Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?
    ಮುಖ್ಯಮಂತ್ರಿಗಳು

    ವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?

    vartha chakraBy vartha chakraDecember 19, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.19:
    ಅಧಿಕಾರ ಹಸ್ತಾಂತರ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಮುಖ್ಯಮಂತ್ರಿಯ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದರಾ ಎಂಬ ಚರ್ಚೆ ಆರಂಭವಾಗಿದೆ.
    ಉತ್ತರ ಕರ್ನಾಟಕದ ಕುರಿತು ನಡೆದ ಚರ್ಚೆಗೆ ಉತ್ತರ ನೀಡುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದ ಎಲ್ಲ ಶಾಸಕರು, ಮಂತ್ರಿಗಳು ಮತ್ತು ಅಧಿಕಾರಿಗಳು ಧನ್ಯವಾದ ಅರ್ಪಿಸುವ ಮೂಲಕ ಗಮನ ಸೆಳೆದರು. ಭಾಷಣ ಆರಂಭಿಸುವ ಮೊದಲೇ ಎಲ್ಲರನ್ನೂ ಉಲ್ಲೇಖಿಸಿ ಧನ್ಯವಾದಗಳು ಎಂದು ಹೇಳಿದ್ದು ಅಚ್ಚರಿ ಮೂಡಿಸಿತು.
    ಆದರೆ ನಂತರ ಸ್ಪಷ್ಟನೆ ನೀಡಿದ ಅವರು ಮುಖ್ಯಮಂತ್ರಿಯಾಗಿ ತಾವು ಐದು ವರ್ಷ ಅಧಿಕಾರ ಪೂರ್ಣಗೊಳಿಸಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುತ್ತೇನೆ ಎಂದು ಘೋಷಿಸಿದರು.
    ಭಾಷಣ ಆರಂಭಿಸುವ ಮುನ್ನ ಧನ್ಯವಾದ ಹೇಳಿದ್ದನ್ನು ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಆಗಿ ತಮಗೆ ಬೆಳಗಾವಿ ಅಧಿವೇಶನವೇ ಕೊನೆಯ ಅಧಿವೇಶನವ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಪ್ರಶ್ನಿಸಿದರು.
    ನಿನ್ನೆ ಸದನದಲ್ಲಿ ನೀವು ಕಾಣಿಸಿಕೊಂಡಾಗ ನಿಮ್ಮ ಮುಖದಲ್ಲಿ ನಿಶ್ಯಕ್ತಿ ಎದ್ದು ಕಾಣುತ್ತಿತ್ತು. ದಣಿದವರಂತೆ ಗೋಚರಿಸುತ್ತಿದ್ದೀರಿ ಈಗ ನಿಮ್ಮ ಭಾಷಣ ನೋಡಿದರೆ ಇದೇನು ರಾಜಕೀಯ ನಿವೃತ್ತಿಯ ಅಥವಾ ನಿಶ್ಯಕ್ತಿಯ ಎಂಬ ಪ್ರಶ್ನೆ ಮೂಡಿಸುತ್ತದೆ ಎಂದು ಯತ್ನಾಳ್ ಹೇಳಿದರು.
    ಯತ್ನಾಳ್ ಅವರ ಈ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ರಾಜಕೀಯವಾಗಿ ನಿಶ್ಯಕ್ತಿ ಎಂಬುದೇ ಇಲ್ಲ ಇನ್ನು ನಿವೃತ್ತಿ ಮಾತಂತೂ ಇಲ್ಲವೇ ಇಲ್ಲ ಯತ್ನಾಳ್ ಅವರಿಗೆ ಸಾಕಷ್ಟು ಸಂಶಯಗಳಿವೆ ಈ ಸಂಶಯಗಳ ಕಾರಣಕ್ಕಾಗಿ ಅವರನ್ನು ಅವರ ಪಕ್ಷದಿಂದ ಹೊರ ಹಾಕಿದರು ಎಂದು ಹೇಳಿದರು.
    ನನಗೆ ರಾಜಕೀಯ ನ್ಯಿಶಕ್ತಿ ಎಂಬುದೇ ಇಲ್ಲ. ನಿಶ್ಯಕ್ತಿ ಆಗುವಷ್ಟು ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಮತದಾರರು ಎಲ್ಲಿಯವರೆಗೆ ಆಶೀರ್ವಾದ ಮಾಡುತ್ತಾರೋ ಅಲ್ಲಿಯವರೆಗೆ ರಾಜಕೀಯದಲ್ಲಿ ಇರುತ್ತೇನೆ ಜನರ ಆಶೀರ್ವಾದ ಇರುವಷ್ಟು ದಿನ ನನ್ನನ್ನು ಯಾರು ಏನು ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.
    ನನಗೆ ರಾಜಕೀಯ ನಿಶ್ಯಕ್ತಿ ಎನ್ನುವುದೇ ಇಲ್ಲ ಮುಂದೆಯೂ ಇಲ್ಲ ಯಾವಾಗಲೂ ಇಲ್ಲ ನೀವು ಹಾಗೇನಾದರೂ ಭಾವಿಸಿದ್ದರೆ ಅದು ತಪ್ಪು, ಮುಖ್ಯಮಂತ್ರಿ ಆಗಿ ಅಧಿಕಾರ ಅವಧಿ ಪೂರ್ಣಗೊಳಿಸುತ್ತೇನೆ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರುತ್ತೇನೆ ಎಂದು ಹೇಳಿದರು

    ಕರ್ನಾಟಕ ಕಾಂಗ್ರೆಸ್ ಬಿಜೆಪಿ ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಲೆಕ್ಷನ್ ಕಿಂಗ್ ಯಾರು ಗೊತ್ತಾ..?!
    Next Article ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Drip Casino Auszahlung Anleitung on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Jamescluct on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Casino Aktionscode eingeben on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe