Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » MLA ಬದಲು ಬಸ್ ನಿಲ್ದಾಣ ಉದ್ಘಾಟನೆಗೆ ಬಂದ ಎಮ್ಮೆ
    ಸುದ್ದಿ

    MLA ಬದಲು ಬಸ್ ನಿಲ್ದಾಣ ಉದ್ಘಾಟನೆಗೆ ಬಂದ ಎಮ್ಮೆ

    vartha chakraBy vartha chakraJuly 20, 2022Updated:July 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ತೆಂಗಿನ ಗರಿಯಿಂದ ಹಾಕಿದ ಚೆಪ್ಪರವೇ ಆ ಊರಿನ ಬಸ್ ನಿಲ್ದಾಣವಂತೆ. ಅರದ ಉದ್ಘಾಟನೆಯನ್ನು ಎಮ್ಮೆಯಿಂದ ಮಾಡಿಸುವುದಂತೆ. ಅರೇ ಇದೇನಪ್ಪ ಅಂದ್ಕೊಳ್ಳೋದು ಸಹಜ ಅಲ್ವಾ?

    ಹೌದು ಊರಿನ ಬಸ್ ನಿಲ್ದಾಣವೆಂದ ಮೇಲೆ ಎಮ್.ಎಲ್.ಎ ಅವರು ಉದ್ಘಾಟಿಸುವುದು ಸಹಜ. ಆದರೆ ಈ ಊರಿನಲ್ಲಿ ಮಾತ್ರ ಎಮ್.ಎಲ್.ಎ ಬದಲು ಎಮ್ಮೆಯಿಂದ ಬಸ್ ನಿಲ್ದಾಣ ಉದ್ಘಾಟಿಸಿದ್ದಾರೆ. ಅಷ್ಟಕ್ಕೂ ಅದು ನಿಜವಾದ ಬಸ್ ನಿಲ್ದಾಣವಲ್ಲ. ತೆಂಗಿನ ಗರಿಯಿಂದ ಗ್ರಾಮಸ್ಥರೇ ಹಾಕಿದ ಚೆಪ್ಪರವನ್ನೆ ಬಸ್ ನಿಲ್ದಾಣವೆಂದು ಉದ್ಘಾಟಿಸಲಾಯಿತು. ಅಷ್ಟಕ್ಕೆ ಇದೆಲ್ಲಾ ಯಾಕೆ? ಅಂತ ನೋಡುವುದಾದರೆ ಈ ಮೂಲಕ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮಸ್ಥರು ಅಣಕವಾಡಿ ವ್ಯವಸ್ಥೆ ಹಾಗು ಜನಪ್ರತಿನಿಧಿಯ ವಿರುದ್ಧ ತಮ್ಮ ಸಾತ್ವಿಕ ಆಕ್ರೋಶವನ್ನು ಹೊರಹಾಕಿದ ಘಟನೆ ನಡೆಯಿತು.

    ಇದೊಂದು ವಿನೂತನ ಪ್ರತಿಭಟನೆಯೂ ಹೌದು. ಬಾಲೇಹೊಸೂರು ಗ್ರಾಮದಲ್ಲಿ ಬಿದ್ದುಹೋಗಿರುವ ಬಸ್ ನಿಲ್ದಾಣದ ಎದುರು ತೆಂಗಿನ ಗರಿಯ ಮೂಲಕ ಚಪ್ಪರ ಕಟ್ಟಿ, ಚಪ್ಪರದ ಬಸ್ ನಿಲ್ದಾಣವನ್ನು ನಿರ್ಮಿಸಿ ಉದ್ಘಾಟನೆ ಮಾಡಲಾಯ್ತು.

    ಕಿತ್ತು ಹೋಗಿರೋ ಬಸ್ ನಿಲ್ದಾಣದ ಉದ್ಘಾಟನೆಗೆ ಎಮ್ ಎಲ್ ಎ ಬದಲು ಎಮ್ಮೆಯನ್ನು ಚೀಫ್ ಗೆಸ್ಟ್ ಮಾಡಲಾಗಿತ್ತು. ದಶಕದ ಹಿಂದೆಯೇ ಬಾಲೇಹೊಸೂರು ಗ್ರಾಮದ ಬಸ್ ನಿಲ್ದಾಣ ಬಿದ್ದು ಹೋಗಿದೆ. ಈ ಬಗ್ಗೆ ಸ್ಥಳೀಯ ಶಾಸಕ ರಾಮಪ್ಪ ಲಮಾಣಿ, ಸಂಸದ ಶಿವಕುಮಾರ್ ಉದಾಸಿಯವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸೂಕ್ತ ಭರವಸೆ ಸಿಕ್ಕಿರಲಿಲ್ವಂತೆ. ಹೀಗಾಗಿ ಗ್ರಾಮಸ್ಥರು ಚಪ್ಪರದ ಬಸ್ ನಿಲ್ದಾಣ ಮಾಡಿ, ಉದ್ಘಾಟನೆಯನ್ನೂ ಮಾಡಿದ್ದಾರೆ.

    ಬಾಲೇಹೊಸೂರು ಗ್ರಾಮದಲ್ಲಿ ಸುಮಾರು 40 ವರ್ಷದ ಹಿಂದೆ ಬಸ್ ನಿಲ್ದಾಣ ನಿರ್ಮಾಣವಾಗಿತ್ತು.
    ಬಸ್ ನಿಲ್ದಾಣಕ್ಕಾಗಿ ಮನವಿ ಸಲ್ಲಿಸಿ ರೋಸಿ ಹೋಗಿದ್ದರಿಂದ ರೈತರು ವಿನೂತನ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೂ ಸ್ಪಂದನೆ ಸಿಗದಿದ್ದರೆ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    gadaga special news
    Share. Facebook Twitter Pinterest LinkedIn Tumblr Email WhatsApp
    Previous Articleಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ವಿಚಿತ್ರ‌ ಜೀವಿ!
    Next Article ಕಾರು ಬೈಕ್ ಡಿಕ್ಕಿ ಇಬ್ಬರು ದಾರುಣ ಸಾವು
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • рутор черный рынок on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Icrybh on ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು | BK Hariprasad
    • LinwoodGah on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.