Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಜಲು ಹೋಗಿ ಶವವಾದರು..
    ಸುದ್ದಿ

    ಈಜಲು ಹೋಗಿ ಶವವಾದರು..

    vartha chakraBy vartha chakraMay 27, 2022Updated:May 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.27-ಕೊತ್ತನೂರಿನ ದೊಡ್ಡಗುಬ್ಬಿ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಮೂವರು ಮೃತದೇಹಗಳನ್ನು ಹೊರತೆಗೆಯಲಾಗಿದೆ.
    ಅಗ್ನಿಶಾಮಕ ಸಿಬ್ಬಂದಿಯು‌ ಎನ್ ಡಿ ಆರ್ ಎಫ್ ನೆರವಿನೊಂದಿಗೆ ಕಾರ್ಯಾಚರಣೆ ಕೈಗೊಂಡಾಗ ‌ಮೊದಲಿಗೆ ಬಾಲಕ ಸಾಹಿಲ್ ಶವ ಪತ್ತೆಯಾಗಿದ್ದು ನಂತರ ಇಮ್ರಾನ್ ಹಾಗು ಮುಭಾರಕ್ ಮೃತ ದೇಹಗಳನ್ನು ಹೊರತೆಗೆಯಲಾಗಿದೆ.
    ಮೃತರಲ್ಲಿ ಸರಾಯಿಪಾಳ್ಯದ ಫಾತಿಮಾ ಲೇಔಟ್ ನ ಇಮ್ರಾನ್ ಪಾಷ (17) ಎಲಿಮೆಂಟ್ಸ್ ಮಾಲ್ ಪಿವಿಆರ್ ನಲ್ಲಿ ಹೆಲ್ಪರ್ ಕೆಲಸ ಮಾಡುತಿದ್ದರೆ, ಮುಬಾರಕ್ (17) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ ಬಳಿ ವಾಸವಾಗಿದ್ದು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಸಾಹಿಲ್ (15) ಫಾತೀಮಾ ಲೇಔಟ್ ನಲ್ಲಿ ವಾಸವಾಗಿದ್ದ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ಇಮ್ರಾನ್ ವಾರದ ಹಿಂದೆ ಇದೇ ಕೆರೆಯಲ್ಲಿ ಈಜಲು ಬಂದು ರೀಲ್ಸ್ ಮಾಡಿ ಇನ್​​ಸ್ಟಾಗ್ರಾಮ್ ನಲ್ಲಿ ಅಪ್ಲೋಡ್​​ ಮಾಡಿದ್ದನ್ನು ನೋಡಿ ಮೃತ ಮೂವರು ಸೇರಿ ಐವರು ನಿನ್ನೆ ಮಧ್ಯಾಹ್ನ 2 ರ ವೇಳೆ ಕೆರೆಗೆ ಈಜಲು ಬಂದಿದ್ದರು ಎಂದು ತಿಳಿದುಬಂದಿದೆ.
    ಮೃತರ ಜೊತೆಗೆ ಈಜಲು ಹೋಗಿ ಬದುಕುಳಿದ ಇನ್ನಿಬ್ಬರಾದ ಅಬ್ದುಲ್ ರೆಹಮಾನ್ ಹಾಗು ಶಾಹೀಲ್ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಮುಬಾರಕ್, ಶಾಹೀದ್​ಗೆ ಈಜು ಬರದಿದ್ದರೂ‌ ಇಮ್ರಾನ್ ಬಲವಂತವಾಗಿ ನೀರಿಗಿಳಿಯುವಂತೆ ಮಾಡಿದ್ದ. ನಂತರ‌ ಈಜಾಡಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿದ್ದಾರೆ.
    ದಡದಲ್ಲಿದ್ದ ಇಬ್ಬರು ಶಾಹೀಲ್ ಹಾಗು ಅಬ್ದುಲ್ ಪೋಷಕರಿಗೆ ಹಾಗು ಪೊಲೀಸರಿಗೆ ಕರೆ‌ ಮಾಡಿ ವಿಷಯ ತಿಳಿಸಿದ್ದಾರೆ‌. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗು ಅಗ್ನಿಶಾಮಕ‌ ಸಿಬ್ಬಂದಿ‌‌ ನೀರಿನಲ್ಲಿ ಮುಳುಗಿ ಕಾಣೆಯಾದವರ ಪತ್ತೆಗಾಗಿ ನಿನ್ನೆ ರಾತ್ರಿಯವರೆಗೆ ಶೋಧ ನಡೆಸುತ್ತಿದ್ದರೂ ಶವಗಳು ಪತ್ತೆಯಾಗಿರಲಿಲ್ಲ‌‌.‌ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿ ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಿ ಇನ್ನಿಬ್ಬರು ಶವಗಳನ್ನು ‌ಮೇಲೆತ್ತಲಾಗಿದೆ.

    kothanuru lake swimming
    Share. Facebook Twitter Pinterest LinkedIn Tumblr Email WhatsApp
    Previous Articleಎರಡು ವರ್ಷದಲ್ಲಿ 15 ಮದುವೆ!!
    Next Article Drugs‌ ಮಾರಾಟಕ್ಕಿಳಿದ ನಿರುದ್ಯೋಗಿ
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Point Of Sales System For Small Business on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Goodinifopsy on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • kashpo napolnoe _akmn on ಪೊಲೀಸರಿಗೆ ದಯಾ ಮರಣ ಬೇಕಂತೆ ಯಾಕೆ ಗೊತ್ತಾ | Mercy Killing
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe