Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿನವ ಹಾಲಶ್ರೀ ಬಂಧನ-ಹಲವರಿಗೆ ಆತಂಕ | BJP
    Election

    ಅಭಿನವ ಹಾಲಶ್ರೀ ಬಂಧನ-ಹಲವರಿಗೆ ಆತಂಕ | BJP

    vartha chakraBy vartha chakraSeptember 19, 20233 Comments1 Min Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಪಡೆದು ವಂಚಿಸಿರುವ ಚೈತ್ರಾ ಕುಂದಾಪುರ ಪ್ರಕರಣದ ಮತ್ತೊಬ್ಬ ಆರೋಪಿ
    ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಅವರು ಚೈತ್ರಾ ಕುಂದಾಪುರ ಅವರ ಸಲಹೆಯ ಮೇರೆಗೆ ಗೋವಿಂದ ಬಾಬು ಪೂಜಾರಿಯಿಂದ ಹಣ ಪಡೆದಿದ್ದರು. ನಂತರದಲ್ಲಿ ಪೂಜಾರಿ ಪೊಲೀಸರಿಗೆ ವಂಚನೆಯ ಪ್ರಕರಣ ದಾಖಲಿಸುವುದಾಗಿ ಹೇಳಿದಾಗ ಹಂತ ಹಂತವಾಗಿ ಹಣ ವಾಪಸ್ ಕೊಡುವುದಾಗಿ ಹೇಳಿದ್ದರು. ಅದರೆ ನಂತರದಲ್ಲಿ ಯಾವುದೇ ಹಣ ನೀಡಿರಲಿಲ್ಲ.
    ಇದಾದ ಬಳಿಕ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಹಾಗೂ ಅವರ ಆಪ್ತರನ್ನು ಬಂಧಿಸಿದ ಸಿಸಿಬಿ ಪೊಲೀಸರು ಹಾಲಶ್ರೀ ಅವರ ಬಂಧನಕ್ಕೆ ಬಲೆ ಬೀಸಿದ್ದರು.

    ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದ್ದಾರೆ.

    ಹಾಲಶ್ರೀ ಅವರ ಬಂಧನಕ್ಕಾಗಿ ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಶ್ರೀ ಗಳ ಕಾರಿನ ಚಾಲಕನನ್ನು ವಶಕ್ಕೆ ಪಡೆದು ಆತ ನೀಡಿದ ಮಾಹಿತಿ ಆಧರಿಸಿ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ,ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.
    ಹಾಲಶ್ರೀ ಅವರು ಸಂಘ ಪರಿವಾರದ ನಾಯಕರಿಗೆ ಆಪ್ತರು ಎಂದು ನಂಬಿಸಿ ಹಲವರಿಂದ ಹಣ ಪಡೆದಿರುವ ಶಂಕೆಯಿದೆ. ಹೀಗಾಗಿ ಹಾಲಶ್ರೀ ಅವರ ಬಂಧನ ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರಲ್ಲಿ ಆತಂಕ‌ ಮೂಡಿಸಿದೆ.

    Verbattle
    Verbattle
    Verbattle
    BJP Karnataka News Politics Election
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    Next Article ಮೂವರು ಡಿಸಿಎಂ ಇದ್ದರೆ ಪಕ್ಷಕ್ಕೆ ಅನುಕೂಲ | Karnataka
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    3 Comments

    1. Bycwgg on February 19, 2026 1:40 am

      Ignite your evenings with fiery slots and cool bonuses. In coins crown casino, cooling-off periods promote responsible play. Play responsibly and win joyfully!

      Reply
    2. Mhbznv on February 22, 2026 5:02 pm

      Sweet Bonanza brings the candy shop to life with high-stakes tumbling action. Multipliers sweet bonanza xmas demo up to 100x make every bonus round epic. Get your sugar fix!

      Reply
    3. Ufmcvc on March 1, 2026 8:18 pm

      Live dealers, crazy multipliers, instant crypto payouts. sweet bonanza stake brings Vegas-level action straight to your screen.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Andrewhooca on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Andrewhooca on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.