Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ
    ರಾಜಕೀಯ

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    vartha chakraBy vartha chakraDecember 16, 2025Updated:December 16, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ: 2023ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿದಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಪ್ರತಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
    ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದು ಟೀಕಿಸಿದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದು ಹೇಳಿದರು.
    2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಯನ್ನು ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.
    ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013ರಲ್ಲಿ ಮತ್ತು 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ ಎಂದರು.

    ಕರ್ನಾಟಕ ಕಾಂಗ್ರೆಸ್ Election ಜೆಡಿಎಸ್ ಬಿಜೆಪಿ ಮೈ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?
    Next Article ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_jzSn on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • 1win_gvma on ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    • DonaldUlcer on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe