Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    ರಾಜಕೀಯ

    BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna

    vartha chakraBy vartha chakraMay 8, 2023Updated:May 8, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿರಾಜಪೇಟೆ: ಕರ್ನಾಟಕದ ಕಾಶ್ಮೀರ ಕೊಡಗಿನ ವಿರಾಜಪೇಟೆಯ ಬಿಜೆಪಿಯ ಭದ್ರಕೋಟೆಯನ್ನು ಭೇದಿಸುವ ಅದಮ್ಯ ಉತ್ಸಾಹದೊಂದಿಗೆ ಕಣಕ್ಕಿಳಿದಿರುವ ಎ. ಎಸ್. ಪೊನ್ನಣ್ಣ (A S Ponnanna) ತಮ್ಮದೇ ಆದ ಶೈಲಿಯ ಪ್ರಚಾರದಿಂದ ಇಡಿ ಚುನಾವಣೆಯಲ್ಲಿ ಗಮನ ಸೆಳೆದಿದ್ದಾರೆ.
    ಕಾಂಗ್ರೆಸ್ ಪ್ರಭಾವಿ ನಾಯಕರಾದ ಸಿದ್ದರಾಮಯ್ಯ ಶಿವಕುಮಾರ್ ಸೇರದಂತೆ ಯಾರ ನೆರವು ಪಡೆಯದೆ, ಕ್ಷೇತ್ರದ ಮತದಾರರ ಮನೆ ಬಾಗಿಲು ತಟ್ಟುತ್ತಿದ್ದಾರೆ.
    ಕಳೆದ ಬಾರಿ ಇದೇ ತಮ್ಮ ಕೊನೆಯ ಚುನಾವಣೆ ಎಂದು ಹೇಳಿ ಸ್ಪರ್ಧೆ ಮಾಡಿದ್ದ ಬಿಜೆಪಿಯ ಕೆ ಜಿ ಬೋಪಯ್ಯ ಈ ಬಾರಿಯೂ ಇದೇ ವಾದವನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದ್ದಾರೆ.

     A S Ponnanna
    ಒಂದು ಕಾಲದಲ್ಲಿ ಕಾಂಗ್ರೆಸ್ಸಿನ ಭದ್ರಕೋಟೆಯಾಗಿದ್ದ ಕೊಡಗು ಹಿಂದುತ್ವ ಪ್ರಯೋಗ ಶಾಲೆಯ ಮೂಲಕ ಬಿಜೆಪಿಯ ಕೋಟೆಯಾಗಿ ಪರಿಣಮಿಸಿದೆ.
    ಈ ಬಾರಿ ಇದನ್ನು ಛಿದ್ರ ಮಾಡುತ್ತೇನೆ ಎಂಬ ವಿಶ್ವಾಸದೊಂದಿಗೆ ಮುನ್ನಡೆಯುತ್ತಿರುವ ಪೊನ್ನಣ್ಣ ಅವರಿಗೆ ಕೊಡವ ಸಮುದಾಯ ಬೆನ್ನಿಗೆ ನಿಂತಿದೆ ಇದರ ಜೊತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತದಾರರು ನ್ಯಾಯವಾದಿಯಾಗಿರುವ ಪೊನ್ನಣ್ಣ ಅವರನ್ನು ಬೆಂಬಲಿಸುತ್ತಿದ್ದಾರೆ ಅಲ್ಪಸಂಖ್ಯಾತ ಸಮುದಾಯ ಕೂಡ ಕಾಂಗ್ರೆಸ್ ಜೊತೆ ನಿಂತಿದೆ.  (A S Ponnanna)

    ಹೈಕೋರ್ಟ್ ವಕೀಲರಾಗಿರುವ ಪೊನ್ನಣ್ಣ ಅವರು ಕೊಡವ ಸಮುದಾಯದ ಅಸ್ಮಿತೆಗಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ ಕೊಡವರ ಕೋವಿ ಹಕ್ಕಿನ ಪ್ರಶ್ನೆ ಬಂದಾಗ ಹೈಕೋರ್ಟ್ ನಲ್ಲಿ ಹೋರಾಟ ನಡೆಸಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಒತ್ತುವರಿ ಸಮಸ್ಯೆ, ಅರಣ್ಯ ಹಕ್ಕು ಮೊದಲಾದ ವಿಷಯದಲ್ಲಿ ಪೊನ್ನಣ್ಣ ಅವರು ತೆಗೆದುಕೊಂಡ ದೃಢ ನಿಲುವು ಕಾಂಗ್ರೆಸ್ ಪರವಾದ ವಾತಾವರಣ ಮೂಡಿಸಿದೆ. (A S Ponnanna)

    ಅಲ್ಪಸಂಖ್ಯಾತರ ಓಲೈಕೆ, ಟಿಪ್ಪು ವಿವಾದ ಮೊದಲಾದವುಗಳನ್ನು ತಮ್ಮ ಪ್ರಚಾರದಿಂದ ದೂರ ಇಟ್ಟಿರುವ ಪೊನ್ನಣ್ಣ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ತಮ್ಮೊಟ್ಟಿಗೆ ಕರೆದೊಯುತ್ತಿದ್ದಾರೆ.
    ಸತತವಾಗಿ ಈ ಕ್ಷೇತ್ರದಿಂದ ಆಯ್ಕೆಯಾಗುತ್ತಿರುವ ಕೆ ಜಿ ಬೋಪಯ್ಯ, ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದಾರೆ.
    ಕೊಡವರ ಅಸ್ಮಿತೆಯ ಪ್ರಶ್ನೆ, ಅತಿವೃಷ್ಟಿ ,ಕಾಡಾನೆ ಹಾವಳಿ, ಅರಣ್ಯ ಹಕ್ಕು ಕಾಯ್ದೆಯ ಸಮಯದಲ್ಲಿ ಜಿಲ್ಲೆಯ ಜನರ ಪರ ನಿಲ್ಲದೆ ಕೇವಲ ಹಿಂದುತ್ವ, ಟಿಪ್ಪು ವಿವಾದದಲ್ಲೆ ಹೆಚ್ಚು ಸಮಯ ಕಳೆದರೂ ಎಂಬ ಆರೋಪ ಎದುರಿಸುತ್ತಿದ್ದು ಪೊನ್ನಣ್ಣ ಅವರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. (A S Ponnanna)

    Also read. 

    ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi

    Verbattle
    Verbattle
    Verbattle
    art BJP m modi Varthachakra Work ಇಡಿ ಕಾಂಗ್ರೆಸ್ Election ನ್ಯಾಯ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    Next Article ಗೆಲುವಿನ ನಾಗಾಲೋಟದಲ್ಲಿ ರೇವಣ್ಣ | H D Revanna
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • 1ace_slsr on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • 1ace_irsr on ಬಾಂಬ್ ತಯಾರಿಸಲು ಗೂಗಲ್ ತಡಕಾಡಿದ ಶಂಕಿತ ಉಗ್ರರು | Shimoga
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.