಿಜ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಚಾಮುಂಡಿ ಯಾತ್ರೆ !
    Next Article ಹಣಕ್ಕಾಗಿ ಅಪ್ಪನ ಅಶ್ಲೀಲ ಚಿತ್ರ ಸೃಷ್ಟಿಸಿದ ಮಗ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_alSa on Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    • Daviddek on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Daviddek on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.