Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Accident ಮರೆಮಾಚಲು ಕಲ್ಲುತೂರಾಟದ ಕಥೆ ಕಟ್ಟಿದ ಚಾಲಕ
    ಅಪರಾಧ

    Accident ಮರೆಮಾಚಲು ಕಲ್ಲುತೂರಾಟದ ಕಥೆ ಕಟ್ಟಿದ ಚಾಲಕ

    vartha chakraBy vartha chakraDecember 16, 2022Updated:December 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.16-ನಗರದಲ್ಲಿ ನಡೆಯುವ ಅಧಿವೇಶನಕ್ಕೆ ಬರುತ್ತಿದ್ದ ಸರ್ಕಾರಿ ವಾಹನ ಮೇಲೆ ಕಲ್ಲು ತೂರಾಟ ಪ್ರಕರಣದ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ತಪ್ಪು ಮರೆಮಾಚಲು ಚಾಲಕ ಸುಳ್ಳು ದೂರು ನೀಡಿರುವುದು ಬೆಳಕಿಗೆ ಬಂದಿದೆ.
    ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬರುತ್ತಿದ್ದ ಬೆಂಗಳೂರಿನ ಅಗ್ರಿಕಲ್ಚರ್ ರೂರಲ್ ಡೆವಲಪ್ಮೆಂಟ್ ಬ್ಯಾಂಕ್‌ಗೆ ಸೇರಿದ ಬೊಲೆರೊ ವಾಹನದ ಮುಂಭಾಗದ ಗಾಜು ಜಖಂಗೊಂಡಿತ್ತು.
    ಸುವರ್ಣಸೌಧ ಬಳಿ ನಿನ್ನೆ ರಾತ್ರಿ 10:30ರ ಸುಮಾರಿಗೆ ಮರಾಠಿ ಮಾತನಾಡುತ್ತಿದ್ದ ಯುವಕರು ಕಲ್ಲು ತೂರಾಟ ನಡೆಸಿದ್ದಾರೆಂದು ಚಾಲಕ ಚೇತನ್ ಎನ್.ವಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಅಧಿವೇಶನ ಹಿನ್ನೆಲೆಯಲ್ಲಿ ಭದ್ರತೆ ಚುರುಕುಗೊಳಿಸಿದ್ದ ಪೊಲೀಸರು ಈ ಪ್ರಕರಣದ ತನಿಖೆಗೆ ಇಳಿದಿದ್ದಾರೆ. ತನಿಖೆಯ ವೇಳೆ ಹಿರೇಬಾಗೇವಾಡಿ ಟೋಲ್‌ಗೇಟ್ ಸಿಸಿ ಕ್ಯಾಮೆರಾ ಚಾಲಕ ಹೇಳಿದ್ದ ಸುಳ್ಳನ್ನು ಬಯಲು ಮಾಡಿದೆ.
    ಬೆಂಗಳೂರಿಂದ ಬೆಳಗಾವಿಗೆ ನಿನ್ನೆ ಬೆಳಗ್ಗೆ 7.45ಕ್ಕೆ ಪ್ರಯಾಣ ಬೆಳೆಸಿದ್ದ ಚಾಲಕ ಶಿಗ್ಗಾಂವ್‌ ತಾಲೂಕಿನ ತಡಸ ಗ್ರಾಮದ ಬಳಿ ಬಾರ್‌ವೊಂದರಲ್ಲಿ ಮದ್ಯಪಾನ ಮಾಡಿದ್ದಾನೆ. ನಂತರ ಧಾರವಾಡ – ಹಿರೇಬಾಗೇವಾಡಿ ಟೋಲ್ ನಾಕಾ ಮಧ್ಯೆ ಸ್ಟೀಲ್ ಬಾರ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.
    ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನದ ಗಾಜು ಜಖಂಗೊಂಡಿತ್ತು. ಬೆಳಗಾವಿಗೆ ಬರುತ್ತಿದ್ದಾಗ ಹಿರೇಬಾಗೇವಾಡಿ ಟೋಲ್‌ಗೇಟ್‌ನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಮುಂಭಾಗದ ಗಾಜು ಜಖಂಗೊಂಡ ಬೊಲೆರೊ ವಾಹನ ಸಂಚರಿಸುವ ದೃಶ್ಯ ಸೆರೆಯಾಗಿದೆ. ನಂತರ ತನ್ನ ತಪ್ಪು ಗೊತ್ತಾದರೆ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆಂಬ ಭಯದಿಂದ ಚಾಲಕ ಸುಳ್ಳು ದೂರು ನೀಡಿದ್ದ.
    ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿ, ಸುಳ್ಳು ಸುದ್ದಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸುಳ್ಳು ದೂರು ನೀಡಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    Verbattle
    Verbattle
    Verbattle
    accident ಡಿಕ್ಕಿ ಧಾರವಾಡ
    Share. Facebook Twitter Pinterest LinkedIn Tumblr Email WhatsApp
    Previous Articleಶಾರುಕ್ ಖಾನ್ ಸಿನಿಮಾ ಪಠಾಣ್ Ban?
    Next Article Nagamangala ದಲ್ಲಿ ವಿಜಯಮಾಲೆ ಯಾರ ಕೊರಳಿಗೆ..?
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinMelay on ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.