Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಂತಕಥೆಯ ಮೊದಲ ಆಟ-ಕಾಂತಾರಾ
    ಸುದ್ದಿ

    ದಂತಕಥೆಯ ಮೊದಲ ಆಟ-ಕಾಂತಾರಾ

    vartha chakraBy vartha chakraApril 13, 2022Updated:April 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp


    ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್​ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್​ನ್ಯೂಸ್ ನೀಡಿದೆ. ಹೊಂಬಾಳೆ ಫಿಲ್ಮ್ಸನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್​​ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಎಪ್ರಿಲ್​ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್​ಗಳು ‘ಕೆಜಿಎಫ್​ 2’ ಜತೆ ಅಟ್ಯಾಚ್ ಆಗಿರಲಿದೆ.
    ಇದಕ್ಕೆ ಮುನ್ನ ಮಾರ್ಚ್​ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್​ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್​ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗು ಸಂತೋಷ್ ಆನಂದ್​ರಾಮ್​ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.
    ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. .ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ಎಪ್ರಿಲ್ 13ರ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್​ ಪೋಸ್ಟ್ ಮಾಡಿದೆ.

    #hombalefilms #kannadacinema #rishab #sandalwood #santhoshanandram
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಮ್ ಲಾಠಿ ಹಿಡಿಬೇಕಾ?
    Next Article ಹೈಕಮಾಂಡ್ ಅಂಗಳದಲ್ಲಿ ಚೆಂಡು…
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 14aex on ಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.
    • sy3hu on ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    • 1solm on ಗರ್ಭಿಣಿ ಮತ್ತು ಬಾಣಂತಿಯರೇ ಇವರ ಟಾರ್ಗೆಟ್.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe