Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಠ್ಯ ಪುಸ್ತಕ ಕೇಸರಿಕರಣ-ಬಿಜೆಪಿ ಶಾಸಕ ಕಿಡಿ ಕಿಡಿ
    ಸುದ್ದಿ

    ಪಠ್ಯ ಪುಸ್ತಕ ಕೇಸರಿಕರಣ-ಬಿಜೆಪಿ ಶಾಸಕ ಕಿಡಿ ಕಿಡಿ

    vartha chakraBy vartha chakraMay 21, 2022Updated:May 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು : ಪಠ್ಯಪುಸ್ತಕ ಪರಿಷ್ಕರಣೆ, ಟಿಪ್ಪು ಇತಿಹಾಸ ಕೈಬಿಟ್ಟ ಬಗ್ಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪಠ್ಯಪುಸ್ತಕದಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯ ಪುಸ್ತಕ ಯಾವುದೇ ಕಾರಣಕ್ಕೂ ಬೇಡ. ಯಜ್ಞಕುಂಡ ಯಾವಕಡೆ ಇರಬೇಕೆಂದು ಸೇರಿಸಲಾಗಿದೆ. ಇಂತಹ ಪಠ್ಯ ಬೋಧನೆ ಮಾಡುವುದು ಯಾರಿಗೆ ಬೇಕು? ಶಿಕ್ಷಣ ತಜ್ಞರಲ್ಲರದವರು ಪಠ್ಯಪುಸ್ತಕ ಸಮಿತಿ ಅಧ್ಯಕ್ಷರಾಗಿರುವುದು ದುರಂತ. ರೋಹಿತ್ ಚಕ್ರತೀರ್ಥ ಸಂಘಪರಿವಾರದ ಕಾರ್ಯಕರ್ತ ಎಂದು ಕಿಡಿಕಾರಿದರು.
    ಹೆಡ್ಗೇವಾರ್ ಮತ್ತು ಟಿಪ್ಪು ಹೋಲಿಕೆ ಸರಿಯಲ್ಲ. ಟಿಪ್ಪು ಬ್ರಿಟೀಷರ ವಿರುದ್ದ ಹೋರಾಡಿದ ಚರಿತ್ರೆ ಗೊತ್ತಿಲ್ವಾ..? ಬ್ರಿಟೀಷರ ವಿರುದ್ಧ ಮಂಡಿಯೂರದೇ ತಮ್ಮ ಮಕ್ಕಳನ್ನ ಗಿರವಿ ಇಟ್ಟವನು ಎಂದು ಹೆಚ್.ವಿಶ್ವನಾಥ್ ಹೇಳಿದರು.

    Verbattle
    Verbattle
    Verbattle
    education rohith chakrathirtha
    Share. Facebook Twitter Pinterest LinkedIn Tumblr Email WhatsApp
    Previous Articleಮುತ್ತಿನ ನಗರಿಯಲ್ಲಿ ಮರ್ಯಾದಾ ಹತ್ಯೆ!
    Next Article ಭಾರತೀಯ STARTUPಗೆ ತೀವ್ರ ಹಿನ್ನಡೆ!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ykfoky on ಬಿಜೆಪಿಯಿಂದ ದಲಿತರಿಗೆ ಅಪಮಾನ.
    • LeonardReawn on May 3, 2023 51st Year Free Mass Marriage at Sri Kshetra Dharmasthala
    • Ykfoky on ಬಿಜೆಪಿಯಿಂದ ದಲಿತರಿಗೆ ಅಪಮಾನ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.