Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ
    ತಂತ್ರಜ್ಞಾನ

    ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ

    vartha chakraBy vartha chakraDecember 4, 2025Updated:December 4, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿಯ ನಿಟ್ಟಿನಲ್ಲಿ ಭಾರತ ಮತ್ತು ಜರ್ಮನಿಯ ಸಹಕಾರ ವೃದ್ಧಿಸುವುದಕ್ಕಾಗಿ ಭಾರತಕ್ಕೆ ಭೇಟಿ ನೀಡಿರುವ ಜರ್ಮನಿ ತಂಡವು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ನಮ್ಮ ಬೆಂಗಳೂರು ಮೆಟ್ರೋವನ್ನು ನೋಡಿ ಅವರು ಬಹಳ ಸಂತೋಷ ವ್ಯಕ್ತಪಡಿಸಿದರು. ಮೆಟ್ರೋ ವ್ಯವಸ್ಥೆಯಿಂದ ವಿಶೇಷ ಚೇತನ ವ್ಯಕ್ತಿಗಳು, ಹಿರಿಯ ನಾಗರೀಕರಿಗೆ ಬಹಳ ಅನುಕೂಲವಾಗಿದೆ ಎಂದು ವಿಶೇಷವಾಗಿ ತಿಳಿಸಿದರು. ನಮ್ಮ ಮೆಟ್ರೋ ಬಳಸಿ ಈಗಾಗಲೇ ಹಲವಾರು ಬಾರಿ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಅಂಗಾಂಗಗಳ ಸಾಗಾಣಿಕೆಯನ್ನು ಕೆಲವೇ ನಿಮಿಷಗಳಲ್ಲಿ ಮಾಡಿರುವುದರ ಬಗ್ಗೆ ತಿಳಿದುಕೊಂಡು ಆಶ್ಚರ್ಯದ ಜೊತೆಗೆ ಹರ್ಷ ವ್ಯಕ್ತಪಡಿಸಿದರು ಎಂದು ಶಾಲಿನಿ ರಜನೀಶ್ ತಿಳಿಸಿದರು.
    ಬೆಂಗಳೂರು ನಗರ ಒಳಚರಂಡಿ ಮಂಡಳಿಯು ಪ್ರಸ್ತುತ ಕೈಗೊಳ್ಳಲಾಗುತ್ತಿರುವ ಒಳಚರಂಡಿ ನೀರಿನ ಸಂಸ್ಕರಣೆ, ಮರುಬಳಕೆ, ಕೆರೆಗಳಲ್ಲಿ ಸಂಗ್ರಹವಾಗುವ ಹೂಳನ್ನು ತೆಗೆಯುವ ವಿಧಾನಗಳ ಕುರಿತು ವಿವರಿಸುತ್ತಾ ಇದರಲ್ಲಿ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಜರ್ಮನಿಯ ಸಹಭಾಗಿತ್ವವನ್ನು ಕೋರಿದರು ಎಂದರು.
    ಮುಖ್ಯಕಾರ್ಯದರ್ಶಿಯವರು ಹಸಿರು ಮತ್ತು ಸುಸ್ಥಿರ ಇಂಧನವನ್ನು ಬಳಸಿಕೊಳ್ಳಲು ಹೆಚ್ಚು ಕಂಪನಿಗಳು ಆಸಕ್ತಿ ಹೊಂದಿರುತ್ತಾರೆ ಎಂದು ಸಲಹೆ ನೀಡಿದರು. ರಾಜ್ಯದಲ್ಲಿ ಹಲವು ಕಡೆ ಬರಡು ಭೂಮಿ ಇದೆ. ಅಲ್ಲಿ ಭೂಮಿಯ ಮಾಲೀಕರಾದ ರೈತರಿಗೆ ಈ ಕಂಪನಿಗಳಿಂದ ಭೋಗ್ಯದ ಮೊತ್ತ ದೊರೆಯುತ್ತಿದೆ. ಈ ಭೂಮಿಯಲ್ಲಿ ಕಂಪನಿಯವರು ಸೋಲಾರ್ ಅನ್ನು ಉತ್ಪಾದಿಸುತ್ತಾರೆ. ವಾಯುಶಕ್ತಿಯಲ್ಲಿ ಈಗಾಗಲೇ ರಾಜ್ಯವು ಮೊದಲನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ತಂತ್ರಜ್ಞಾನ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಡುವುದು ಖಚಿತ.
    Next Article ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Alfredsnuts on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Alfredsnuts on JDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.