Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಗುಲದಲ್ಲಿ ಕಸ ಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
    Viral

    ದೇಗುಲದಲ್ಲಿ ಕಸ ಗುಡಿಸಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

    vartha chakraBy vartha chakraJune 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭುವನೇಶ್ವರ: ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದಂತೆ ಆದಿವಾಸಿ ಮಹಿಳೆ, ಸಂತಾಲ್ ಸಮುದಾಯದ ದ್ರೌಪದಿ ಮುರ್ಮು ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ.
    ಬುಧವಾರ ಮುರ್ಮು ತಮ್ಮ ವಿಧಾನಸಭಾ ಕ್ಷೇತ್ರವಾದ ರಾಯರಂಗಪುರದ ಜಗನ್ನಾಥ ಹಾಗು ಶಿವ ದೇವಾಲಯಕ್ಕೆ ಭೇಟಿ ನೀಡಿದ್ದಲ್ಲದೆ, ಹೊರಜಗುಲಿಯಲ್ಲಿದ್ದ ನಂದಿ ಸುತ್ತಲಿನ ಸ್ಥಳ ಸ್ವಚ್ಚಗೊಳಿಸಿದರು. ದೇವಸ್ಥಾನದ ಆವರಣ ಸ್ವಚ್ಚಗೊಳಿಸಿ ದ್ರೌಪದಿ ಮುರ್ಮು ದೇವರ ದರ್ಶನವನ್ನೂ ಪಡೆದರು.
    ಸೋಮವಾರ ಬಿಜೆಪಿ ಮಿತ್ರಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರ ಹೆಸರನ್ನು ಅಂತಿಮಗೊಳಿಸಿದ ವಿಚಾರ ತಿಳಿಯುತ್ತಿದ್ದಂತೆ ದ್ರೌಪದಿ‌ ಮುರ್ಮು ಕಣ್ಣೀರಾದರು.
    ದೆಹಲಿಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯ ಅಯ್ಕೆ ಸಭೆಗಳು ನಡೆಯುತ್ತಿದ್ದ ಹೊತ್ತಿನಲ್ಲಿ ಇದಾವುದರ ಪರಿವೆಯೇ ಇಲ್ಲದ ದ್ರೌಪದಿ ಮುರ್ಮು ಒಡಿಶಾದ ಮಯೂರ್‌ಭಂಜ್‌ನ ಮಹುಲ್ದಿಯಾದ ತಮ್ಮ ಮನೆಯಲ್ಲಿದ್ದರು. ದ್ರೌಪದಿ ಮುರ್ಮು ಅವರೊಂದಿಗೆ ಮಗಳು ಇತಿಶ್ರೀ ಕೂಡ ಇದ್ದರು.
    ನನ್ನ ಪಾಲಿಗೆ, ಬುಡಕಟ್ಟು ಜನರ ಪಾಲಿಗೆ ಕೊನೆಗೆ ಮಹಿಳೆಯರ ಪಾಲಿಗೆ ಇದು ಐತಿಹಾಸಿಕವಾದದ್ದು ಎಂದು ದ್ರೌಪದಿ ಮುರ್ಮು ಹೇಳಿದರು.

    News Politics Trending viral
    Share. Facebook Twitter Pinterest LinkedIn Tumblr Email WhatsApp
    Previous Articleಧೋನಿ ನಿರ್ಮಾಣದ ಚಿತ್ರದಲ್ಲಿ ದಳಪತಿ ವಿಜಯ್ ಹೀರೋ?!
    Next Article ವಿಕ್ರಾಂತ್ ರೋಣ’ 3D ಟ್ರೈಲರ್ ರಿಲೀಸ್ ಇವೆಂಟ್
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonteFlupe on ಎಸ್ ಐ ಟಿ ಮುಂದೆ ಗಳಗಳನೆ ಅತ್ತ ರೇವಣ್ಣ.?
    • EdwardNor on ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • lfh6n on 16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe