Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ ಫ್ಲೈ ಓವರ್ ಸಂಚಾರ ಈಗ ಸರಾಗ
    ಸಂಚಾರ

    ಹೆಬ್ಬಾಳ ಫ್ಲೈ ಓವರ್ ಸಂಚಾರ ಈಗ ಸರಾಗ

    vartha chakraBy vartha chakraDecember 28, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಹಾನಗರ ಬೆಂಗಳೂರಿನ ಅತ್ಯಂತ ಸಂಚಾರ ದಟ್ಟಣೆಯ ಪ್ರದೇಶಗಳಲ್ಲಿ ಒಂದಾಗಿದ್ದ ಹೆಬ್ಬಾಳ ಫ್ಲೈ ಓವರ್ ನಲ್ಲಿ ಇದೀಗ ವಾಹನ ಸಂಚಾರ ದಟ್ಟಣೆ ಕೊಂಚಮಟ್ಟಿಗೆ ಸುಧಾರಿಸಿದೆ.
    ಬೆಂಗಳೂರು ನಗರ ಉಸ್ತುವಾರಿಯೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಹಿಸಿದ ವಿಶೇಷ ಕಾಳಜಿಯ ಪರಿಣಾಮವಾಗಿ ಹೆಬ್ಬಾಳ ಫ್ಲೈ ಓವರ್ ನಲ್ಲಿ ನಿರ್ಮಿಸಲಾಗುತ್ತಿದ್ದ ಲೂಪ್ ಕಾಮಗಾರಿ ನಿಗಧಿತ ಅವಧಿಗಿಂತ ಮೊದಲೇ ಪೂರ್ಣಗೊಂಡಿದೆ.
    ಇದರ ಪರಿಣಾಮವಾಗಿ ಹೊಸ ವರ್ಷಕ್ಕೂ ಮುನ್ನವೇ ಈ ಲೂಪ್ ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
    ಇದರಿಂದ ಯಲಹಂಕ ಮಾರ್ಗವಾಗಿ ಬರುವ ವಾಹನಗಳು ಸರಾಗವಾಗಿ ಮೇಖ್ರಿ ವೃತ್ತ ತಲುಪಬಹುದಾಗಿದೆ.
    ಹೊಸ ಲೂಪ್ ಸಂಚಾರಕ್ಕೆ ಮುಕ್ತವಾಗಿರುವ ಪರಿಣಾಮ ದೊಡ್ಡಬಳ್ಳಾಪುರ ಯಲಹಂಕ ಜಕ್ಕೂರು ಸಹಕಾರ ನಗರ ಮಾರ್ಗವಾಗಿ ಹೆಬ್ಬಾಳ ಫ್ಲೈ ಓವರ್ ಮೇಲೆ ಬರುತ್ತಿದ್ದ ವಾಹನಗಳು ಸರಾಗವಾಗಿ ಮೇಖ್ರಿ ವೃತ್ತ ತಲುಪುವಂತಾಗಿದೆ.
    ಇದರಿಂದ ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸವಾರರು ದಟ್ಟಣೆಯಲ್ಲಿ ಸಿಲುಕಿ ಪರದಾಡುವ ಸ್ಥಿತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸುಧಾರಣೆಯಾಗಿದೆ ಇನ್ನೂ ಉಳಿದ ಕಾಮಗಾರಿಗಳು ಅತ್ಯಂತ ವೇಗವಾಗಿ ನಡೆಯುತ್ತಿದ್ದು ಹೊಸ ವರ್ಷದಲ್ಲಿ ಹೆಬ್ಬಾಳ ಫ್ಲೈ ಓವರ್ ಮೇಲೆ ಉಂಟಾಗುತ್ತಿದ್ದ ಸಂಚಾರ ದಟ್ಟಣೆ ಸಂಪೂರ್ಣ ನಿವಾರಣೆಯಾಗಲಿದೆ ಎಂದು ಆಶಿಸಲಾಗಿದೆ.

    Verbattle
    Verbattle
    Verbattle
    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Next Article ಇನ್ಫೋಸಿಸ್ ಸಂಸ್ಥೆ ಎಂತಾ ಕೆಲಸ ಮಾಡಿದೆ ನೋಡಿ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Cliftondef on ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Cliftondef on ಮುನಿಸಿಕೊಂಡ G. Parameshwara ಮತ್ತು M.B.Patil
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.