Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಂಬಿಕೆ ‌ಪ್ರಶ್ನಿಸಬೇಡಿ..
    ಸುದ್ದಿ

    ನಂಬಿಕೆ ‌ಪ್ರಶ್ನಿಸಬೇಡಿ..

    vartha chakraBy vartha chakraMay 26, 2022Updated:May 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಳಲಿಯಲ್ಲಿ ಮಸೀದಿ ರಿಪೇರಿ ಮಾಡೋವಾಗ ದೇವರುಗಳು ಸಿಕ್ಕಿವೆ.ಈ ಬಗ್ಗೆ ತಾಂಬೂಲ ಪ್ರಶ್ನೆ ಕೇಳಲಾಗಿದೆ‌ ಇದು ಅವರವರ ನಂಬಿಕೆ ಇದನ್ನು ಯಾರೂ ಪ್ರಶ್ನಿಸಬಾರದು ಎಂದು ಮಾಜಿ ಮಂತ್ರಿ ಈಶ್ವರಪ್ಪ ಹೇಳಿದ್ದಾರೆ.
    ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸೇರಿದಂತೆ ಹಲವರು ಈ‌ ಹಿಂದೆ ರಾಮಮಂದಿರ ಬಗ್ಗೆ ಟೀಕೆ ಮಾಡಿದರು. ಇವತ್ತಲ್ಲ ನಾಳೆ ಭವ್ಯ ರಾಮಮಂದಿರ ನಿರ್ಮಾಣವಾಗುತ್ತೆ. ಅದೇ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ದೇವೇಗೌಡರು ರಾಮಮಂದಿರಕ್ಕೆ ಹೋಗಿ ದರ್ಶನ ಮಾಡೋ ಕಾಲ ದೂರವಿಲ್ಲ ಎಂದರು.
    ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಒಳ್ಳೆಯ ಕೆಲಸ ಮಾಡಿದ್ದಾರೆ. ದೇವೇಗೌಡರ ಬಗ್ಗೆ ಹೆಚ್ಚು ಟೀಕೆ ಮಾಡೋಕೆ ಹೋಗಲ್ಲ. ದೇವೇಗೌಡರು ಮತ್ತು ಯಡಿಯೂರಪ್ಪ ಅವರು ರಾಜ್ಯದಲ್ಲಿ ಅತಿ ಹೆಚ್ಚು ಪ್ರವಾಸ ಮಾಡಿ ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.
    ದೇವೇಗೌಡರ ವಂಶ ನನಗೂ ಒಂದು ಆದರ್ಶ. ದೇವರು, ಧರ್ಮದ ಬಗ್ಗೆ ಆ ವಂಶ ಇಟ್ಟುಕೊಂಡ ನಂಬಿಕೆಯನ್ನು ಎಲ್ಲಾ ಕುಟುಂಬದವರು ಇಟ್ಟುಕೊಳ್ಳಬೇಕು. ರಾಜಕಾರಣಕ್ಕಾಗಿ ಕುಮಾರಸ್ವಾಮಿ ಏನೋ ಒಂದು ಹೇಳಿದರೆ ನಾನು ಟೀಕೆ ಮಾಡಲ್ಲ. ಮಸೀದಿ ರಿಪೇರಿ ಮಾಡೋವಾಗ ದೇವರುಗಳು ಸಿಕ್ಕಿವೆ. ಅದೇ ಚರ್ಚೆ ನಡೆಯುತ್ತಿದೆ ಎಂದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಲಿ..
    Next Article ಚಿನ್ಮಯಿ ಆಸ್ಪತ್ರೆ ಮಾಲೀಕ ಇನ್ನಿಲ್ಲ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Tracymix on ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.