Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮಾರಾಟ ಬಲು ಜೋರು
    ಸುದ್ದಿ

    ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮಾರಾಟ ಬಲು ಜೋರು

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಬಸವಣ್ಣ ಮೂರ್ತಿಗಳ ಮಾರಾಟ ಬಲು ಜೋರಾಗಿದೆ.
    ಮಣ್ಣು, ಎತ್ತುಗಳು ರೈತರ ಜೀವನಾಡಿ. ಎತ್ತುಗಳ ಸಹಾಯದಿಂದ ಬಿತ್ತುವ ರೈತರಿಗೆ, ಮಣ್ಣು ಒಂದಕ್ಕೆ ಹತ್ತರಷ್ಟನ್ನು ಕೊಡುವ ಕಾಮಧೇನು. ಮಣ್ಣಿನ ಪೂಜೆ ಮಾಡುವ ರೈತಾಪಿ ಜನರು, ಬಸವಣ್ಣನಿಗೂ ಅಷ್ಟೇ ಆರಾಧ್ಯ ಸ್ಥಾನವನ್ನು ನೀಡಿದ್ದಾರೆ. ಇದಕ್ಕಾಗಿಯೇ ಪ್ರತಿ ವರ್ಷ ಮಣ್ಣೆತ್ತಿನ ಅಮಾವಾಸ್ಯೆಯಂದು ಎತ್ತುಗಳನ್ನು ಪೂಜಿಸಿ, ಭಕ್ತಿ ಸಮರ್ಪಿಸುತ್ತಾರೆ.
    ಹಬ್ಬ ಹರಿದಿನಗಳ ಸಂಭ್ರಮವೂ ಹಳ್ಳಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲಿಯೂ ಮಣ್ಣೆತ್ತಿನ ಅಮಾವಾಸ್ಯೆ ಎಂದರೆ ಮತ್ತಷ್ಟು ಸಂಭ್ರಮ ಮನೆ ಮಾಡುತ್ತದೆ. ಎತ್ತುಗಳಿಗೆ ಪೂಜೆ ಮಾಡುವುದು ಒಂದೆಡೆಯಾದರೆ, ಎತ್ತುಗಳನ್ನು ಪೂಜೆ ಮಾಡಲು ಆಗದವರು, ಮಣ್ಣಿನ ಎತ್ತುಗಳನ್ನು ತಂದು ಪೂಜಿಸುತ್ತಾರೆ. ಹೀಗಾಗಿ ಮಣ್ಣಿನ ಎತ್ತುಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ.
    ಈ ಭಾಗದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ಬಿಸಿಲಿನ ತಾಪದಿಂದ ಕಾಯ್ದಿರುವ ಭೂಮಿಗೆ ತಂಪು ನೀಡಲು ವರುಣನ ಆಗಮನದ ಸಂದರ್ಭದಲ್ಲಿಯೇ ಮಣ್ಣೆತ್ತಿನ ಅಮಾವಾಸ್ಯೆ ಬರುತ್ತದೆ. ಮಣ್ಣಿನ ಎತ್ತುಗಳನ್ನು ತಂದು ಪೂಜಿಸಿದರೆ, ಮಳೆ, ಬೆಳೆ ಸಮೃದ್ಧವಾಗಿ ಬರುತ್ತದೆ ಎಂಬ ನಂಬಿಕೆ ರೈತರಲ್ಲಿದೆ.
    ಮಣ್ಣಿನ ಎತ್ತುಗಳಿಗೆ ಮಾಡುವ ಶೃಂಗಾರ ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಬಣ್ಣ ಹಚ್ಚಿದ ಮಣ್ಣಿನ ಎತ್ತುಗಳ ಕೋಡು, ಹಣೆ ಸೇರಿದಂತೆ ಮೈಯೆಲ್ಲಾ ದವಸ ಧಾನ್ಯಗಳನ್ನು ಹಚ್ಚುತ್ತಾರೆ.

    News
    Share. Facebook Twitter Pinterest LinkedIn Tumblr Email WhatsApp
    Previous Articleರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ !!
    Next Article ಉದ್ಯಮಿ ಸುಲಿಗೆ ಐಪಿಎಸ್, ಡಿವೈಎಸ್ಪಿ ವಿರುದ್ಧ ತನಿಖೆಗೆ ಆಗ್ರಹ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    • 4ol91 on ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    • ahhxw on ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe