Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈಭವದ ಕರಗ..
    ಸುದ್ದಿ

    ವೈಭವದ ಕರಗ..

    vartha chakraBy vartha chakraApril 16, 2022Updated:April 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಎರಡು ವರ್ಷ ಸರಳವಾಗಿ ಆಚರಿಸಲಾಗಿದ್ದ ಐತಿಹಾಸಿಕ ಕರಗ ಉತ್ಸವ ಈ ಬಾರಿ ವಿಜೃಂಭಣೆಯಿಂದ ನಡೆಯಿತು. ಆರಗ ಜ್ಞಾನೇಂದ್ರ ಅವರು ಹೂವಿನ ಕರಗ ಹೊತ್ತು ವೀರಕುಮಾರರ ಬೆಂಗಾವಲಿನಲ್ಲಿ ಸಾಗಿಬಂದರು. ಹಲಸೂರುಪೇಟೆ ಆಂಜನೇಯ ಸ್ವಾಮಿ ಮತ್ತು ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿದ ನಂತರ ನಗರ್ತಪೇಟೆಯ ವೇಣುಗೋಪಾಲಸ್ವಾಮಿ, ಸಿದ್ದಣ್ಣಗಲ್ಲಿಯ ಭೈರೇದೇವರ ದೇವಸ್ಥಾನ, ಕಬ್ಬನ್ ಪೇಟೆಯ ರಾಮಸೇವಾ ಮಂದಿರ, ಮಕ್ಕಳ ಬಸವನಗುಡಿ, ಗಾಣಿಗರಪೇಟೆಯ ಚನ್ನರಾಯಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನದ ಮೂಲಕ ನಗರದ ನಾಲ್ಕೂ ದಿಕ್ಕುಗಳಲ್ಲಿ ಕರಗ ಸಂಚರಿಸಿತು.

    ಸರ್ವ ಧರ್ಮಗಳ ಭಾವೈಕ್ಯತೆಯ ಸಂಗಮವಾಗಿರುವ ಅಕ್ಕಿಪೇಟೆ ರಸ್ತೆಯ ತವಕ್ಕಲ್ ಮಸ್ತಾನ್ ದರ್ಗಾ ಕರಗ ಹಿನ್ನೆಲೆಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿತ್ತು. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿಯಂತೆ ಹೂವಿನ ಕರಗ ದರ್ಗಾದೊಳಕ್ಕೆ ಪ್ರವೇಶಿಸಿ ಮುಂದಕ್ಕೆ ಸಾಗಿತು.
    ಕರಗ ಹಿನ್ನಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನವನ್ನು ಮಲ್ಲಿಗೆ ಹೂವಿನಿಂದ ಶೃಂಗರಿಸಲಾಗಿತ್ತು. ಕರಗ ಸಾಗುವ ದಾರಿಯುದ್ದಕ್ಕೂ ಸ್ವಚ್ಚಗೊಳಿಸಿ, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.
    ಪ್ರತಿ ವರ್ಷ ನಡೆಯುವ ಹೂವಿನ ಕರಗ ಉತ್ಸವ ನಗರ್ತಪೇಟೆಯ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದೆ. ದೇವಸ್ಥಾನಗಳು, ಕಟ್ಟಡಗಳನ್ನು ಸಂಪೂ-ರ್ಣವಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿತ್ತು.

    #covid #devotional #karaga
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮಿಗೆ ನಿರಾಣಿ ಸವಾಲು
    Next Article ಗರ್ಭಿಣಿಯರ ಕಾಡುವ ಹೈಪರ್‌ಮೆಸಿಸ್‌ ಗ್ರಾವಿಡಾರಮ್‌
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9gyx4 on ದಲಿತ ವಿರೋಧಿ ಕಾಂಗ್ರೆಸ್.
    • ie1xb on ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ | Cubbon Park
    • lrczf on ದಳಪತಿ ವಿಜಯ್ ಪಕ್ಷದ ಹೆಸರು ಗೊತ್ತಾ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe