Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ಕೊಟ್ಟ ಕಪಿಲ್ ಸಿಬಲ್
    ಸುದ್ದಿ

    ಕೈ ಕೊಟ್ಟ ಕಪಿಲ್ ಸಿಬಲ್

    vartha chakraBy vartha chakraMay 25, 2022Updated:May 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಹಿರಿಯ‌ ನಾಯಕ ಕಪಿಲ್ ಸಿಬಲ್ ಅಧಿಕೃತವಾಗಿ ಕಾಂಗ್ರೆಸ್ ತೊರೆದಿದ್ದಾರೆ.
    ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವು ಕಪಿಲ್ ಅವರ ಬೆನ್ನಿಗೆ ನಿಂತಿದೆ. ಮೇ 16ರಂದೇ ಕಾಂಗ್ರೆಸ್‌ ತೊರೆದಿರುವುದಾಗಿ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ನ ಭಿನ್ನಮತೀಯ ಗುಂಪು ‘ಜಿ23’ರಲ್ಲಿ ಪ್ರಮುಖರಾಗಿದ್ದ ಸಿಬಲ್‌ ಅವರು ಪಕ್ಷದ ಪುನರ್‌ರಚನೆಗೆ ಒತ್ತಾಯಿಸಿದ್ದರು.
    ಉತ್ತರ ಪ್ರದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರ ಕಾಲಾವಧಿ ಜುಲೈಗೆ ಕೊನೆಯಾಗಲಿದೆ.
    ನಾನು ಕಾಂಗ್ರೆಸ್‌ ಮುಖಂಡನಾಗಿದ್ದೆ. ಕಾಂಗ್ರೆಸ್‌ಗೆ ಮೇ 16ರಂದು ರಾಜೀನಾಮೆ ಸಲ್ಲಿಸಿದ್ದೇನೆ. ಕಾಂಗ್ರೆಸ್‌ ಪಕ್ಷದ ಕುರಿತು ನಾನು ಏನನ್ನೂ ಹೇಳುವುದಿಲ್ಲ…ಯಾವುದೇ ಮಾತನ್ನು ಆಡುವುದೂ ನನಗೆ ಸರಿ ಕಾಣುತ್ತಿಲ್ಲ. 30–31 ವರ್ಷಗಳ ಸುದೀರ್ಘ ಸಂಬಂಧವನ್ನು ಕಳಚಿಕೊಳ್ಳುವುದು ಸುಲಭದ ಸಂಗತಿಯಲ್ಲ ಎಂದು ನಾಮಪತ್ರ ಸಲ್ಲಿಕೆ ಬಳಿಕ ಕಪಿಲ್ ಸಿಬಲ್ ಹೇಳಿದ್ದಾರೆ.
    ನಾನೀಗ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ದೇಶದಲ್ಲಿ ಸದಾ ಸ್ವತಂತ್ರ ಅಭ್ಯರ್ಥಿಯಾಗಲು ಬಯಸುತ್ತೇನೆ… ಅದು ಮುಖ್ಯವೂ ಆಗಿದೆ. ವಿರೋಧ ಪಕ್ಷದಲ್ಲಿದ್ದಾಗ ನಾವು ಮೈತ್ರಿ ಮಾಡಿಕೊಳ್ಳುವ ಮೂಲಕ ಮೋದಿ ಸರ್ಕಾರವನ್ನು ವಿರೋಧಿಸುವ ಪ್ರಯತ್ನ ನಡೆಸಿದೆವು ಎಂದು ಹೇಳಿದರು.
    ಪಕ್ಷದ ಸದಸ್ಯರಾಗಿ ನಾವು ಆ ಪಕ್ಷದ ಶಿಸ್ತಿಗೆ ಒಳಪಟ್ಟಿರುತ್ತೇವೆ. ಆದರೆ, ಸ್ವತಂತ್ರ ದನಿಯನ್ನು ಹೊಂದಿರುವುದು ಮುಖ್ಯವಾಗುತ್ತದೆ. ಅಖಿಲೇಶ್‌ ಯಾದವ್‌ ಅವರಿಗೆ ಆಭಾರಿಯಾಗಿದ್ದೇನೆ… ನಾವು, ಹಲವು ಜನರು 2024ರ ಚುನಾವಣೆಗಾಗಿ ಒಗ್ಗೂಡಿದ್ದೇವೆ. ಜನರ ಮುಂದೆ ನಮ್ಮ ಎಲ್ಲರ ಅಭಿಪ್ರಾಯಗಳನ್ನು ತೆರೆದಿಡಲಿದ್ದೇವೆ. ಕೇಂದ್ರ ಸರ್ಕಾರದ ದೋಷಗಳನ್ನು ಬಿಡಿಸಿಡಲಿದ್ದೇವೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.

    #WATCH | Kapil Sibal filed nomination for Rajya Sabha elections, with the support of SP, in presence of party chief Akhilesh Yadav & party MP Ram Gopal Yadav

    He says, "I've filed nomination as Independent candidate. I have always wanted to be an independent voice in the country" pic.twitter.com/HLMVXYccHR

    — ANI UP/Uttarakhand (@ANINewsUP) May 25, 2022

    congress kapil sibal News Twitter
    Share. Facebook Twitter Pinterest LinkedIn Tumblr Email WhatsApp
    Previous Articleವಾಜಪೇಯಿ ಪ್ರಧಾನಿ ಆಗುವ ಮೊದಲು ಭಾರತ ಅಮೆರಿಕ ಹೇಳಿದಂತೆ ನಡೆಯುತ್ತಿತ್ತು: ಬಿ.ಸಿ.ನಾಗೇಶ್
    Next Article ಮದುವೆ ಛತ್ರದಿಂದ ಪರಾರಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0nnsy on ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • GerardStern on ಶಿವಕುಮಾರ್ ಆಶೆಗೆ ತಣ್ಣೀರೆರಚಲು ತೋಡಿದ ಬಾವಿ | DK Shivakumar
    • 2r74u on ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe