Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಭಟನೆಗೆ ಕರೆ..
    ಸುದ್ದಿ

    ಪ್ರತಿಭಟನೆಗೆ ಕರೆ..

    vartha chakraBy vartha chakraJune 25, 2022Updated:June 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪತ್ ಯೋಜನೆ ವಿರೋಧಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರು ಹಾಗು ಕಾರ್ಯಕರ್ತರಿಗೆ ಪಕ್ಷ ಸೂಚನೆ ನೀಡಿದೆ.
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಯೋಜನೆಯಿಂದ ದೇಶದ
    ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು, ಪ್ರತಿಭಟನೆ ಅನಿವಾರ್ಯ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ಮುಟ್ಟಿಸಬೇಕು ಎಂದು ಹೇಳಿದರು.
    ಯೋಜನೆ ಕೈಬಿಡುವ ಚಿಂತನೆ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ ಸರ್ಕಾರ ಏನಾದರೂ ಹೇಳಲಿ. ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆಯಲ್ಲಿ ಸಲ್ಲಿಸಿ ನಂತರ ಬೇರೆಯವರಿಗೆ ಸೆಕ್ಯುರಿಟಿ ಗಾರ್ಡ್ ಆಗಲು ಬಿಡುವುದಿಲ್ಲ ಎಂದರು.
    ಬೇಕಿದ್ದರೆ ಬಿಜೆಪಿ ನಾಯಕರ ಮಕ್ಕಳು ಆಗ್ನಿಪತ್ ಮೂಲಕ ಸೇನೆ ಸೇರಲಿ. ಅವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ? ಇದು ಸರಿಯಿಲ್ಲ. ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ. ಯೋಧರ ವೇತನ ಹಾಗು ಪಿಂಚಣಿಗೆ ಸಮಸ್ಯೆ ಇದ್ದರೆ, ಸರ್ಕಾರ ಬೇರೆ ವಿಚಾರಗಳಿಗೆ ಸೆಸ್ ಹಾಕುತ್ತಿರುವಂತೆ ಸೆಸ್ ಹಾಕಲಿ’ ಎಂದು ತಿಳಿಸಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಚಾರ್ಲಿ ಬಾಂಡಿಂಗ್ ಸಾಂಗ್ ಬಿಡುಗಡೆ
    Next Article ರಾಜ್ಯದ ವಿವಿಧೆಡೆ ಲಘು‌ ಭೂಕಂಪ: ಜನರಿಗೆ ಆತಂಕ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LeonardReawn on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Tracymix on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.