Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!
    ಪ್ರಚಲಿತ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    vartha chakraBy vartha chakraDecember 8, 2025Updated:December 8, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಎಲ್ಲಿ ನೋಡಿದರೂ ಭಾರತದ ಜಿಡಿಪಿಯದೇ ಸುದ್ದಿ. ಭಾರತ ಬಹಳ ಬೇಗವೇ ಐದು ಟ್ರಿಲಿಯನ್ ಡಾಲರ್ ವ್ಯವಹಾರದ ದೇಶವಾಗಲಿದೆ ಎಂದು ಹೇಳುತ್ತಿದ್ದಾರೆ. ಅದು ಆಗಬಹುದು ಕೂಡ. ಆದರೆ ಜಿಡಿಪಿ ಬೆಳೆಯುವುದರಿಂದ ದೇಶದ ಸಾಮಾನ್ಯ ಜನರಿಗೆ ಯಾವ ರೀತಿಯ ಪ್ರಯೋಜನ ವೆಂದು ಯೋಚಿಸಿದರೆ ಒಂದಷ್ಟು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಸಾಮಾನ್ಯ ಭಾರತೀಯರು ಎಂದರೆ ಮಧ್ಯಮವರ್ಗದವರು ಬ್ಯಾಂಕ್ನಲ್ಲಿ ವ್ಯವಹರಿಸುವವರು ಇಲ್ಲಿ ಮುಖ್ಯವಾಗುತ್ತಾರೆ. ಅವರ ಪೈಕಿ ದಿನೇದಿನೇ ಹೆಚ್ಚು ಹೆಚ್ಚು ಮಂದಿ ಸಾಲತೆಗೆದುಕೊಳ್ಳುತ್ತಿದ್ದಾರೆ ಮತ್ತು ಅನೇಕರು ಸಾಲದ ಸುಳಿಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಜನ ಹಣ ಉಳಿತಾಯ ಮಾಡುವುದಕ್ಕಿಂತ ಹೆಚ್ಚಾಗಿ ಸಾಲ ತೆಗೆದುಕೊಂಡು ಮನೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಂದಿದೆ. ಆರ್ಥಿಕ ವರ್ಷ 24-25 ರಲ್ಲಿ ಸುಮಾರು 28.5 ಕೋಟಿ ಜನ ಸಾಲ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಅನೇಕ ಮನೆಗಳಲ್ಲಿ ಮನೆಯ ಯಜಮಾನನ ಹೆಸರಿನಲ್ಲಿ ಸಾಲ ಪಡೆಯಲಾಗುತ್ತದೆ ಆದ್ದರಿಂದ ಕುಟುಂಬದ ಇನ್ನಿತರರೂ ಸಾಲದಲ್ಲಿ ಬದುಕುತ್ತಿರುತ್ತಾರೆ. ಸಾಲ ಪಡೆದವರ ಸರಾಸರಿ ತೆಗೆದುಕೊಂಡರೆ ಅತ್ಯಂತ ಹೆಚ್ಚು ಸಾಲದಿಂದ ಹಿಡಿದು ಅತ್ಯಂತ ಕಡಿಮೆ ಸಾಲವನ್ನು ನೋಡಿ ಒಟ್ಟು ಸಾಲವನ್ನು ವಿಭಜಿಸಿದರೆ ಪ್ರತಿ ಸಾಲ ಪಡೆದವರ ತಲೆಯ ಮೇಲೆ ಸರಾಸರಿ ಸುಮಾರು ೫ ಲಕ್ಷದಷ್ಟು ಸಾಲದ ಹಣ ಇದೆ ಎನ್ನಲಾಗಿದೆ.ಅನೇಕರಿಗೆ ಈ ಸಾಲ ವನ್ನು ಬಡ್ಡಿಯೊಂದಿಗೆ ತೀರಿಸುವ ಶಕ್ತಿ ಇಲ್ಲದಿರುವುದು ಕಳವಳಕಾರಿ ವಿಷಯವಾಗಿದೆ. ಇದು ಬ್ಯಾಂಕ್, App ಮೂಲಕ ಎಂದರೆ ಸಕ್ರಮವಾಗಿ ಪಡೆದ ಸಾಲವಾಗಿದ್ದರೆ ಇನ್ನು ಕೈಸಾಲ ಎಷ್ಟು ಪಡೆದಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಹಿಂದೆಲ್ಲ ಮನೆ ಕೊಂಡುಕೊಳ್ಳಲು ಜನ ಸಾಲ ತೆಗೆದುಕೊಳ್ಳುತ್ತಿದ್ದರು ಆದರೆ ಮನೆಗಳು ಮತ್ತು ಸೈಟ್ಗಳು ದುಬಾರಿಯಾಗಿರುವ ಈ ಕಾಲದಲ್ಲಿ ಜನ ವೈಯಕ್ತಿಕ ಖರ್ಚುಗಳಿಗೆ, ಕ್ರೆಡಿಟ್ ಕಾರ್ಡ್ ಬಳಕೆಗೆ, ವಾಹನ ಖರೀದಿಗೆ, ಟೂರ್ ಹೋಗುವುದಕ್ಕೆ, ಮನೆ ಖರ್ಚುಗಳಿಗೆ ಮತ್ತು ಕೌಟುಂಬಿಕ ಸಮಾರಂಭಗಳಿಗಾಗಿ ಸಾಲ ತೆಗೆದುಕೊಳ್ಳುತ್ತಿದ್ದಾರೆ ಎನ್ನುವುದು ಕಂಡುಬಂದಿದೆ.
    ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವುದನ್ನು ಅನೇಕರು ರೂಡಿಸಿಕೊಂಡಂತಿದೆ. ಹೀಗೆ ಸಾಲ ಮಾಡಿಕೊಂಡವರು ಮುಂದೊಂದು ದಿನ ಕೆಲಸ ಕಳೆದುಕೊಂಡರೆ ನಷ್ಟ ಅನುಭವಿಸಿದರೆ ಅಥವಾ ಅನಾರೋಗ್ಯಕ್ಕೆ ಈಡಾದರೆ ಪರಿಸ್ಥಿತಿ ಏನಾಗಬಹುದು? ದೇಶದಲ್ಲಿ ಕೆಲವೇ ಜನ ದಿನೇದಿನೇ ಶ್ರೀಮಂತರಾಗುತ್ತಿರುವಾಗ ಬಹುತೇಕ ಭಾರತೀಯರು ಸಾಲದಲ್ಲಿ ಮುಳುಗುತ್ತಿರುವುದು ವಿಚಿತ್ರವೆನ್ನಿಸುತ್ತಿದೆ.

    Verbattle
    Verbattle
    Verbattle
    ವ್ಯವಹಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.
    Next Article ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಯಾರೇ.. ಕೂಗಾಡಲಿ…
    • Tracymix on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • LinwoodGah on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.