Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಗಚೈತನ್ಯ ಸಮಂತಾ ವಿಚ್ಛೇದನಕ್ಕೆ ಕಾರಣ ಇದೇನಾ?
    ಸುದ್ದಿ

    ನಾಗಚೈತನ್ಯ ಸಮಂತಾ ವಿಚ್ಛೇದನಕ್ಕೆ ಕಾರಣ ಇದೇನಾ?

    vartha chakraBy vartha chakraJune 21, 2022Updated:June 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಾಗಚೈತನ್ಯ ನಟಿ ಶೋಭಿತಾ ನಡುವೆ ಲವ್ ಲೈಫ್ ಶುರುವಾಗಿದೆ ಮೇಜರ್‌ ಚಿತ್ರದ ಪ್ರಚಾರದ ವೇಳೆಯೂ ಚೈತನ್ಯ, ಶೋಭಿತಾ ಒಟ್ಟಿಗೆ ಕಾಲ ಕಳೆದಿದ್ದು, ಇಬ್ಬರೂ ಪ್ರೇಮ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ.ಗಾಸಿಪ್. ವಿಚ್ಛೇದನಕ್ಕೆ ಇದೇ ಕಾರಣವಾಯ್ತಾ?
    ಸಮಂತಾ ಅವರೊಂದಿಗೆ ವಿಚ್ಛೇದನ ಘೋಷಿಸಿದ 8 ತಿಂಗಳ ಬಳಿ ನಾಗಚೈತನ್ಯ ನಟಿ ಶೋಭಿತಾ ಅವರೊಂದಿಗೆ ಡೇಟಿಂಗ್‌ ನಡೆಸುತ್ತಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ನಾಗಚೈತನ್ಯ ಅವರ ಹೊಸ ಮನೆಯಲ್ಲಿ ಶೋಭಿತಾ ಅವರೊಂದಿಗೆ ಬಹಳಷ್ಟುಸಮಯ ಕಳೆದಿದ್ದು, ನಂತರ ಇಬ್ಬರೂ ಒಂದೇ ಕಾರಿನಲ್ಲಿ ಹೋಗುತ್ತಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಶೋಭಿತಾ ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾಗ ಚೈತನ್ಯ ಆಗಾಗ ಭೇಟಿ ನೀಡುತ್ತಿದ್ದರಂತೆ. ಸಮಂತಾಗೆ ಇವರ ಮೇಲೆ ಅನುಮಾನವಿತ್ತು ಎನ್ನಲಾಗಿದೆ.ಈ ಗಾಸಿಪ್ ಬಗ್ಗೆ ಚೈತನ್ಯ ಹಾಗೂ ಶೋಭಿತಾ ಮೌನ ಮುರಿದಿಲ್ಲ ಹಾಗೇ ಸೈಲೆಂಟ್ ಆಗಿ ಡೇಟಿಂಗ್ ಮಾಡುತ್ತಿದ್ದಾರಂತೆ. ಚೈತನ್ಯ ಆಪ್ತರು ಹೇಳುವ ಪ್ರಕಾರ ಇವರಿಬ್ಬರು ಒಳ್ಳೆಯ ಸ್ನೇಹಿತರು. ಮಾಡಲ್ ಕಮ್ ನಟಿಯಾಗಿರು ಶೋಭಿತಾ ಹಿಂದಿ, ಮಲಯಾಳಂ ಮತ್ತು ತೆಲುಗು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.2013ರಲ್ಲಿ ಫೆಮಿನಾ ಮಾಜಿ ಇಂಡಿಯಾ ಅರ್ಥ್ ಟೈಟಲ್ ಪಡೆದುಕೊಂಡಿದ್ದಾರೆ.

    News ಗಾಸಿಪ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಆರ್ಕೆಸ್ಟ್ರಾ ಮೈಸೂರು ಟ್ರೈಲರ್
    Next Article ಸಿದ್ದರಾಮಯ್ಯ ಕೀಳು ಅಭಿರುಚಿಯ ರಾಜಕಾರಣಿ..!
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    June 12, 2025

    ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.

    June 11, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo on ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • RobertBag on ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    • JamesWesee on ಹಾಲು ಕದೀತಾರೆ ಹುಷಾರ್
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe